ಬೆಂಗಳೂರಿನಾದ್ಯಂತ ಹೈ ಅಲರ್ಟ್
Team Udayavani, Aug 16, 2019, 9:17 PM IST
ಬೆಂಗಳೂರು: ಅನಿರೀಕ್ಷಿತ ಬೆಳವಣಿಗೆಗಳಲ್ಲಿ ಬೆಂಗಳೂರಿನಾದ್ಯಂತ ಶುಕ್ರವಾರ ಹೈ ಅಲರ್ಟ್ ಘೋಷಣೆಯಾಗಿದೆ.
ವಿಧಾನಸೌಧ, ವಿಕಾಸಸೌಧ, ಮೆಟ್ರೋ, ರೈಲ್ವೇ ನಿಲ್ದಾಣ, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ನಗರದ ಬಹುತೇಕ ಭಾಗಗಳಲ್ಲಿ ಕೆಎಸ್ ಆರ್ಪಿ ಸಿಬ್ಬಂದಿ ಭದ್ರತೆಗೆ ನಿಯೋಜನೆಯಾಗಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಕಮಾಂಡೋ ಪಡೆಗಳು ಗಸ್ತು ಕಾರ್ಯ ನಿರ್ವಹಿಸುತ್ತಿವೆ.
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಸೂಚನೆ ಮೇರೆಗೆ ಆಯಾ ವಿಭಾಗದ ಡಿಸಿಪಿಗಳು ಎಸಿಪಿ ಹಾಗೂ ಇನ್ ಸ್ಪೆಕ್ಟರ್ ಗಳ ಜತೆ ಸಭೆ ನಡೆಸಿ ಠಾಣಾ ವ್ಯಾಪ್ತಿಯಲ್ಲಿ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ .
ಹೈ ಅಲರ್ಟ್ ಬಗ್ಗೆ ಉದಯವಾಣಿ ಜತೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ , ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಲ್ಲ ವಿಭಾಗಗಳು ಕೆಲಸ ಮಾಡಲಿ. ಪೊಲೀಸಿಂಗ್ ಮಾಡಲು ಏನಾದರೂ ಸಂಭವಿಸಲೇ ಬೇಕು ಎಂದೇನಿಲ್ಲ.ಎಲ್ಲ ವಿಚಾರವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು