ಪ್ರಸಾದ್ ಮನೆಯಲ್ಲಿ ಮುಹೂರ್ತ ಇಟ್ಟಿದ್ದೇವೆ : ವಿಶ್ವನಾಥ್
Team Udayavani, Jun 2, 2021, 3:18 PM IST
ಮೈಸೂರು : ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಮೂಹೂರ್ತ ಇಟ್ಟಿದ್ದೇವೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗು ಇಲ್ಲೆ ಮುಹೂರ್ತ ಇಟ್ಟಿದ್ದು. ಸಮ್ಮಿಶ್ರಿ ಸರ್ಕಾರ ಪತನಕ್ಕು ಇಲ್ಲೆ ಮುಹೂರ್ತ ಇಟ್ಟಿದ್ದು. ಯಡಿಯೂರಪ್ಪ ಸಿಎಂ ಆಗೋದಕ್ಕು ಮುಹೂರ್ತ ಇಟ್ಟಿದ್ದು ಇಲ್ಲೆ ಎಂದು ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ನಂತರದ ಹಲವು ಬೆಳವಣಿಗೆ ಪ್ರಸಾದ್ ಮನೆ ಸಾಕ್ಷಿ ಆಗಿದೆ. ಈಗಲೂ ಪ್ರಸಾದ್ ಭೇಟಿಯ ಜೊತೆ ರಾಜಕೀಯ ಹಾಗೂ ಜಿಲ್ಲೆಯ ವಿದ್ಯಾಮಾನದ ಮಾತನಾಡಿದ್ದೇವೆ. ಸದ್ಯಕ್ಕೆ ಯಾವ ವಿಚಾರಕ್ಕೆ ಮುಹೂರ್ತ ಅಂತ ಹೇಳೋಲ್ಲ. ಕಾದು ನೋಡೋಣ ಏನಾಗುತ್ತೆ ಅಂತ. ಶ್ರೀನಿವಾಸ್ ಪ್ರಸಾದ್ ಭೇಟಿ ನಂತರ ಹೆಚ್.ವಿಶ್ವನಾಥ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ