ಹಜ್‌ ಯಾತ್ರೆಗೆ ಕೂಡಿಟ್ಟ ಹಣದಿಂದ ನೆರವು ನೀಡಿದ ವ್ಯಕ್ತಿಗೆ ಲಂಡನ್‌ನಿಂದ ನೆರವು!


Team Udayavani, Jun 25, 2020, 7:44 AM IST

ಹಜ್‌ ಯಾತ್ರೆಗೆ ಕೂಡಿಟ್ಟ ಹಣದಿಂದ ನೆರವು ನೀಡಿದ ವ್ಯಕ್ತಿಗೆ ಲಂಡನ್‌ನಿಂದ ನೆರವು!

ಬಂಟ್ವಾಳ: ಇಲ್ಲಿನ ಗೂಡಿನಬಳಿಯ ನಿವಾಸಿ ಅಬ್ದುಲ್‌ ರೆಹಮಾನ್‌ ಅವರು ಹಜ್‌ ಯಾತ್ರೆ ಕೈಗೊಳ್ಳುವ ಉದ್ದೇಶದಿಂದ ಕೂಡಿಟ್ಟ

ಹಣದಿಂದ ಲಾಕ್‌ಡೌನ್‌ನಿಂದ ತೊಂದರೆಗೊಳಗಾದವರಿಗೆ ನೆರವು ನೀಡಿರುವ ವಿಚಾರವನ್ನು ಮೆಚ್ಚಿ ಲಂಡನ್‌ನ ವ್ಯಕ್ತಿಯೊಬ್ಬರು ಅಬ್ದುಲ್‌ ರೆಹಮಾನ್‌ ಅವರ ಪತ್ನಿಯ ಹಜ್‌ ಯಾತ್ರೆಗೆ ನೆರವು ನೀಡಿದ್ದಾರೆ.

ಈ ವಿಚಾರವನ್ನು ರೆಹಮಾನ್‌ ಅವರ ಪುತ್ರ ಇಲ್ಯಾಸ್‌ ಗೂಡಿನಬಳಿ ಅವರು ಜಾಲತಾಣದಲ್ಲಿ ಹಂಚಿಕೊಂಡಿದ್ದು, ಯೂರೋಪಿನ ಸುದ್ದಿ ವಾಹಿನಿ ಈ ಕುರಿತು ಸುದ್ದಿ ಮಾಡಿತ್ತು. ಅದನ್ನು ಕಂಡ ಲಂಡನ್‌ನ ಬಿಲಾಲ್‌ ಚಾವ್ಲಾ ಮಾಂಚೆಸ್ಟರ್‌ ಎಂಬವರು ಇಲ್ಯಾಸ್‌ ಅವರನ್ನು ಸಂಪರ್ಕಿಸಿ ನೆರವು ನೀಡುವ ವಿಚಾರ ಪ್ರಸ್ತಾವಿಸಿದ್ದರು ಆರಂಭದಲ್ಲಿ ಅಬ್ದುಲ್‌ ರೆಹಮಾನ್‌ ಒಪ್ಪಲಿಲ್ಲ. ಸತತ ಒತ್ತಾಯದ ಬಳಿಕ ತಾಯಿಯ ಹಜ್‌ ಯಾತ್ರೆಗೆ ಕುರಿತು ಹೇಳಿದ್ದಾರೆ. ಇದಕ್ಕೆ ಚಾವ್ಲಾ ಒಪ್ಪಿ ರೆಹಮಾನ್‌ ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಕೆಸಿಎಫ್ನ ಲಂಡನ್‌ ಘಟಕದವರಿಗೆ ಈ ವಿಚಾರ ತಿಳಿಸಿದ ಬಳಿಕ ಅವರ ಖಾತೆಗೆ ಹಣ ವರ್ಗಾವಣೆ ಮಾಡಿದ್ದು ಈ   ಮೊತ್ತವನ್ನು ಚೆಕ್‌ ಮೂಲಕ ಕೆಸಿಎಫ್‌ನ ಸ್ಥಳೀಯ ಸದಸ್ಯರು ರೆಹಮಾನ್‌ಗೆ ನೀಡಿದ್ದಾರೆ.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.