ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಧಾರಕಾರ ಮಳೆ..
Team Udayavani, Sep 19, 2019, 10:15 PM IST
ಚಿಕ್ಕಬಳ್ಳಾಪುರ: ಹಲವು ದಿನಗಳಿಂದ ಮಳೆ ಇಲ್ಲದೆ ಬಿಸಿಲಿನಿಂದ ಕಂಗೆಟ್ಡಿದ್ದ ಬರದ ಜಿಲ್ಲೆ ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಉತ್ತಮ ಮಳೆಯಾಗಿದ್ದು ಜಿಲ್ಲೆಯ ಜನತೆಯಲ್ಲಿ ಸಂತಸ ತಂದಿದೆ.
ಕಳೆದ ಜೂನ್, ಜುಲೈ ತಿಂಗಳಲ್ಲಿ ಕಂಡಿದ್ದ ಮಳೆ ಇದೀಗ ಕಾಣಿಸಿಕೊಂಡಿದೆ. ಸಂಜೆ ಸುಮಾರು ಒಂದೂವರೆ ಗಂಟೆ ಕಾಲ ಭರ್ಜರಿ ಮಳೆ ಅಗಿದೆ.
ವಾಹನ ಸವಾರರ ಪರದಾಟ..
ಜಿಲ್ಲಾ ಕೇಂದ್ರದಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತ ಪರಿಣಾಮ ವಾಹನ ಸವಾರರು, ಪದಾಚಾರಿಗಳು ಒರದಾಡಬೇಕಾಯಿತು.
ಬೆಳೆಗಳಿಗೆ ಜೀವ
ಸದ್ಯ ಜಿಲ್ಲೆಯಲ್ಲಿ ಮಳೆ ಆಗಿರುವುದರಿಂದ ಮಳೆ ಇಲ್ಲದೇ ಒಣಗುತ್ತಿದ್ದ ರೈತರ ಬೆಳೆಗಳಿಗೆ ಜೀವ ಕಳೆ ಬಂದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು