29 ವರ್ಷಗಳ ಹಿಂದೆ ಸಕಲೇಶಪುರದಲ್ಲೂ ಸೇನಾ ಹೆಲಿಕಾಪ್ಟರ್ ಪತನ

ಮೂವರು ನೌಕಾಪಡೆ ಯೋಧರಿದ್ದ ಹೆಲಿಕಾಪ್ಟರ್‌ ಪತನವಾದದ್ದೂ ಡಿಸೆಂಬರ್‌ನಲ್ಲೇ!

Team Udayavani, Dec 9, 2021, 9:50 AM IST

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

ಸಾಂದರ್ಭಿಕ ಚಿತ್ರ.

ಹಾಸನ: ಸುಮಾರು 29 ವರ್ಷಗಳ ಹಿಂದೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಅರಮನೆಗುಡ್ಡದಲ್ಲೂ ಸೇನಾ ಹೆಲಿಕಾಪ್ಟರ್‌ ಪತನವಾಗಿ ಮೂವರು ಯೋಧರು ಸಾವನ್ನಪ್ಪಿದ್ದರು. ಆ ದುರಂತ ಸಂಭವಿಸಿದ್ದುದು ಕೂಡ ಡಿಸೆಂಬರ್‌ನಲ್ಲಿಯೇ!

ಬೆಂಗಳೂರಿನಿಂದ ಮಂಗಳೂರು ಕಡೆಗೆ 1992ರ ಡಿ. 22ರಂದು ಸಾಗುತ್ತಿದ್ದ ಸೇನೆಯ ಕೇರಳದ ನೌಕಾ ಪಡೆಯ ಕೊಚ್ಚಿ ವಿಭಾಗಕ್ಕೆ ಸೇರಿದ್ದ ಚೇತಕ್‌ ಹೆಲಿಕಾಪ್ಟರ್‌ ಅತಿಯಾದ ಮಂಜಿನಿಂದ ಸಕಲೇಶಪುರ ತಾಲೂ ಕಿನ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಪತನವಾಗಿತ್ತು. ಆದರೆ, ದುರಂತ ನಡೆದ ಹೆಲಿಕಾಪ್ಟರನ್ನು ಪತ್ತೆ ಹಚ್ಚಲು 5 ಹೆಲಿಕಾಪ್ಟರ್‌ಗಳನ್ನು ಬಳಸಿ, ಪೊಲೀಸರು ಹಾಗೂ ಅಧಿಕಾರಿಗಳು ಸೇರಿ ಸುಮಾರು 120 ಸೈನಿಕರು ಸತತ 45 ದಿನ ಹುಡುಕಿದರೂ ಸಾಧ್ಯವಾಗಿರಲಿಲ್ಲ.

ಪತನಗೊಂಡಿದ್ದ ಹೆಲಿಕಾಪ್ಟರ್‌ ಹುಡುಕಿಕೊಟ್ಟವರಿಗೆ 1 ಲಕ್ಷ ರೂ., ಸರಕಾರಿ ನೌಕರಿ ಹಾಗೂ 4 ಎಕರೆ ಭೂಮಿ ಮಂಜೂರು ಮಾಡುವುದಾಗಿ ಹಾಸನ ಜಿಲ್ಲಾಡಳಿತ ಘೋಷಿಸಿತ್ತು. ಇದರಿಂದ ಉತ್ತೇಜಿತರಾದ ಸ್ಥಳೀಯರು ಸಕಲೇಶಪುರ ತಾಲೂಕಿನ ಅಭಯಾರಣ್ಯ, ಬೆಟ್ಟ ಗುಡ್ಡಗಳಲ್ಲಿ ಪತನಗೊಂಡಿದ್ದ ಹೆಲಿಕಾಪ್ಟರ್‌ ಹುಡುಕಲು ಮುಂದಾಗಿದ್ದರು. ಸತತ 15 ದಿನಗಳ ಪರಿಶ್ರಮದ ಬಳಿಕ ಕಾಡುಮನೆ ಟೀ ಎಸ್ಟೇಟ್‌ ಸಮೀಪ ಕೂಲಿ ಕೆಲಸ ಮಾಡುತ್ತಿದ್ದ ಪುಟ್ಟಸ್ವಾಮಿ ಗೌಡ ಎಂಬವರು ಪಶ್ಚಿಮಘಟ್ಟದ ತಪ್ಪಲು, ಕಾಡುಮನೆ ಸಮೀಪದ ಅರಮನೆ ಗುಡ್ಡದಲ್ಲಿ ಹೆಲಿಕಾಪ್ಟರನ್ನು ಪತ್ತೆ ಮಾಡುವಲ್ಲಿ ಸಫ‌ಲರಾಗಿದ್ದರು.

ಇದನ್ನೂ ಓದಿ:ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಪುಟ್ಟಸ್ವಾಮಿ ಗೌಡ ಅವರು ಹಾಸನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ ಬಳಿಕ ಕೊಚ್ಚಿಯಿಂದ ಆಗಮಿಸಿದ್ದ ನೌಕಾಪಡೆಯ ಯೋಧರು ಅರಮನೆ ಗುಡ್ಡದಲ್ಲಿ ಹೆಲಿಕಾಪ್ಟರ್‌ನ ಅವಶೇಷಗಳು ಮತ್ತು ಅದರಲ್ಲಿದ್ದ ಮೂವರು ಯೋಧರ ಕಳೇಬರ ಗುರುತಿಸಿ ಖಚಿತಪಡಿಸಿದ್ದರು. ಅಂದಿನ ನೌಕಾಪಡೆ ಮುಖ್ಯಸ್ಥ ಸಿಕ್ವೇರಾ ಅವರು ಸಕಲೇಶಪುರಕ್ಕೆ ಆಗಮಿಸಿ ಪುಟ್ಟಸ್ವಾಮಿ ಗೌಡರನ್ನು ಸಮ್ಮಾನಿಸಿದ್ದರು.

-ನಂಜುಂಡೇ ಗೌಡ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.