ಹ್ಯಾಟ್ರಿಕ್‌ ಸೋಲು; ಆರ್‌ಸಿಬಿ ಹಾದಿ ಕಠಿನ

ಉಳಿದ ನಾಲ್ಕೂ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾದ ಒತ್ತಡ

Team Udayavani, May 2, 2022, 6:45 AM IST

ಹ್ಯಾಟ್ರಿಕ್‌ ಸೋಲು; ಆರ್‌ಸಿಬಿ ಹಾದಿ ಕಠಿನ

ಮುಂಬಯಿ: ಈ ಸೀಸನ್‌ನ ಮೊದಲಾರ್ಧದಲ್ಲಿ ಭಾರೀ ಭರವಸೆ ಮೂಡಿಸಿದ್ದ ಆರ್‌ಸಿಬಿ, ದ್ವಿತೀಯಾರ್ಧದಲ್ಲಿ ಸೋಲುವುದನ್ನೇ ಹವ್ಯಾಸವನ್ನಾಗಿ ಮಾಡಿಕೊಂಡಂತಿದೆ. ಮೊದಲ 7 ಪಂದ್ಯಗಳಲ್ಲಿ ಐದನ್ನು ಜಯಿಸಿದ್ದನ್ನು ಕಂಡಾಗ ಆರ್‌ಸಿಬಿಯ ಹಣೆಬರಹ ಬದಲಾಯಿತೆಂದೇ ಭಾವಿಸಲಾಗಿತ್ತು.

ಆದರೆ ಡು ಪ್ಲೆಸಿಸ್‌ ಪಡೆ ಈಗ ಹ್ಯಾಟ್ರಿಕ್‌ ಸೋಲಿನ ಸುಳಿಗೆ ಸಿಲುಕಿದೆ. ಉಳಿದಿರುವುದು ಕೇವಲ 4 ಪಂದ್ಯ. ಇವೆಲ್ಲವನ್ನೂ ದೊಡ್ಡ ಅಂತರದಲ್ಲಿ ಗೆದ್ದರಷ್ಟೇ ಆರ್‌ಸಿಬಿ ಟಾಪ್‌-4ರಲ್ಲಿ ಕಾಣಿಸಿಕೊಂಡು ಮುಂದಿನ ಸುತ್ತು ಪ್ರವೇಶಿಸಲಿದೆ ಎಂಬುದು ಸದ್ಯದ ಲೆಕ್ಕಾಚಾರ.

ಗುಜರಾತ್‌ ವಿರುದ್ಧ ಜಯ ಸಾಧಿಸಿದ್ದೇ ಆದರೆ ಆರ್‌ಸಿಬಿಯ ಮುಂದಿನ ಹಾದಿ ಸುಗಮಗೊಳ್ಳುತ್ತಿತ್ತು. ಆದರೆ ನಾಯಕ ಡು ಪ್ಲೆಸಿಸ್‌ ಹೇಳಿದಂತೆ, ಇಲ್ಲಿ ದೊಡ್ಡ ಮೊತ್ತ ದಾಖಲಿಸಲಾಗದೇ ಸೋಲು ಕಾಣಬೇಕಾಯಿತು. “ನಮ್ಮ ಆರಂಭ ಉತ್ತಮವಾಗಿಯೇ ಇತ್ತು. ಮಧ್ಯಮ ಕ್ರಮಾಂಕದಲ್ಲಿ ಸಾಕಷ್ಟು ರನ್‌ ಬರಲಿಲ್ಲ.

ಹೀಗಾಗಿ 10-15 ರನ್‌ ಕೊರತೆ ಕಾಡಿತು. ಹಿಂದಿನೆರಡು ಪಂದ್ಯಗಳಲ್ಲಿ ತೀರಾ ಕಳಪೆ ಬ್ಯಾಟಿಂಗ್‌ ನಡೆಸಿದ್ದರಿಂದ ಒಮ್ಮೆಲೇ ಬೃಹತ್‌ ಮೊತ್ತ ಗಳಿಸುವುದು ಸುಲಭವಲ್ಲ. ಹಾಗೆಯೇ ನಮ್ಮ ಬೌಲಿಂಗ್‌ ಕೂಡ ಆರಂಭದಲ್ಲಿ ಗಮನಾರ್ಹ ಮಟ್ಟದಲ್ಲಿತ್ತು. ಬಳಿಕ ಗುಜರಾತ್‌ ಬ್ಯಾಟರ್ ಎಂದಿನ ಲಯ ಕಂಡುಕೊಂಡರು. ಚೇಸಿಂಗ್‌ ಸುಲಭವಾಗಿ ಪರಿಣಮಿಸಿತು’ ಎಂದು ಡು ಪ್ಲೆಸಿಸ್‌ ಹೇಳಿದರು.

ಆರ್‌ಸಿಬಿ ಇನ್ನು ಚೆನ್ನೈ (ಮೇ 4), ಹೈದರಾಬಾದ್‌ (ಮೇ 8), ಪಂಜಾಬ್‌ (ಮೇ 13) ಮತ್ತು ಗುಜರಾತ್‌ (ಮೇ 19) ವಿರುದ್ಧ ಆಡಬೇಕಿದೆ. ಇವೆಲ್ಲವನ್ನೂ ಗೆಲ್ಲುವುದಷ್ಟೇ ಅಲ್ಲ, ರನ್‌ರೇಟನ್ನೂ ಹೆಚ್ಚಿಸಿಕೊಳ್ಳಬೇಕಿದೆ. ಸದ್ಯ -0.558 ರನ್‌ರೇಟ್‌ ಹೊಂದಿದೆ.

ಗುಜರಾತ್‌ ಜನರಿಗೆ ಅರ್ಪಣೆ
ರವಿವಾರ “ಗುಜರಾತ್‌ ಡೇ’ ಆಗಿರುವುದರಿಂದ ಈ ಗೆಲುವನ್ನು ಗುಜರಾತ್‌ ಜನರಿಗೆ ಅರ್ಪಿಸುವುದಾಗಿ ಹೇಳಿದವರು ಗುಜರಾತ್‌ ಟೈಟಾನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ.

9ರಲ್ಲಿ 8 ಪಂದ್ಯಗಳನ್ನು ಗೆದ್ದು 16 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿರುವ ಗುಜರಾತ್‌ ಮೊದಲ ಪ್ರವೇಶದಲ್ಲೇ ಪ್ಲೇ ಆಫ್ ಬಾಗಿಲಲ್ಲಿ ನಿಂತಿದೆ. ಇನ್ನೊಂದು ಪಂದ್ಯ ಗೆದ್ದರೆ ತಂಡದ ಮುಂದಿನ ಸುತ್ತು ಅಧಿಕೃತಗೊಳ್ಳಲಿದೆ.

ಟಾಪ್ ನ್ಯೂಸ್

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.