ಪ್ರವಾಹಕ್ಕೆ ಸ್ಪಂದಿಸದಿರುವುದೇ ಹರಿಯಾಣ, ಮಹಾರಾಷ್ಟ್ರದಲ್ಲಿ ಬಲ ಕ್ಷೀಣಿಸಲು ಕಾರಣ


Team Udayavani, Oct 26, 2019, 7:40 PM IST

patil

ಬನಹಟ್ಟಿ: ಈಚೇಗೆ ನೆರೆಯ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯದಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಜಯ ಸಾಧಿಸದಿರುವುದಕ್ಕೆ ಪ್ರವಾಹವೇ ಮುಖ್ಯ ಕಾರಣವಾಯಿತು. ದೇಶ ಎಂದಾಗ ನರೇಂದ್ರ ಮೋದಿ ಮುಖ್ಯವಾದರೆ ವಿಧಾನ ಸಭಾ ಮತ್ತು ಜಿಲ್ಲಾವಾರು ಚುನಾವಣೆಗಳಲ್ಲಿ ಸ್ಥಳೀಯ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.
ಅವರು ಶನಿವಾರ ಬನಹಟ್ಟಿಯಲ್ಲಿ ಸಿದ್ಧಸಿರಿ ಸೌಹಾರ್ದ ಸಂಘದ 115 ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳಲ್ಲಿ ಉಂಟಾದ ಮಹಾಪೂರದ ನಿಮಿತ್ತವಾಗಿ ಕೇಂದ್ರಕ್ಕೆ ಪತ್ರ ಕಳಿಸಿದ್ದೆ, ಪರಿಹಾರ ನೀಡದಿರುವದೇ ತಪ್ಪು ಸಂದೇಶವಾಗಿದೆ.

ಬಿಜೆಪಿ ಸಾಂಪ್ರದಾಯಿಕ ಮತದಾರರಿಗೆ ತೀವ್ರತರ ಧಕ್ಕೆಯಾಗಿದ್ದು, ರಾಜ್ಯದಲ್ಲಿ ಲಿಂಗಾಯತ ಸೇರಿದಂತೆ ಪ್ರಬಲ ಸಾಂಪ್ರದಾಯಿಕ ಮತದಾರರು ಬಿ.ಎಸ್.ಯಡಿಯೂರಪ್ಪನವರನ್ನು ನಂಬಿದಂತೆ ಮಹಾರಾಷ್ಟ್ರದಲ್ಲಿಯೂ ಮರಾಠಾ ಹಾಗೂ ಹರಿಯಾಣದಲ್ಲಿ ಜಾಟ್ ಸಮುದಾಯವನ್ನೂ ಓಲೈಸುವಲ್ಲಿ ಸ್ವಲ್ಪ ಕೊರತೆ ಕಂಡು ಬಂದಿದೆ. ಸ್ಥಳೀಯ ನಾಯಕತ್ವದಿಂದಲೇ ಸ್ಥಳೀಯ ಚುನಾವಣೆಗಳು ನಡೆಯುತ್ತವೆ ಎನ್ನುವುದಕ್ಕೆ ಎರಡು ರಾಜ್ಯಗಳ ಮತದಾರರು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ಅದರಂತೆ ಜನಸೇವೆ ಅನಿವಾರ್ಯವೆಂದು ಎಂದು ಯತ್ನಾಳ ತಿಳಿಸಿದರು.

ಸಂತ್ರಸ್ತರು ಭಿಕ್ಷುಕರಲ್ಲ: ನೆರೆಪ್ರವಾಹದಿಂದಾಗಿ ಸಾಕಷ್ಟು ತೊಂದರೆಯನ್ನು ಅನುಭವಿಸಿರುವ ದಕ್ಷಿಣ ಮಹಾರಾಷ್ಟ್ರ ಹಾಗೂ ಉತ್ತರ ಕನಾರ್ಟಕದ ಜನತೆ ಭಿಕ್ಷುಕರಲ್ಲ. ಇವರೆಲ್ಲರೂ ಸ್ಥಿತಿವಂತರಿದ್ದಾರೆ. ಪ್ರವಾಹಕ್ಕೆ ತುತ್ತಾಗಿ ಆಥಿರ್ಕವಾಗಿ ತೊಂದರೆಯನ್ನು ಅನುಭವಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಕೇಂದ್ರದ ಸಚಿವ ಒಬ್ಬರನ್ನು ಉಸ್ತುವಾರಿಯನ್ನಾಗಿ ನೇಮಿಸುವ ಮೂಲಕ ಸೂಕ್ತ ಪರಿಹಾರದ ವ್ಯವಸ್ಥೆ ಕಲ್ಪಿಸಬೇಕು ಎಂದು ಯತ್ನಾಳ ಹೇಳಿದರು.

ನನಗೆ ಯಾವದೇ ಪ್ರಚಾರಕ್ಕೆ ಹೇಳಿಲ್ಲ: ನೆರೆಯ ಮಹಾರಾಷ್ಟ್ರ ರಾಜ್ಯದ ಚುನಾವಣೆ ಸಂದರ್ಭದಲ್ಲಿ ನನಗೆ ಯಾವದೇ ರೀತಿಯ ಪ್ರಚಾರ ನಡೆಸಬೇಕೆಂಬ ಆದೇಶವಾಗಲಿ, ಸಂದೇಶವಾಗಲಿ ಪಕ್ಷ ರವಾನಿಸಿಲ್ಲ. ಬದಲಾಗಿ ಸೋತ, ಮೂರನೇ, ನಾಲ್ಕನೇ ಸ್ಥಾನ ಪಡೆದ ಹಾಗೂ ಅರಿಯದ ವ್ಯಕ್ತಿಗಳು ವಿಜಯಪುರದವರು ಪ್ರಚಾರದ ಮುಂಚೂಣಿಯಲ್ಲಿರುವುದು ಪಕ್ಷಕ್ಕೆ ಮುಖ ಭಂಗವಾಗಿರುವದನ್ನು ಸೂಕ್ಷ್ಮವಾಗಿ ಗಮನಿಸಬೇಕಿದೆ ಎಂದು ಪರೋಕ್ಷವಾಗಿ ತಮ್ಮ ಪಕ್ಷದವರ ವಿರುದ್ದ ಬೇಸರಗೊಂಡರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.