ಭಾರಿ ಮಳೆಗೆ ಬಳ್ಳಿಯಲ್ಲೇ ಮೊಳಕೆಯೊಡೆಯುತ್ತಿವೆ ಹೆಸರು! ರೈತರಲ್ಲಿ ಆತಂಕ


Team Udayavani, Aug 20, 2020, 3:53 PM IST

ಭಾರಿ ಮಳೆಗೆ ಬಳ್ಳಿಯಲ್ಲೇ ಮೊಳಕೆಯೊಡೆಯುತ್ತಿವೆ ಹೆಸರು! ರೈತರಲ್ಲಿ ಆತಂಕ

ನರಗುಂದ: ಮುಂಗಾರು ಪೂರ್ವದಲ್ಲಿ ರೈತನಿಗೆ “ಖರ್ಚಿಲ್ಲದ ಪೀಕು’ ಎಂದೇ ಕರೆಯಿಸಿಕೊಂಡ ಹೆಸರು ಬೆಳೆ ಈ ಬಾರಿ ರೈತನ ಪಾಲಿಗೆ ತಲೆನೋವಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಹೆಸರು ಬೆಳೆ ಬಳ್ಳಿಯಲ್ಲೇ ಮೊಳಕೆ ಒಡೆಯುತ್ತಿರುವುದು ರೈತನ ನಿದ್ದೆಗೆಡಿಸಿದೆ.

ತಾಲೂಕಿನಲ್ಲಿ ಒಟ್ಟು 6680 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬೀಜ ಬಿತ್ತನೆ ಮಾಡಲಾಗಿದೆ. ಈ ಬಾರಿ ಹಿಂದೆಂದಿಗಿಂತಲೂ ಸಮೃದ್ಧವಾಗಿದೆ. ಆದರೆ ಮಳೆರಾಯನ ಅವಕೃಪೆಯಿಂದ ಹೆಸರು ಬೆಳೆಯ ಮೇಲೆ ಕರಿನೆರಳು ಆವರಿಸುವಂತಾಗಿದೆ.

ಬುಡ್ಡಿಯಲ್ಲೇ ಮೊಳಕೆ: ಇನ್ನೇನು ಫಸಲು ಕೈಗೆಟುಕಲಿದೆ ಎನ್ನುವಷ್ಟರಲ್ಲಿ ನಿರಂತರ ಸುರಿದ ಮಳೆ ಹೆಸರು ಬೆಳೆಗೆ ಧಕ್ಕೆ ತಂದಿದೆ. ಒಣಗಿ ನಿಂತ ಹೆಸರು ಬುಡ್ಡಿ ಟಿಸಿಲೊಡೆದು ಅದರಲ್ಲೇ ಮೊಳಕೆ ಒಡೆಯುತ್ತಿದೆ. ಇದರಿಂದ ಇಳುವರಿ ಕುಂಠಿತವಾಗುವ ಆತಂಕ ಮನೆಮಾಡಿದೆ.

ಗಗನಕ್ಕೇರಿದ ಕೂಲಿ: ಎರಡೂವರೆ ತಿಂಗಳು ಅವಧಿ ಹೆಸರು ಬೆಳೆ ಫಸಲು ತೆಗೆಯುವಾಗ ಪ್ರತಿವರ್ಷದ ಕೂಲಿಕಾರರ ಸಮಸ್ಯೆ ಈ ಬಾರಿಯೂ ಹೊರತಾಗಿಲ್ಲ. ಪ್ರತಿ ಕೂಲಿಕಾರರ ದಿನದ ವೇತನ 200 ರಿಂದ 300 ರೂ.ಗೆ ಏರಿಕೆಯಾಗಿದ್ದು ಅನ್ನದಾತರಿಗೆ
ನುಂಗಲಾಗದ ತುತ್ತಾಗಿದೆ. ಇದರೊಂದಿಗೆ ಕೂಲಿಕಾರರ ಸಮಸ್ಯೆಯಿಂದ ರೈತ ಎಡತಾಕುವಂತಾಗಿದೆ. ಪಕ್ಕದ
ತಾಲೂಕುಗಳಿಂದ ಕೂಲಿಕಾರರು ಆಗಮಿಸುತ್ತಿದ್ದರೂ ತಾಲೂಕಿನ ರೈತರಿಗೆ ಹೆಸರು ಕಟಾವು ಹೊರೆಯೊಂದಿಗೆ
ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಯೂ ಎದುರಾಗಲಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.