Hemmadi: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
Team Udayavani, Aug 20, 2023, 8:07 PM IST
ಕುಂದಾಪುರ: ಹೆಮ್ಮಾಡಿ ಗ್ರಾಮದ ರಾಹುತ್ ಬೆಟ್ಟು ನಿವಾಸಿ ಚಂದ್ರ (42) ಅವರು ಹೆಮ್ಮಾಡಿ ಗ್ರಾಮದ ಹೇಮಾಪುರ ಮಠದ ರಸ್ತೆಯ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮದ್ಯಸೇವನೆಯ ಚಟವಿದ್ದು, ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲೆ ಇರುತ್ತಿದ್ದರು. ತಂದೆ ಮೃತಪಟ್ಟ ವಿಚಾರದಲ್ಲಿ ಮನಸ್ಸಿಗೆ ಬೇಸರ ಮಾಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ
Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !
Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್ ಭೀತಿ
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು