ಕಡಲ್ಕೊರೆತ ಅಪಾಯದಲ್ಲಿ ಹಂಗಾರಕಟ್ಟೆ ಜಟ್ಟಿ ತಡೆಗೋಡೆ
Team Udayavani, Jun 23, 2020, 5:17 AM IST
ಕೋಟ: ಹಂಗಾರಕಟ್ಟೆ ಮೀನುಗಾರಿಕೆ ಜಟ್ಟಿ ಬಳಿ ಅಳಿವೆಯಲ್ಲಿ ವ್ಯಾಪಕ ಕಡಲ್ಕೊರೆತ ಆರಂಭವಾಗಿದ್ದು, ಬೃಹತ್ ಗಾತ್ರದ ತೆರೆಗಳು ತೀರ ಪ್ರದೇಶಕ್ಕೆ ಅಪ್ಪಳಿಸುತ್ತಿವೆ. ಹೀಗಾಗಿ ಕಳೆದ ವರ್ಷ 5 ಲ.ರೂ. ವೆಚ್ಚದಲ್ಲಿ ನಿರ್ಮಿಸಿದ ತಡೆಗೋಡೆ ಕುಸಿಯುವ ಹಂತದಲ್ಲಿದೆ.
ಕಳೆದ ಸಾಲಿನಲ್ಲಿ ತಡೆಗೋಡೆ ನಿರ್ಮಿಸುವಾಗ “ಎಲ್’ ಆಕಾರದಲ್ಲಿ ಕಾಮಗಾರಿ ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿದ್ದರು. ಆದರೆ ಹಾಗೆ ಮಾಡದ ಕಾರಣ ಹಾಗೂ ಒಂದು ಭಾಗದ ಮಣ್ಣು ನೀರಿನ ಹೊಡೆತಕ್ಕೆ ಕೊಚ್ಚಿ ಹೋಗಿ ತಡೆಗೋಡೆಯ ಕಲ್ಲುಗಳು ಅಪಾಯದಲ್ಲಿವೆ.
ಈ ಪ್ರದೇಶ ಸೀತಾ ನದಿ ಸಮುದ್ರ ಸೇರುವ ಆಕರ್ಷಕ ತಾಣವಾಗಿದೆ. ಆದ್ದ ರಿಂದ ಪ್ರವಾಸಿಗರ ಅನುಕೂಲಕ್ಕಾಗಿ ಸೋಲಾರ್ ಲೈಟ್, ಕಲ್ಲುಬೆಂಚ್ ಮುಂತಾದ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಕಡಲ್ಕೊರೆತ ಹೆಚ್ಚಿದಲ್ಲಿ ಇವುಗಳಿಗೆ ಹಾನಿಯಾಗಲಿದೆ.
ಶೀಘ್ರ ದುರಸ್ತಿಗೆ ಮನವಿ
ಅಲೆಗಳ ಹೊಡೆತವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತತ್ಕ್ಷಣ ತಾತ್ಕಾಲಿಕ ಕಾಮಗಾರಿ ಕೈಗೊಂಡು ತಡೆಗೋಡೆಗೆ ಆಗುವ ಹಾನಿಯನ್ನು ತಡೆಗಟ್ಟಬೇಕೆಂದು ಸ್ಥಳೀ ಯರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil