ಹ್ಯಾಂಡ್‌ ಮೇಡ್‌ ಸೋಪ್‌


Team Udayavani, May 25, 2020, 4:46 AM IST

hand-made

ನಮ್ಮಲ್ಲಿ ವಿವಿಧ ಕಂಪನಿಗಳ, ವಿವಿಧ ಪರಿಮಳದ ಸೋಪುಗಳಿಗೆ ಬರವಿಲ್ಲ. ಅದರ ನಡುವೆಯೂ, ಮನೆಗಳಲ್ಲಿ ತಯಾರಾದ ಹ್ಯಾಂಡ್‌ಮೇಡ್‌ ಸೋಪುಗಳೂ ಮಾರುಕಟ್ಟೆಯನ್ನು ಕಂಡುಕೊಂಡಿವೆ. ಹೆಚ್ಚು ರಾಸಾಯನಿಕವಿಲ್ಲದ,  ಪ್ರಾಕೃತಿಕ ವಸ್ತುಗಳು, ಎಸೆನ್ಷಿಯಲ್‌ ಆಯಿಲ್‌ಗ‌ಳಿಂದ ಸಿದಪಡಿಸಿದ ಸೋಪುಗಳು, ಹಲವರನ್ನು ಆಕರ್ಷಿಸುತ್ತವೆ. ಇದು ಉದ್ಯೋಗ ಸೃಷ್ಟಿಗೂ ಕಾರಣವಾಗುವುದರಿಂದ, ಸರ್ಕಾರವೂ ಈ ಉದ್ದಿಮೆಗಳಿಗೆ ಪ್ರೋತ್ಸಾಹ ನೀಡುತ್ತದೆ.

ಮಾರುಕಟ್ಟೆಯಲ್ಲಿ   ದೊಡ್ಡ ಪ್ರಮಾಣದಲ್ಲಿ ತಯಾರಿಸಲ್ಪಡುವ ಸೋಪುಗಳಿಗೆ ಹೋಲಿಸಿದರೆ, ಹ್ಯಾಂಡ್‌  ಮೇಡ್‌ ಸೋಪುಗಳ ಬೆಲೆ ಹೆಚ್ಚು. ಆದರೂ ಅದನ್ನು ಕೊಳ್ಳುವ ಜನರು ಆ ಬಗ್ಗೆ ಚಿಂತಿಸುವುದಿಲ್ಲ. ಪರಿಸರಸ್ನೇಹಿಯೂ, ಆರೋಗ್ಯ ಸ್ನೇಹಿಯೂ ಆಗಿರುವ  ಹ್ಯಾಂಡ್‌ ಸೋಪ್‌ ಅನ್ನೇ ಅವರು ಇಷ್ಟಪಡುತ್ತಾರೆ. ಸೋಪು ಸೇರಿದಂತೆ ಕಾಸ್ಮೆಟಿಕ್‌ ಉತ್ಪನ್ನಗಳ ಅಡ್ಡಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡುತ್ತಿದೆ. ಹಾಗಾಗಿ, ಜನರು ಆಗ್ಯಾನಿಕ್‌ ಉತ್ಪನ್ನಗಳತ್ತ ಆಸಕ್ತಿ ತೋರುತ್ತಿದ್ದಾರೆ. ಬಣ್ಣ, ಪರಿಮಳ, ಬಳಸಲ್ಪಡುವ ಪ್ರಾಕೃತಿಕ ಮೂಲವಸ್ತು ಗಳು… ಇವು, ಸೋಪು ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಹೆಚ್ಚಿನ ಮಾಹಿತಿಗೆ: tinyurl.com/yc2dd52h

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.