ನಿಂಬೆ ಹಣ್ಣಿನಿಂದ ಆರೋಗ್ಯ ವೃದ್ಧಿ

ನಿಂಬೆ ಹಣ್ಣಿನಲ್ಲಿರುವ ಸಿಟ್ರಿಕ್‌ ಆಮ್ಲವು ಕಿಡ್ನಿಯಲ್ಲಿರುವ ಕಲ್ಲುಗಳನ್ನು ಕರಗಿಸಿ ಕಿಡ್ನಿಸ್ಟೋನ್‌ ನಿವಾರಿಸುವಲ್ಲಿ ಸಹಕರಿಸುತ್ತದೆ

Team Udayavani, Nov 27, 2020, 11:00 AM IST

kiru-lekhana-3-(3)-copy

ನಿಂಬೆ ಹಣ್ಣನ್ನು ನಮ್ಮ ದಿನನಿತ್ಯದ ಅಡುಗೆಯಲ್ಲಿ ಹೆಚ್ಚಾಗಿ ಬಳಸುವುದರಿಂದ ಅದರಲ್ಲಿರುವ ಆರೋಗ್ಯಕರ ಗುಣಗಳು ನಮ್ಮ ಆರೋಗ್ಯವನ್ನು ಕಾಪಾಡುವುದರ ಜತೆಗೆ ಕಾಯಿಲೆ ಮುಕ್ತರನ್ನಾಗಿಸುತ್ತದೆ.

ಚಿಕಿತ್ಸಾ ಗುಣಗಳು:
ನೆಗಡಿ ಮತ್ತು ಫ‌ೂ ಶಮನಕಾರಿ: ನಿಂಬೆ ಹಣ್ಣಿನಲ್ಲಿ ವಿಟಮಿನ್‌ ಸಿ ಇರುವುದರಿಂದ ಇದು ಸೋಂಕು ತಗುಲದಂತೆ ನೋಡಿಕೊಳ್ಳುತ್ತದೆ ಮತ್ತು ನೆಗಡಿಯಿಂದ ನಮ್ಮನ್ನು ರಕ್ಷಿಸುತ್ತದೆ.

ದೊಡ್ಡ ಕರುಳನ್ನು ಸ್ವತ್ಛಗೊಳಿಸುತ್ತದೆ: ನಿಂಬೆ ಸೇವನೆಯಿಂದ ಕರುಳಿನಲ್ಲಿ ತ್ಯಾಜ್ಯದ ಸುಲಭ ಚಲನೆಗೆ ಸಹಕಾರಿ. ನಿಂಬೆ ರಸವನ್ನು ಪ್ರತಿದಿನ ಬೆಳಗ್ಗೆ ನೀರಿನೊಂದಿಗೆ ಸೇರಿಸಿ ಕುಡಿದರೆ ಇನ್ನಷ್ಟು ಉತ್ತಮ.

ಕ್ಯಾನ್ಸರ್‌ ದೂರಗೊಳಿಸಲು ಸಹಕಾರಿ: ನಿಂಬೆ ಹಣ್ಣು 22 ಕ್ಯಾನ್ಸರ್‌ ಪ್ರತಿಬಂಧಕ ಸಂಯುಕ್ತಗಳನ್ನು ಹೊಂದಿದೆ.

ಲಿವರ್‌ ಸಮಸ್ಯೆಗೆ ರಾಮಬಾಣ: ಒಂದು ಲೋಟ ನೀರಿಗೆ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ಲಿವರ್‌ ಆರೋಗ್ಯ ಕಾಪಾಡಬಹುದು.

ಸಮತೋಲನ ಕಾಪಾಡುತ್ತದೆ: ನಿಂಬೆ ಹಣ್ಣು ಆಮ್ಲಿàಯವಾಗಿದ್ದು, ಅದು ದೇಹದ ಪಚನ ಕ್ರಿಯೆಯಲ್ಲಿ ಪಾತ್ರವಹಿಸುತ್ತದೆ. ದೇಹದ ವಿವಿಧ ದ್ರವಗಳ ಮೆಲೆ ಪ್ರತ್ಯಾಮ್ಲಿàಯ ಪರಿಣಾಮವನ್ನು ಉಂಟು ಮಾಡುತ್ತದೆ.

ಅಲರ್ಜಿಯಿಂದ ಮುಕ್ತಿ: ನಿಂಬೆ ಹಣ್ಣು ಅಲರ್ಜಿಯನ್ನು ದೂರಗೊಳಿಸುವ ಶಕ್ತಿಯನ್ನು ಹೊಂದಿದೆ.

ನರಸಂಬಂಧಿ ರೋಗ ಮುಕ್ತಿ: ನಿಂಬೆ ಹಣ್ಣಿನ ಸಿಪ್ಪೆಯಲ್ಲಿ ಅತಿಯಾದ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ ಮಿದುಳಿಗೆ ಸಂಬಂಧಿಸಿದ ದೋಷಗಳನ್ನು ಕಡಿಮೆಗೊಳಿಸಿ ಉತ್ತಮ ಆರೋಗ್ಯವನ್ನು ನೀಡುತ್ತದೆ.

ಕಣ್ಣಿನ ವ್ಯಾಧಿಗಳು: ನಿಂಬೆ ಹಣ್ಣಿನಲ್ಲಿರುವ ರುಟಿನ್‌ ಎಂಬ ಅಂಶವು ಡಯಾಬೆಟಿಕ್‌ ರೆಟಿನೋಪತಿಯನ್ನು ಒಳಗೊಂಡಿರುವುದರಿಂದ, ಅನೇಕ ಕಣ್ಣಿನ ರೋಗಗಳನ್ನು ನಿವಾರಿಸುತ್ತದೆ.

ಡಯಾಬಿಟಿಸ್‌ ನಿಯಂತ್ರಣ: ನಿಂಬೆ ಹಣ್ಣಿನಲ್ಲಿರುವ ಹೆಸ್ಪರ್‌ಟೈನ್‌ ಎಂಬ ರಾಸಾಯನಿಕವು ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ಕಡಿಮೆ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಿಸುವಲ್ಲಿ ಸಹಕರಿಸುತ್ತದೆ.

ಕಿಡ್ನಿಯಲ್ಲಿನ ಕಲ್ಲುಗಳು: ನಿಂಬೆ ಹಣ್ಣಿನಲ್ಲಿರುವ ಸಿಟ್ರಿಕ್‌ ಆಮ್ಲವು ಕಿಡ್ನಿಯಲ್ಲಿರುವ ಕಲ್ಲುಗಳನ್ನು ಕರಗಿಸಿ ಕಿಡ್ನಿಸ್ಟೋನ್‌ ನಿವಾರಿಸುವಲ್ಲಿ ಸಹಕರಿಸುತ್ತದೆ.

ತಾರುಣ್ಯವನ್ನು ಕಾಪಾಡುತ್ತದೆ: ನಿಂಬೆ ಹಣ್ಣಿನಲ್ಲಿರುವ ವಿಟಮಿನ್‌ ಸಿ ದೇಹದಲ್ಲಿ ರಾಡಿಕಲ್ಸ್‌ಗಳನ್ನು ತಟಸ್ಥಗೊಳಿಸುತ್ತದೆ. ಇದರಿಂದ ನಮ್ಮ ತಾರುಣ್ಯ ಇನ್ನಷ್ಟು ಹೆಚ್ಚುತ್ತದೆ.

ಸಿಟ್ರಿಕ್‌ ಆ್ಯಸಿಡ್‌ ಇರುವುದರಿಂದ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ. ನಿಂಬೆ ರಸವನ್ನು ದಿನನಿತ್ಯ ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.

ಮೊಡವೆಯಿಂದ ಮುಕ್ತಿ: ಪ್ರತಿ ದಿನ ನಿಂಬೆ ರಸ ಮುಖಕ್ಕೆ ಹಚ್ಚಿ 5 ನಿಮಿಷದ ಬಳಿಕ ಮುಖ ತೊಳೆಯುವುದರಿಮದ ಮೊಡವೆ ಸಮಸ್ಯೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.