ಕಾಲ ಬಂದೇ ಬರುತ್ತೆ, ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ: ಎಚ್.ಡಿ. ದೇವೇಗೌಡ
Team Udayavani, Sep 20, 2019, 1:30 PM IST
ಬೆಂಗಳೂರು: ನಾನು ಮಾತನಾಡುವುದು ಬಹಳ ಇದೆ. ಕಾಲ ಬಂದೇ ಬರುತ್ತೆ, ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿರುವುದು ಹೌದು. ಕುಮಾರಸ್ವಾಮಿ ಟ್ವಿಟ್ ಮಾಡಿರುವುದು ಸರಿಯಾಗಿಯೇ ಇದೆ. ರಾಜಕಾರಣ ನಾಳೆಗೆ ನಿಲ್ಲಲ್ಲ. ನನ್ನ ರಾಜಕಾರಣ ನಿಲ್ಲಲ್ಲ, ಯಡಿಯೂರಪ್ಪ ಅವರದೂ ನಿಲ್ಲಲ್ಲ, ಸಿದ್ದರಾಮಯ್ಯ ಅವರದೂ ನಿಲ್ಲಲ್ಲ ಎಂದರು.
ಅಧಿಕಾರ ಯಾರಿಗೂ ಶಾಶ್ವತವಲ್ಲ, ರಾಜಕಾರಣ ನಿಂತ ನೀರಲ್ಲ ಎಂದು ದೇವೇಗೌಡರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ