ಸಂತೋಷ ನಮ್ಮ ಕೈಯಲ್ಲಿದೆ…


Team Udayavani, Jun 4, 2020, 6:40 PM IST

ಸಂತೋಷ ನಮ್ಮ ಕೈಯಲ್ಲಿದೆ…

ಕನಸುಗಳ ಬೆನ್ನತ್ತಿ ಓಡುತ್ತಿರುವ ಈಗಿನ ಯುವ ಜನಾಂಗಕ್ಕೆ ಸಂತೋಷ ಮಾತ್ರ ಕೊಂಡುಕೊಳ್ಳಲು ಸಿಗುವುದಿಲ್ಲ ಎಂಬುದೇ ದುಃಖದ ವಿಷಯ. ದಿನವೂ ಕೆಲಸ ಕೆಲಸ ಎಂದು ಒತ್ತಡದ ಜೀವನ ಸಾಗಿಸುತ್ತಿರುವವರು ಮನೆ, ಗೆಳೆಯ/ತಿ, ಮಕ್ಕಳು ಎಲ್ಲರಿಗಿಂತ ಮಿಗಿಲಾಗಿ ತಮ್ಮ ಕೆಲಸವನ್ನು ಪ್ರೀತಿಸಲು ಕಲಿತಿರುತ್ತಾರೆ. ಕೆಲಸ ಮಾಡುವುದು ತಪ್ಪಲ್ಲ ಆದರೆ ನನಗೆ ಸಂತೋಷವೆಂಬುದೇ ದೇವರು ಕೊಟ್ಟಿಲ್ಲ ಯಾವಾಗಲೂ ನಾನು ಒಂದೇ ರೀತಿಯ ಬದುಕು ನಡೆಸುತ್ತಿರುವೇ ಎನ್ನುವವರು ಸ್ವಲ್ಪ ಸಮಯವನ್ನು ಮೀಸಲಿರಿಸಲು ಕಲಿತಲ್ಲಿ ಸಂತೋಷ ತನ್ನಿಂದ ತಾನಾಗಿಯೇ ದೊರಕುತ್ತದೆ.

ಹಲವರಲ್ಲಿ ಈ ಸಮಸ್ಯೆ ಕಂಡು ಬರುತ್ತದೆ. ಸಂತೋಷ ನಮ್ಮನ್ನು ಹುಡುಕಿಕೊಂಡು ಬರುವುದಿಲ್ಲ ಬದಲಾಗಿ ನಾವೇ ಅದನ್ನು ಅರಸಲು ಕಲಿಯಬೇಕು. ಇಂದಿನ ಸಮಯ ಕಳೆದು ಹೋಗುವುದಕ್ಕಿಂತ ಮುಂಚೆ ದಿನದ ಅನುಭವವನ್ನು ಮೇಲುಕು ಹಾಕಲು ಸಿದ್ಧಗೊಂಡಿರಬೇಕು. ಆ ನೆನಪುಗಳಲ್ಲಿ ನಮಗೆ ಸಂತೋಷದ ನೆನಪುಗಳೇ ಹೆಚ್ಚಿರಬೇಕು ಆಗ ಮಾತ್ರ ಬದುಕನ್ನು ನಾವಂದು ಕೊಂಡ ಹಾಗೇ ಜೀವಿಸಲು ಸಾಧ್ಯ. ಪ್ರತಿಯೊಬ್ಬರಿಗೂ ದುಖಃದ ಸನ್ನೀವೇಶ ಬಂದೇ ಬರುವುದು. ಆದರೆ ಅದನ್ನು ಹೇಗೆ ನಾವು ನಿಭಾಯಿಸಬಲ್ಲೇವು ಎಂಬುದರ ಮೇಲೆ ನಮ್ಮ ಬದುಕು ನಿರ್ಣಯವಾಗುತ್ತದೆ.

ಕಹಿ ನೆನಪುಗಳನ್ನು ಮರೆವಷ್ಟು ಗಟ್ಟಿ ಮನಸ್ಸು ಸಿಹಿ ನೆನಪುಗಳ ಮೇಲುಕು ಹಾಕುವಷ್ಟು ಮೃದು ಮನಸ್ಸು ಎರಡು ಅವಶ್ಯಕ. ಯಾವುದಾದರೂ ಒಂದರಲ್ಲಿ ಏರಿಳಿತವಾದಲ್ಲಿ ಬದುಕು ಏರುಪೇರಾಗಲು ಶುರುವಾಗುತ್ತದೆ. ನಗರಗಳಲ್ಲಿ ಅತಿ ಹೆಚ್ಚು ಮಾನಸಿಕ ರೋಗಗಳು ಕಾಣಸಿಗುವುದು ಈ ಕಾರಣಕ್ಕೆ. ಮನುಷ್ಯನಿಗೆ ಯಾವಾಗ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಾಧ್ಯವಿಲ್ಲವೋ ಆಗ ಕಾಯಿಲೆಗಳ ಪ್ರವೇಶವಾಗುತ್ತದೆ.

ಯೋಚನೆಗಳು ಅಷ್ಟೇ ಸಮಸ್ಯೆಯನ್ನು ಬಗೆಹರಿಸುವಂತದ್ದಾಗಿದ್ದರೆ ಮಾತ್ರ ಒಳ್ಳೆಯದು ಇಲ್ಲವಾದಲ್ಲಿ ನಿಮ್ಮ ಯೋಚನೆಗಳೇ ಸಾವಿರ ಸಮಸ್ಯೆಗಳನ್ನು ಹುಟ್ಟುಹಾಕಿದಲ್ಲಿ ಸಂತೋಷ ಮೂರು ಮೈಲಿ ದೂರದಲ್ಲಿ ನಿಂತಿರುತ್ತದೆ. ಪ್ರತಿ ಬಾರಿ ನೀವು ಸೋತಾಗಲು ಬೇಸರ ಪಟ್ಟುಕೊಳ್ಳದೆ ಅನುಭವ ಎಂದು ತೆಗೆದುಕೊಳ್ಳಿ ಆಗ ನೀವು ನಿಮ್ಮನ್ನು ಗಟ್ಟಿ ಮಾಡಿಕೊಳ್ಳುವುದಲ್ಲದೇ ಸಕಾರಾತ್ಮಕವಾಗಿ ಯೋಚಿಸಲು ಕಲಿಯುತ್ತೀರಿ ಅಂದಾಗ ಮಾತ್ರ ಬದುಕು ಒಳ್ಳೆಯ ರೀತಿಯಲ್ಲಿ ಸಾಗಲು ಸಾಧ್ಯ.

ಎಲ್ಲಿಯವರೆಗೆ ನಾವು ನಕಾರಾತ್ಮಕ ಚಿಂತನೆಯನ್ನು ಹೆಚ್ಚು ಹೆಚ್ಚು ಮಾಡುತ್ತೇವೆ ಅಲ್ಲಿವರೆಗೆ ನಮಗೆ ಸಂತೋಷದ ಸುಳಿವಿರುವುದಿಲ್ಲ ಆದ್ದರಿಂದ ಸಕಾರಾತ್ಮಕತೆಯನ್ನು ಮೈಗೂಡಿಸಿಕೊಳ್ಳಿ. ಆಗ ಪ್ರತಿದಿನವೂ ನಿಮಗೆ ಹೊಸ ದಿನವಾಗುತ್ತದೆ ಇದರಲ್ಲಿ ಸಂಶಯವಿಲ್ಲ.

-ಅನುಪ್ರೀತ್‌ ಭಟ್‌, ಶಿರಸಿ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.