ಕರಾವಳಿಯಲ್ಲಿ ಉತ್ತಮ ಮಳೆ
Team Udayavani, May 16, 2020, 3:45 PM IST
ಮಂಗಳೂರು/ ಉಡುಪಿ: ಕರಾವಳಿಯಲ್ಲಿ ಶುಕ್ರವಾರವೂ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ, ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಸೋಮಂತಡ್ಕ, ನಿಡಿಗಲ್, ಕಾಯತೊìಡಿ, ಮೊದಲಾದ ಕಡೆಗಳಲ್ಲಿ ಸಂಜೆ ಅರ್ಧ ಗಂಟೆ ಮಳೆಯಾಯಿತು. ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಸೆಕೆ ಮತ್ತು ಬಿಸಿಲು ಮೋಡಕವಿದ ವಾತಾವರಣ ಇತ್ತು. ಉಡುಪಿ, ಕೋಟ, ಕಾರ್ಕಳದಲ್ಲಿ ಗುಡುಗು ಸಹಿತ ಲಘು ಮಳೆಯಾಗಿದೆ. ಕಾಪು, ಕುಂದಾಪುರದಲ್ಲಿ ಸಂಜೆಯ ವೇಳೆಗೆ ಗುಡುಗು ಮೋಡ ಕವಿದ ವಾತಾವರಣವಿತ್ತು.
ಮನೆಗಳಿಗೆ ನುಗ್ಗಿದ ನೀರು
ಪರ್ಕಳ ಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಮಳೆ ನೀರು ಹರಿದುಹೋಗಲು ಅವಕಾಶವಿಲ್ಲ ದ್ದರಿಂದ ಹಲವಾರು ಮನೆಗಳೊಳಗೆ ನೀರು ನುಗ್ಗಿ ನಿವಾಸಿಗಳೆಲ್ಲರೂ ತೊಂದರೆ ಅನುಭವಿಸಿದರು.
ಕಡಲಲ್ಲಿ ಸುಂಟರಗಾಳಿ
ಮಲ್ಪೆ ಸಮೀಪ ಸಮುದ್ರದಲ್ಲಿ ಶುಕ್ರವಾರ ಸಂಜೆ ಸುಂಟರಗಾಳಿ ಯಂತೆ ಬಲವಾದ ಗಾಳಿ ಬೀಸಿದೆ. ಸಂಜೆ 6 ಗಂಟೆಯ ವೇಳೆ ಮೋಡ ಕವಿದ ವಾತಾವರಣವಿದ್ದು ಈ ವೇಳೆ ಬಲವಾದ ಗಾಳಿ ಎದ್ದು ಅಲೆಗಳಲ್ಲಿ ತುಸು ವ್ಯತ್ಯಾಸ ಉಂಟಾಗಿತ್ತು.
“ಯಲ್ಲೋ ಅಲರ್ಟ್’
ಬಂಗಾಲ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಮತ್ತು ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡದ ಪರಿಣಾಮ ಕರಾವಳಿಯಲ್ಲಿ ಎರಡು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, “ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ