Hamas ನಿಂದ 17 ಒತ್ತೆಯಾಳುಗಳ ಬಿಡುಗಡೆ-ಇಸ್ರೇಲ್‌ ಒಪ್ಪಂದ ಪಾಲಿಸುತ್ತಿಲ್ಲ- ಹಮಾಸ್‌ ತಕರಾರು‌

ಕತಾರ್‌, ಈಜಿಪ್ಟ್ ಮಧ್ಯಪ್ರವೇಶದಿಂದ ಅಡೆತಡೆ ನಿವಾರಣೆ

Team Udayavani, Nov 26, 2023, 9:35 PM IST

isreal pal

ದೇರ್‌ ಅಲ್‌ ಬಲಾಹ್‌: ಹಲವು ವಿಘ್ನಗಳು, ಆತಂಕಗಳು, ಗೊಂದಲಗಳ ನಡುವೆಯೇ; ಪ್ಯಾಲೆಸ್ತೀನಿನ ಹಮಾಸ್‌ ಉಗ್ರರು 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ 13 ಇಸ್ರೇಲಿಗಳು, ನಾಲ್ವರು ಥಾಯ್ಲೆಂಡ್‌ ಪ್ರಜೆಗಳು ಸೇರಿದ್ದಾರೆ. ಇನ್ನೊಂದು ಕಡೆ ಇಸ್ರೇಲ್‌ ತನ್ನ ವಶದಲ್ಲಿದ್ದ 39 ಮಂದಿ ಪ್ಯಾಲೆಸ್ತೀನಿಯನ್ನರು ಕಳುಹಿಸಿಕೊಟ್ಟಿದೆ. ಅಲ್ಲಿಗೆ ಎರಡನೇ ಹಂತದ ಬಿಡುಗಡೆ ಮುಗಿದಿದೆ. ಈಗಾಗಲೇ 3ನೇ ಹಂತದ ಬಿಡುಗಡೆ ಪಟ್ಟಿ ಸಿದ್ಧವಾಗಿದ್ದು, ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪಟ್ಟಿ ತಲುಪಿದೆ.

ಭಾನುವಾರ ಮುಂಜಾನೆಯೇ 2ನೇ ಹಂತದಲ್ಲಿ ಒತ್ತೆಯಾಳುಗಳ ಬಿಡುಗಡೆಯಾಗಬೇಕಿತ್ತು. ಆದರೆ ಹಮಾಸ್‌, ಇಸ್ರೇಲ್‌ ಒಪ್ಪಂದವನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂದು ತಕರಾರು ತೆಗೆಯಿತು.
ಅಂತಿಮವಾಗಿ ಕತಾರ್‌ ಮತ್ತು ಈಜಿಪ್ಟ್ಗಳು ಮಧ್ಯಪ್ರವೇಶಿಸಿದ್ದರಿಂದ ಬಿಕ್ಕಟ್ಟು ಬಗೆಹರಿಯಿತು. ಒಟ್ಟು ಮಾತುಕತೆಯ ಪ್ರಕಾರ 4 ದಿನಗಳಲ್ಲಿ 50 ಇಸ್ರೇಲಿಗಳು, 150 ಪ್ಯಾಲೆಸ್ತೀನಿಯನ್ನರ ಬಿಡುಗಡೆಯಾಗಬೇಕಿದೆ.

ಇಸ್ರೇಲ್‌ನಲ್ಲಿ ಆಕ್ರೋಶ: 2ನೇ ಹಂತದ ಒತ್ತೆಯಾಳುಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಇಸ್ರೇಲಿ ನಾಗರಿಕರು ಟೆಲ್‌ಅವಿವ್‌ನಲ್ಲಿ ಸೇರಿ ಸ್ವಾಗತಕ್ಕೆ ಸಜ್ಜಾಗಿದ್ದರು. ತಡವಾಗುತ್ತದೆ ಎಂಬ ಸುದ್ದಿ ಕೇಳಿದೊಡನೆಯೇ ಆತಂಕ ಶುರುವಾಗಿತ್ತು. ಸದ್ಯ ಇಸ್ರೇಲ್‌ನಲ್ಲಿ ಆಳುವ ಸರ್ಕಾರದ ವಿರುದ್ಧ ತುಸು ಆಕ್ರೋಶವಿದೆ. ಹಮಾಸ್‌ ಉಗ್ರರು ಇಸ್ರೇಲ್‌ಗೆ ನುಗ್ಗಿದ್ದನ್ನು ತಡೆಯಲು ಏಕೆ ಆಗಲಿಲ್ಲ ಎಂಬ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ನಾಲ್ವರು ಹಮಾಸ್‌ ನಾಯಕರ ಹತ್ಯೆ: ಹಮಾಸ್‌ ತಾನೇ ಬಹಿರಂಗಪಡಿಸಿರುವಂತೆ, ಅದರ ನಾರ್ದರ್ನ್ ಬ್ರಿಗೇಡಿಯರ್‌ ಅಹ್ಮದ್‌ ಅಲ್‌ ಘಾಂದೂರ್‌ ಸೇರಿ ಒಟ್ಟು ಅದರ ನಾಲ್ವರು ನಾಯಕರನ್ನು ಇಸ್ರೇಲ್‌ ಹತ್ಯೆ ಮಾಡಿದೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.