ಕಾಫಿನಾಡಿನಲ್ಲಿ ಭಾರಿ ಮಳೆ
Team Udayavani, Dec 3, 2021, 11:51 AM IST
ಚಿಕ್ಕಮಗಳೂರು: ಕಾಫಿನಾಡು ಬಯಲುಸೀಮೆ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಜ್ಜಂಪುರ ತಾಲೂಕಿನ ಶಿವನಿ, ತಡಗ, ದಂದೂರು ಸುತ್ತಮುತ್ತ ಬೆಳಗ್ಗಿನ ಜಾವ ಮೂರು ಗಂಟೆಯಿಂದ ಮಳೆ ಸುರಿಯುತ್ತಿದೆ.
ಭಾರಿ ಮಳೆಯಿಂದ ಶಿವನಿ ಕೆರೆಯಿಂದ ನೀರು ಹೊರ ಹರಿಯುತ್ತಿದ್ದು, ಕೆರೆ ಏರಿ ಮೇಲೆ ಹೋಗುವ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೆರೆ ಸಮೀಪದ ತೋಟ, ಜಮೀನಿಗೆ ನೀರು ನುಗ್ಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು
Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
420 ನಂಬರ್ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ
Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ
ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ