ಮಳೆಗಾಲದ ಆಹಾರದಲ್ಲಿ ಈ ಹಣ್ಣುಗಳಿರಲಿ

ಮಳೆಗಾಲದಲ್ಲಿ ಹಣ್ಣುಗಳ ಸೇವೆನೆಗೂ ಪ್ರಾಮುಖ್ಯತೆ ನೀಡಬೇಕು

Team Udayavani, Jun 25, 2022, 3:20 PM IST

kiri-lekhana-ranjini-4

ಮಳೆಗಾಲದಲ್ಲಿ ಆಹಾರ ಸೇವನೆಯ ಕುರಿತು ಜಾಗೃತಿ ಅತ್ಯಗತ್ಯ. ಹೊರಗಿನ ತಣ್ಣಗಿನ ವಾತಾವರಣಕ್ಕೆ ಬೆಚ್ಚಗಿನ ತಿಂಡಿ ಬೇಕೆನಿಸಿದರೂ ಅವು ಆರೋಗ್ಯಕಾರಿಯಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳು ಬಾರದಂತೆ ಆರೋಗ್ಯಕರ ಆಹಾರ ಸೇವನೆಯನ್ನು ಅನುಸರಿಸಬೇಕು. ಮಳೆಗಾಲದಲ್ಲಿ ಹಣ್ಣುಗಳ ಸೇವೆನೆಗೂ ಪ್ರಾಮುಖ್ಯತೆ ನೀಡಬೇಕು. ಮಳೆಗಾಲದಲ್ಲಿ ಸೇವಿಸುವ ಆಹಾರದಲ್ಲಿ ಈ ಹಣ್ಣುಗಳಿಗೆ ಜಾಗವಿರಲಿ·

ಚೆರ್ರಿ: ಮಳೆಗಾಲದಲ್ಲಿ ಚೆರ್ರಿ ಹಣ್ಣು ಹೇರಳವಾಗಿರುತ್ತದೆ. ಚೆರ್ರಿ ಹಣ್ಣು ಮಳೆಗಾಲದಲ್ಲಿ ತಿನ್ನಬಹುದಾದ ಹಣ್ಣಾಗಿದ್ದು, ಇದು ಕಡಿಮೆ ಕ್ಯಾಲರಿ ಹೊಂದಿದೆ. ಇದು ಯಥೇತ್ಛ ಪೌಷ್ಟಿಕಾಂಶ, ಜೀವಸತ್ವ ಗಳು ಮತ್ತು ಖನಿಜಾಂಶಗಳಿಂದ ಕೂಡಿದೆ. ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ಹೊಂದಿರುವ ಹಣ್ಣು ಇದಾಗಿದೆ.

ನೇರಳೆ ಹಣ್ಣು: ಹೆಚ್ಚು ವಿಟಮಿನ್‌, ಖನಿಜಾಂಶ ಹೊಂದಿರುವ ನೇರಳೆ ಹಣ್ಣು ಮಳೆಗಾಲದಲ್ಲಿ ಹೇರಳವಾಗಿ ದೊರೆಯುವ ಹಣ್ಣು. ಇದು ಕಿಡ್ನಿ ಮತ್ತು ಲಿವರ್‌ನ ಆರೋಗ್ಯಕ್ಕೆ ಉತ್ತಮ. ಇದರ ರಸವನ್ನು ನಿಯಮಿತವಾಗಿ ಸೇವಿಸಿದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು.

ಲೀಚಿ ಹಣ್ಣು: ವಿಟಮಿನ್‌ ಸಿ ಯನ್ನು ಹೊಂದಿರುವ ಈ ಹಣ್ಣು ರೋಗನಿರೋಧಕ ಶಕ್ತಿ ಹೊಂದಿದೆ. ಶೀತ, ನೆಗಡಿಯನ್ನು ತಡೆಯುವಲ್ಲಿ ಇದು ಸಹಾಯಕ ಹಾಗೂ ಚರ್ಮದ ಆರೋಗ್ಯಕ್ಕೆ ಈ ಹಣ್ಣಿನ ರಸ ಪ್ರಯೋಜನಕಾರಿ.

ಮಳೆಗಾಲದಲ್ಲಿ ಎಲ್ಲ ಹಣ್ಣುಗಳು ತಿನ್ನಲು ಸೂಕ್ತವಲ್ಲ. ಶೀತ, ಅನಾರೊಗ್ಯದ ಅಪಾಯ ಹೆಚ್ಚಿರುವುದರಿಂದ ಮಳೆಗಾಲದಲ್ಲಿ ತಿನ್ನಬಹುದಾದ ಹಣ್ಣುಗಳನ್ನು ಮಾತ್ರ ಸೇವಿಸಬೇಕು.

ದಾಳಿಂಬೆ
ಸಮೃದ್ಧ ಪೋಷಕಾಂಶಗಳನ್ನು ಹೊಂದಿ ರುವ ದಾಳಿಂಬೆ ಮಳೆಗಾಲದಲ್ಲಿ ರೋಗ ಬಾರದಂತೆ ತಡೆಯಲು ಸಹಕಾರಿ ಯಾಗಿದೆ. ಕ್ಯಾನ್ಸರ್‌, ಹೃದ್ರೋಗದ ವಿರುದ್ಧ ಹೋರಾಡುತ್ತದೆ. ವಿಟಮಿನ್‌ ಬಿ ಯನ್ನು ಹೊಂದಿರುವ ಇದು ಕೆಂಪು ರಕ್ತ ಕಣಗಳನ್ನು ವೃದ್ಧಿಸುತ್ತದೆ.

ಪಪ್ಪಾಯಿ
ವಿಟಮಿನ್‌ ಸಿಯಿಂದ ಕೂಡಿರುವ ಈ ಹಣ್ಣು ಕಾಯಿಲೆಯ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೆಚ್ಚು ಪೈಬರ್‌ ಅಂಶವನ್ನು ಹೊಂದಿರುವ ಪಪ್ಪಾಯಿ ಜೀರ್ಣಕ್ರಿಯೆಗೆ ಸಹಾಯಕಾರಿ.

-  ರಂಜಿನಿ ಮಿತ್ತಡ್ಕ


ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.