ಮಾಸ್ಕ್ ಧರಿಸದವರಿಗೆ ದಂಡದ ಬಿಸಿ


Team Udayavani, Jul 2, 2020, 5:58 AM IST

ಮಾಸ್ಕ್ ಧರಿಸದವರಿಗೆ ದಂಡದ ಬಿಸಿ

ಉಡುಪಿ: ಕೋವಿಡ್-19 ಸೋಂಕು ತಡೆಗೆ, ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆಗೆ ಸಂಬಂಧಿಸಿ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಪಾಡು ವಂತೆ ಅಧಿಕಾರಿ ಗಳು, ಕೋವಿಡ್-19 ವಾರಿಯರ್ಸ್‌ ತಂಡ, ಆರೋಗ್ಯ ಇಲಾಖೆ, ಪೊಲೀಸರು ಜಾಗೃತಿ ಮೂಡಿಸಿದರೂ ನಿಯಮ ಪಾಲಿಸುವಲ್ಲಿ ಜನರು ಇನ್ನೂ ನಿರ್ಲಕ್ಷ್ಯ ತೋರುತ್ತಲೇ ಇದ್ದಾರೆ.

ನಗರದಲ್ಲಿ ಮಾಸ್ಕ್ ಸಹಿತ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿರುವುದಕ್ಕೆ ಸಂಬಂಧಿಸಿ ನಗರಸಭೆ ಅಧಿಕಾರಿಗಳು ಮುಖ್ಯ ಪೇಟೆಯಲ್ಲಿ ಬುಧವಾರ ದಾಳಿ ನಡೆಸಿದರು. ನಿಟ್ಟೂರು, ನಗರ ಬಸ್‌ ಸ್ಟಾಂಡ್‌ ಮುಂತಾದ ಕಡೆ ಬೆಳಗ್ಗೆ ವಲಸೆ ಕಾರ್ಮಿಕರು ಮಾಸ್ಕ್ ಧರಿಸದೆ ಕೆಲಸಕ್ಕೆ ಹೊರಟಿದ್ದರು. ಅವರನ್ನು ತಡೆದ ನಗರಸಭೆ ಅಧಿಕಾರಿಗಳು ಕಾರ್ಮಿಕರನ್ನು ವಾಪಸ್‌ ಮನೆಗಳಿಗೆ ಕಳುಹಿಸಿ, ಮಾಸ್ಕ್ ಧರಿಸಿಯೇ ಮನೆಯಿಂದ ಹೊರ ಬರುವಂತೆ ಸೂಚಿಸಿದರು. ನಗರದಲ್ಲಿ ಬುಧವಾರ ಮಾಸ್ಕ್ ಧರಿಸದ 4 ಮಂದಿಯಿಂದ 400 ರೂ. ದಂಡ ಸಂಗ್ರಹಿಸಲಾಗಿದೆ.

ಕುಂದಾಪುರ
ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ ಜೂ.30ರಂದು 5 ಕೇಸು, 500 ರೂ. ದಂಡ, ಜು. 1ರಂದು 8 ಕೇಸ್‌, 800 ರೂ. ದಂಡ ವಿಧಿಸಲಾಗಿದೆ.

ಕಾರ್ಕಳ
ಕಾರ್ಕಳ ನಗರ ಪೊಲೀಸ್‌ ಠಾಣೆ ಪೊಲೀಸರು ಬುಧವಾರ ಕೂಡ ಜಾಗೃತಿ ನಡೆಸಿದರು. ಚೆಕ್‌ಪೋಸ್ಟ್‌ಗಳನ್ನು ತೆರೆದು ಅರಿವು ಮೂಡಿಸಿದರು. ಆನೆಕೆರೆ, ಮಾರುಕಟ್ಟೆ, ಅನಂತಶಯನ ಮೊದಲಾದ ಕಡೆಗಳಲ್ಲಿ ಪೊಲೀಸರು ಮಾಸ್ಕ್ ಧರಿಸುವಂತೆ ತಿಳಿವಳಿಕೆ ನೀಡಿದರು. ಕಾರ್ಕಳ ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಇಬ್ಬರಿಗೆ ಪೊಲೀಸರು ದಂಡ ವಿಧಿಸಿದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.