ಎಚ್ ಡಿಕೆ ದೂರವಾಣಿ ಕದ್ದಾಲಿಕೆ ಪ್ರಕರಣ ಮೇಲ್ನೋಟಕ್ಕೆ ದೃಢ; ಮಾಜಿ ಸಿಎಂ ಜಗದೀಶ್ ಶೆಟ್ಟರ್
Team Udayavani, Aug 19, 2019, 11:37 AM IST
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸಲು ನಿರ್ಧರಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡಿರೋದು ಮೇಲ್ನೋಟಕ್ಕೆ ದೃಢವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೋನ್ ಕದ್ದಾಲಿಕೆ ಮೇಲ್ನೋಟಕ್ಕೆ ದೃಢವಾಗಿದ್ದು, ಅದನ್ನು ಸಿಬಿಐ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ ಎಂದರು.
ಟೆಲಿಗ್ರಾಫ್ ಕಾಯ್ದೆ ಪ್ರಕಾರ ದೂರವಾಣಿ ಕದ್ದಾಲಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ, ದೂರವಾಣಿ ಕದ್ದಾಲಿಕೆಯಲ್ಲಿ ಯಾರೇ ಶಾಮೀಲಾಗಿದ್ದರು ಅವರ ವಿರುದ್ಧ ಕಾನೂನು ಕ್ರಮ ಜರುಗಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ