ರಾಜ್ಕೋಟ್ನ ಸೇತುವೆಗೆ ಜ|ರಾವತ್ ಹೆಸರು
Team Udayavani, Jan 25, 2022, 4:50 AM IST
ಅಹ್ಮದಾಬಾದ್: ಗುಜರಾತ್ನ ರಾಜ್ಕೋಟ್ನ ಲಕ್ಷ್ಮೀ ನಗರದಲ್ಲಿ ನಿರ್ಮಿಸಲಾಗಿರುವ ಅಂಡರ್ಬ್ರಿಡ್ಜ್ಗೆ ದೇಶದ ರಕ್ಷಣ ಪಡೆಗಳ ಮೊದಲ ಮುಖ್ಯಸ್ಥರಾಗಿದ್ದ ಹುತಾತ್ಮ ಜನರಲ್ ಬಿಪಿನ್ ರಾವತ್ ಅವರ ಹೆಸರನ್ನು ಇಡಲಾಗಿದೆ.
ಕಳೆದ ಡಿಸೆಂಬರ್ನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಜ.ರಾವತ್ ಅವರ ಗೌರವಾರ್ಥ ಅವರ ಹೆಸರನ್ನು ಈ ಕೆಳ ಸೇತುವೆಗೆ ಇಡಲಾಗಿದೆ.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೋಮವಾರ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಈ ಅಂಡರ್ಬ್ರಿಡ್ಜ್ ಉದ್ಘಾಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ