ಜಿಲ್ಲೆಯಲ್ಲೂ ಗುಜರಿ ಸಂಗ್ರಹ ಕೇಂದ್ರ 


Team Udayavani, Feb 5, 2023, 6:35 AM IST

ಜಿಲ್ಲೆಯಲ್ಲೂ ಗುಜರಿ ಸಂಗ್ರಹ ಕೇಂದ್ರ 

ಬೆಂಗಳೂರು: ಗುಜರಿ ಕೇಂದ್ರದ ಜತೆಗೆ ರಾಜ್ಯದ ಇತರೆಡೆ ಸಾರ್ವಜನಿಕರ ಅನುಕೂಲಕ್ಕಾಗಿ “ಸಂಗ್ರಹ ಕೇಂದ್ರ’ಗಳನ್ನು ತೆರೆಯಲಿಕ್ಕೂ ಅವಕಾಶ ಇರಲಿದ್ದು, ಜಿಲ್ಲಾ ಮಟ್ಟದಲ್ಲೇ ವಾಹನಗಳನ್ನು ಗುಜರಿಗೆ ನೀಡಬಹುದು.

ಗುಜರಿ ಕೇಂದ್ರಗಳನ್ನು ತೆರೆಯುವ ಸಂಬಂಧ ಸಾರಿಗೆ ಇಲಾಖೆ ಅರ್ಹ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ್ದು, ಗುತ್ತಿಗೆ ಪಡೆಯುವ ಸಂಸ್ಥೆಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ “ಗುಜರಿ ಸಂಗ್ರಹ ಕೇಂದ್ರ’ಗಳನ್ನೂ ತೆರೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ಅವಧಿ ಮೀರಿದ ವಾಹನಗಳನ್ನು ಗುಜರಿಗೆ ಹಾಕಲು ಬೆಂಗಳೂರಿಗೇ ಬರಬೇಕೆಂದಿಲ್ಲ.

ಜಿಲ್ಲಾ ಮಟ್ಟದಲ್ಲಿ ಅವಧಿ ಮೀರಿದ ವಾಹನಗಳನ್ನು ಗುಜರಿಗೆ ಹಾಕುವ ಸಂಬಂಧ ಸದ್ಯಕ್ಕೆ ಸಾರಿಗೆ ಇಲಾಖೆ ಪ್ರತ್ಯೇಕ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನಿಸುತ್ತಿಲ್ಲ. ರಾಜಧಾನಿಯಲ್ಲೇ ಗುಜರಿ ಕೇಂದ್ರಗಳನ್ನು ತೆರೆಯುವ ಏಜೆನ್ಸಿಗಳು ಜಿಲ್ಲೆಗಳಲ್ಲಿ ಸಂಗ್ರಹ ಕೇಂದ್ರಗಳನ್ನು ತೆರೆಯಬಹುದು. ಅಲ್ಲಿ ಸ್ವಯಂಪ್ರೇರಿತವಾಗಿ ವಾಹನಗಳನ್ನು ತಂದುಬಿಡಬಹುದು. ಅವುಗಳನ್ನು ಏಜೆನ್ಸಿಗಳು ಕೇಂದ್ರಕ್ಕೆ ತಂದು ವೈಜ್ಞಾನಿಕವಾಗಿ ಸಾðéಪ್‌ ಮಾಡುತ್ತಾರೆ. ಇದಕ್ಕೆ ಪ್ರತಿಯಾಗಿ ತೆರಿಗೆ ರಿಯಾಯಿತಿ ಮುಂತಾದ ಎಲ್ಲ ಸೌಲಭ್ಯಗಳು ವಾಹನ ಸವಾರರಿಗೆ ದೊರೆಯಲಿವೆ ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್‌ ತಿಳಿಸಿದರು.

ಈ ಮಧ್ಯೆ ನೋಂದಾಯಿತ ವಾಹನ ಗುಜರಿ ಕೇಂದ್ರಗಳನ್ನು (ಆರ್‌ವಿಎಸ್‌ಎಫ್) ತೆರೆಯಲು ಸಾರಿಗೆ ಇಲಾಖೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಸಾರ್ವಜನಿಕರು ಗುಜರಿ ನಿಯಮದಡಿ ಕೇಂದ್ರ ಸರಕಾರದ ಪೋರ್ಟಲ್‌ http://www.nsws.gov.in ನಲ್ಲಿ ಏಕಗವಾಕ್ಷಿಯಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಜಾಲತಾಣದಲ್ಲಿ ಪ್ರಕಟ
ನೋಂದಾಯಿತ ವಾಹನಗಳ “ಗುಜರಿ ನೀತಿ- 2022′ ಅನ್ನು ಜಾಲತಾಣದಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರು ಇಲಾಖೆ ಜಾಲತಾಣ http://www.transport.karnataka.gov.in ನಲ್ಲಿ ನೀತಿಯನ್ನು ನೋಡಬಹುದು. ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಅಧಿಸೂಚನೆ ಅನ್ವಯ 2022ರ ಡಿಸೆಂಬರ್‌ 30ರಂದು ಯೋಜನೆಯನ್ನು ಜಾರಿಗೊಳಿಸಿದ್ದು, ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.