ಸಂಕ್ರಾಂತಿಗೆ ಸಿಹಿ ಅಲ, ವಿಷ ಕೊಟ್ಟ ಸರ್ಕಾರ : ಅತಿಥಿ ಉಪನ್ಯಾಸಕರ ಆಕ್ರೋಶ


Team Udayavani, Jan 18, 2022, 4:12 PM IST

ಸಂಕ್ರಾಂತಿಗೆ ಸಿಹಿ ಅಲ, ವಿಷ ಕೊಟ್ಟ ಸರ್ಕಾರ : ಅತಿಥಿ ಉಪನ್ಯಾಸಕರ ಆಕ್ರೋಶ

ಬಾಗಲಕೋಟೆ: ಕಳೆದ 38 ದಿನಗಳಿಂದ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನಾವು ಸಂಕ್ರಾಂತಿಯ ಸಿಹಿ ನೀಡಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವರು
ಹೇಳಿದ್ದಾರೆ. ವಾಸ್ತವದಲ್ಲಿ ಸರ್ಕಾರ ನಮಗೆ ಸಿಹಿ ಸುದ್ದಿ ಕೊಟ್ಟಿಲ್ಲ. ಬದಲಾಗಿ ಸಂಕ್ರಾಂತಿಗೆ ವಿಷ ಕೊಟ್ಟಿದೆ ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜ ಮನಿಗಾರ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿಲ್ಲ. ಪಶ್ಚಿಮ ಬಂಗಾಳ, ಪಂಜಾಬ್‌ ಮುಂತಾದ ರಾಜ್ಯಗಳಲ್ಲಿ
ಇರುವಂತೆ ನಮ್ಮಲ್ಲೂ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಆದರೆ, ಸರ್ಕಾರ ಸಿಹಿ ಸುದ್ದಿ ಕೊಟ್ಟಿದ್ದೇವೆ ಎಂದು ಹೇಳಿ, 7250ಕ್ಕೂ ಹೆಚ್ಚು
ಅತಿಥಿ ಉಪನ್ಯಾಸಕರ ಬದುಕಿಗೆ ಬರೆ ಇಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜುಗಳಲ್ಲಿ ಸುಮಾರು 14500 ಜನ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದು ಸೇವಾ ಭದ್ರತೆ ಇಲ್ಲದೇ ಇರುವದರಿಂದ ಅನಿರ್ದಿಷ್ಟವಾಗಿ ತರಗತಿಗಳನ್ನು ಬಹಿಷ್ಕರಿಸಿ ಧರಣಿ ಸತ್ಯಾಗ್ರಹ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡದೇ ಗೌರವ ಧನ ಹೆಚ್ಚಿಸಿ 14500 ಜನ ಅತಿಥಿ ಉಪನ್ಯಾಸಕರನ್ನು ವಂಚಿಸಿದ್ದಾರೆ ಎಂದು ಕಿಡಿಕಾರಿ ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸರಕಾರ, ಸಚಿವರು ಚೆಲ್ಲಾಟವಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ : ಸ್ಮಾರ್ಟ್‌ ಸಿಟಿಯಲ್ಲಿ ಇನ್ನು ಸೈಕಲ್‌ ಸವಾರಿ : ಪ್ರಾಯೋಗಿಕವಾಗಿ 8 ನಿಲ್ದಾಣಗಳು ಸಜ್ಜು

ಕಳೆದ 15-20 ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿರುವ ಅತಿಥಿ ಉಪನ್ಯಾಸಕರಿಗೆ ಸರಕಾರ ಸೇವಾ ಭದ್ರತೆ ನೀಡದೇ ಮೀನಮೇಷ ಎನಿಸುತ್ತಿರುವುದು ಖಂಡನೀಯ. ಕೂಡಲೇ ಸರಕಾರ ಸೇವೆಯನ್ನು ಕಾಯಂ ಮಾಡಿ ಸೇವಾ ಭದ್ರತೆ ನೀಡಬೇಕು. ಅಲ್ಲಿಯ ವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು. ಸಂಘಟನೆಯ ಮಲ್ಲಿಕಾರ್ಜುನ ಗೌಡರ, ಶಶಿಕಲಾ ಜೋಳದ ಮಾತನಾಡಿ, 8 ಗಂಟೆಗಳ ಕಾರ್ಯಭಾರವನ್ನು 15 ಗಂಟೆಗೆ ವಿಸ್ತರಿಸಿ, ಕೇವಲ 3 ಸಾವಿರ ರೂ. ಗೌರವ ಧನ ಹೆಚ್ಚಳ ಮಾಡಿ ಶೇ. 50ರಷ್ಟು ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ಕೈಬಿಡುವ ಹುನ್ನಾರ ನಡೆದಿದೆ ಎಂದರು. ಸಂಘಟನೆಯ ಪ್ರಮುಖರಾದ ನಂದಿನಿ, ಪಾಂಡುರಂಗ ಜಾಧವ, ಡಾ|ಪಿ.ಕೆ. ಕಾರಭಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.