ಕಹಿ, ಕಹಿ ಹಾಗಲಕಾಯಿ…ಆರೋಗ್ಯಕ್ಕೆ ಹಲವು ಸಿಹಿ ಉಪಯೋಗವಿದೆ!


Team Udayavani, Jun 1, 2020, 5:59 PM IST

Bitter-Gourd

ಸಾಂದರ್ಭಿಕ ಚಿತ್ರ

ಹಿತ್ತಲ ಗಿಡ ಮನೆ ಮದ್ದು ಎಂಬಂತೆ ಪುಕ್ಕಟೆಯಾಗಿ ಮನೆಯ ಅಂಗಳದಲ್ಲಿ ನಾವೇ ಉಣಿಸಿದ ನೀರು ಮತ್ತು ಗೊಬ್ಬರದಿಂದ ಬೆಳೆಯುವ ಈ ಸಸ್ಯ ನಮ್ಮ ಆರೋಗ್ಯದಲ್ಲಿ ತನ್ನ ಕಹಿಯ ಸ್ವಭಾವದಿಂದಲೇ ಅದ್ಬುತ ಚಮತ್ಕಾರವನ್ನೇ ಮಾಡುತ್ತದೆ.

ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ.

ರಕ್ತ ಶುದ್ಧೀಕರಣ: ರಕ್ತಕ್ಕೆ ಸಂಬಂಧಿಸಿದ ಅನೇಕ ತೊಂದರೆಗಳನ್ನು ನೀಗಿಸುವಲ್ಲಿ ಹಾಗಲಕಾಯಿಯದು ಮೊದಲ ಸ್ಥಾನ. ನಿಂಬೆಹಣ್ಣು ಮತ್ತು ಸ್ವಲ್ಪ ಜೇನಿನೊಂದಿಗೆ ಇದನ್ನು ಸೇವಿಸುತ್ತ ಬಂದರೆ ಕ್ರಮೇಣ ರಕ್ತ ಶುದ್ಧಿಯಾಗುತ್ತದೆ.

ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ:
ಕಹಿ ಹಾಗಲಕಾಯಿ ರಸವು ಪ್ರಕೃತಿಯಲ್ಲಿ ಉರಿಯೂತದ ಮತ್ತು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ನಂತಹ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಅಪಾಯಕಾರಿ ರೋಗಗಳ ತಡೆಗೆ ಇದು ರಾಮಬಾಣ: ಕಾಲರಾ, ಜಾಂಡೀಸ್ ನಂತಹ ಅಪಾಯಕಾರಿ ರೋಗಗಳ ತಡೆಗೆ ಇದು ರಾಮಬಾಣ. ಅಷ್ಟೇ ಅಲ್ಲ, ಹುಳುಕಡ್ಡಿ ಮುಂತಾದ ಅಲರ್ಜಿ ಸಂಬಂಧಿತ ಕಾಯಿಲೆಗಳನ್ನು ಅತಿ ಬೇಗ ಗುಣಪಡಿಸುತ್ತದೆ.

ಮಧುಮೇಹ: ಕಹಿಯಾದ ಹಾಗಲಕಾಯಿಯಲ್ಲಿನ ಹೈಪೊಗ್ಲೈಸಮಿಕ್ ಎಂಬ ನೈಸರ್ಗಿಕ ಇನ್ಸುಲಿನ್ ರಕ್ತದಲ್ಲಿನ ಸಕ್ಕರೆ ಅಂಶವನ್ನು ತಗ್ಗಿಸುವುದಲ್ಲದೆ, ರಕ್ತಕ್ಕೆ ಗ್ಲೂಕೋಸ್ ನೀಡಿ ಸಾಮರ್ಥ್ಯ ಹೆಚ್ಚುವಂತೆ ಮಾಡುತ್ತದೆ.

ರೋಗ ರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಸೋಂಕುಗಳ ವಿರುದ್ಧ ಹೋರಾಡಲು, ಹಾಗಲಕಾಯಿ ಗಿಡದ ಎಲೆಗಳನ್ನು ಅಥವಾ ಹಣ್ಣುಗಳನ್ನು ನೀರಿನಲ್ಲಿ ಕುಡಿಸಿ ಪ್ರತಿದಿನ ಸೇವಿಸಿರಿ. ಇದು ನಿಮ್ಮ ರೋಗನಿರೋಧಕ ಶಕ್ತಿಯ ವರ್ಧನೆಗೆ ಸಹಕಾರಿ.

ಕಣ್ಣುಗಳಿಗೆ ಒಳ್ಳೆಯದು : ಪ್ರತಿ ದಿನ ಹಾಗಲಕಾಯಿ ಜ್ಯೂಸ್ ಕುಡಿಯುವುದರಿಂದ ಕಣ್ಣಿನ ಪೊರೆಗಳಂತಹ ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ, ಏಕೆಂದರೆ ಇದರಲ್ಲಿ ಕಣ್ಣಿನ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗಿರುವ ಬೀಟಾ   ಕ್ಯಾರೋಟಿನ್ ಮತ್ತು ವಿಟಮಿನ್ ‘ ಎ ‘ ನಂತಹ ಸಂಯುಕ್ತಗಳು ಸೇರಿವೆ.

ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸುತ್ತದೆ : ಕಹಿ ಹಾಗಲಕಾಯಿ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವುದರಿಂದ ಅಕಾಲಿಕ ಚರ್ಮದ ವಯಸ್ಸು ಹೆಚ್ಚಾಗುವಿಕೆಯನ್ನು ತಡೆಯುತ್ತದೆ ಮತ್ತು ಇದು ಚರ್ಮದ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ.

ಮಧುಮೇಹಕ್ಕೆ ಅತ್ಯುತ್ತಮ : ಹಾಗಲಕಾಯಿ ರಸವು ಮಧುಮೇಹಕ್ಕೆ ಅತ್ಯುತ್ತಮ ನೈಸರ್ಗಿಕ ಮತ್ತು ಆಯುರ್ವೇದಿಕ ಔಷಧವಾಗಿದೆ. ಮತ್ತು ಇದರ ತಾಜಾ ರಸವನ್ನು ಬೆಳಿಗ್ಗೆ ಬೇಗನೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ನಮ್ಮ ದೇಹದ ಎಲ್ಲಾ ನರನಾಡಿಗಳಲ್ಲಿ ಸಂಚರಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಇದ್ದಕ್ಕಿದಂತೆ ತೂಕ ಹೆಚ್ಚಾಗುವ, ಅಧಿಕ ರಕ್ತದ ಒತ್ತಡದಿಂದ ಬಳಲುವ, ಹೃದ್ರೋಗ, ಅಧಿಕ ಕೊಲೆಸ್ಟ್ರಾಲ್ ಮುಂತಾದ ಮಧುಮೇಹ ಸಂಬಂಧಿತ ಆರೋಗ್ಯ ಸಮಸ್ಯೆಗಳ ಸಾಧ್ಯತೆ ಉಂಟಾಗುವುದನ್ನು ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.