ಮನೆಯ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವ ಇಂಜಿನಿಯರ್ : ಕಾರಣ ನಿಗೂಢ
Team Udayavani, Apr 28, 2022, 9:52 PM IST
ಹರಪನಹಳ್ಳಿ: ಬೆಂಗಳೂರಿನ ಖಾಸಗಿ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವ ಇಂಜಿನಿಯರ್ ಒಬ್ಬ ಗುರುವಾರ ಮಧ್ಯಾಹ್ನ ಪಟ್ಟಣದ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಜಿ.ಪ್ರಜ್ವಲ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ, ಪಟ್ಟಣದ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಜಿ.ಉಮೇಶ ಅವರ ಕಿರಿಯ ಪುತ್ರ ಪ್ರಜ್ವಲ್ ಇವರು ಇಂಜಿನಿಯರಿಂಗ್ ಮುಗಿಸಿಕೊಂಡು ಬೆಂಗಳೂರಿನ ಅಮೇಜಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು.
ಕಳೆದ ನಾಲ್ಕು ದಿನಗಳ ಹಿಂದಷ್ಟೆ ಹರಪನಹಳ್ಳಿ ಪಟ್ಟಣದ ಆಚಾರ್ಯ ಬಡಾವಣೆಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ್ದನು. ಏ.28 ರ ರಾತ್ರಿ ಪುನಃ ಬೆಂಗಳೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ, ಗುರುವಾರ ಬೆಳಿಗ್ಗೆ ಮನೆಯಲ್ಲಿ ಉಪಹಾರ ಸೇವಿಸಿ ಮಹಡಿಯಲ್ಲಿ ತನ್ನ ಕೊಠಡಿಗೆ ತೆರಳಿದ್ದ ಪ್ರಜ್ವಲ್ ಮಧ್ಯಾಹ್ನ ಮೂರು ಗಂಟೆಯಾದರೂ ಊಟಕ್ಕೆ ಬಾರದೆ ಇದ್ದುದರಿಂದ ಪೋಷಕರು ಹೋಗಿ ನೋಡಿದಾಗ ಪ್ಯಾನಿಗೆ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಸೊರಬ : ಟಿಪ್ಪರ್ ಚಾಲಕನ ಅಜಾಗರೂಕತೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು