ಭಾರತೀಯ ಸಂಸ್ಕೃತಿಯ ಪರಂಪರೆ ಆದಿ-ಅನಂತ…: ರಾಜ್ಯಪಾಲ ಗೆಹ್ಲೋಟ್

ಪಂಚಮುಖಿ ಆಂಜನೇಯ ದೇವಸ್ಥಾನ ಲೋಕಾರ್ಪಣೆ

Team Udayavani, Mar 22, 2023, 9:42 PM IST

1-apc

ಕುಷ್ಟಗಿ:ಭಾರತೀಯ ಸಂಸ್ಕೃತಿ ಆದಿ- ಆನಂತವಾಗಿದ್ದು ಅನಾದಿ ಕಾಲದಿಂದಲೂ ಸಾಧು ಸಂತರ ರಕ್ಷಣೆಯಲ್ಲಿದೆ. ನಮ್ಮ ದೇಶ ಋಷಿ ಮುನಿಗಳ ದೇಶವಾಗಿದ್ದು ಈ ಹಿನ್ನೆಲೆಯಲ್ಲಿ ಭಾರತೀಯ ಸನಾತನ ಸಂಸ್ಕೃತಿ, ಆದ್ಯಾತ್ಮಿಕ ಧ್ವಜ ವಿಶ್ವಮಟ್ಟದಲ್ಲಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.

ಕುಷ್ಟಗಿ ತಾಲೂಕಿನ ಶಾಖಾಪೂರ ಸೀಮಾದ (ವಜ್ರಬಂಡಿ ರಸ್ತೆ) ಶ್ರೀ ಅಮರನಾಥೇಶ್ವರ ಮಹಾದೇವಮಠ ನಾಗಾಸಾಧು ಆಶ್ರಮ (ಜುನಾ ಅಖಾಡ) ದಲ್ಲಿ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನ ಲೋಕಾರ್ಪಣೆ ಧಾರ್ಮಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ವಸುದೈವಕುಟುಂಬಕಂ’ ಎಂಬ ಭಾವನೆಗೆ ಭಾರತೀಯ ಸಂಸ್ಕೃತಿಗೆ ಪ್ರೇರಣೆಯಾಗಿದೆ. ಸಹದೈವ ವಿಶ್ವ ಬಂಧು ವಿಶ್ವ ಕಲ್ಯಾಣ, ಸಾಮಾಜಿಕ ಸಾಮರಸ್ಯ ಸಮಾನತೆ ಬದುಕಿಗೆ ಪ್ರೇರಣೆಯಾಗಿದೆ ಎಂದರು.

ಧರ್ಮ ಹಾಗೂ ಆಧ್ಯಾತ್ಮದ ಜ್ಞಾನ ಪ್ರಸಾರದಿಂದ ದೇಶದಲ್ಲಿ ಶಾಶ್ವತ ಶಾಂತಿಯ ಪ್ರೇರಣದಾಯಕವಾಗಿದ್ದು, ಈ ಭಾಗದಲ್ಲಿ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನ ನಿರ್ಮಾಣದಿಂದ ಈ ಪ್ರದೇಶ ಪುಣ್ಯಭೂಮಿಯಾಗಲಿದ್ದು ಮನಸ್ಸಿಗೆ ಪ್ರಸನ್ನತೆ ಸಿಗಲಿದೆ ಎಂದರು.

ಅಮರನಾಥೇಶ್ವರ ಮಠ ಮಹಾದೇವ ಮಂದಿರದ ಮಹಾಂತ ಸಹದೇವನಂದ ಗಿರೀಜಿ ಅವರು ಹೇಳಿದಂತೆ ಇಲ್ಲಿನ ಅಮರನಾಥ ಮಂದಿರ ಉಜ್ಯನಿ ಮಹಾಕಾಲ ಮಂದಿರ ಮಾದರಿಯಲ್ಲಿ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ನನ್ನ ಜಿಲ್ಲೆ ಉಜ್ಜಯನಿ ಜಿಲ್ಲೆ ಆಗಿದ್ದು, ಮಹಾಕಾಲ ನಗರದಿಂದ ಬಂದಿರುವೆ. ಮಹಾಕಾಲನ ಆಶೀರ್ವಾದ ದೇಶವಾಸಿಗಳಿಗೆ ಸಿಗುತ್ತಿದೆ ಎಂದರು.

ಉತ್ತರಖಂಡದ ಅನಂತ ವಿಭೂಷಿತ ಮಹಾಮಂಡಳೇಶ್ವರ ಶ್ರೀ ಸ್ವಾಮೀ ದೇವಾನಂದ ಗಿರಿ ಮಹಾರಾಜ ಮಾತನಾಡಿ ಅಂಜನಾದ್ರಿ ಪರ್ವತ ಶ್ರೇಣಿಯಲ್ಲಿ ಭಗವಾನ ಹನುಮಾನ ಜನಿಸಿದ್ದು ಇದೇ ಪ್ರದೇಶದಲ್ಲಿ ಪಂಚಮುಖಿ ಆಂಜನೇಯ ದೇವಸ್ಥಾನ ಯುಗಾದಿ ಹಬ್ಬದ ಹೊಸ ವರ್ಷದಲ್ಲಿ ನಿರ್ಮಾಣವಾಗಿದೆ. ಈ ಭವ್ಯ ಮಂದಿರ ಧರ್ಮ ಜಾಗೃತಿಗೆ ಪ್ರಭಾವಿತವಾಗಲಿ ಎಂದರು.

ಕೊಪ್ಪಳ ಸಂಸದ ಕರಡಿ ಸಂಗಣ್ಣ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಸಂತರಾದ ಅಷ್ಟಕುಶಾಲ ಮಹಾಂತ ರಾಹುಲ್ ಗಿರಿ ಮಹಾರಾಜ, ಮಹಾಂತ ರಣಾಪತಿ ಶ್ರೀ ಗೋಚಂದಗಿರಿ ಮಹಾರಾಜ, ಬೃಂದಾವನ ಸಾದ್ವಿ ಶ್ರೀ ಲಕ್ಷ್ಮೀ ಪುರಿ ಮಾತಾಜಿ, ಯೋಗೀರಾಜ ಅಭಿಷೇಕ ಮಹಾರಾಜ್ ಸ್ವಾಮೀಜಿ ಭಾಗವಹಿಸಿದ್ದರು. ಅಮರನಾಥೇಶ್ವರ ಮಠ ಮಹಾದೇವ ಮಂದಿರದ ಮಹಾಂತ ಸಹದೇವನಂದ ಗಿರೀಜಿ ಅಧ್ಯಕ್ಷತೆವಹಿಸಿದ್ದರು.

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ

1-wqewqe

SSLC Revaluation ಲಿಟಲ್‌ಹಾರ್ಟ್ ಶಾಲೆಯ ವಿದ್ಯಾರ್ಥಿನಿಯರಿಗೆ 4 ಮತ್ತು 7ನೇ ರ‍್ಯಾಂಕ್

6-gangavathi

Gangavathi: ಪರಿಸರ ಸಮತೋಲನದಿಂದ ಜೀವಿ ಸಂಕುಲಕ್ಕೆ ಸಂರಕ್ಷಣೆ

1-sasdsa

Gangavati ಬಿಸಿಯೂಟ ಅಕ್ಕಿ ಪೂರೈಕೆ ; ಗೋಧಿ ಗೋಡೌನ್‌ನಲ್ಲೇ !

ಕೊಪ್ಪಳ: ರಾಜಕಾಲುವೆ ಒತ್ತುವರಿ; ನಗರಸಭೆ ಮೌನ

ಕೊಪ್ಪಳ: ರಾಜಕಾಲುವೆ ಒತ್ತುವರಿ; ನಗರಸಭೆ ಮೌನ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ