Bullet Train: ಮೈಸೂರು-ಬೆಂಗಳೂರು-ಚೆನ್ನೈ ಬುಲೆಟ್‌ ರೈಲು ಯೋಜನೆಗೆ ಹೈಸ್ಪೀಡ್‌

ಸೇತುವೆ, ಓವರ್‌ ಬ್ರಿಡ್ಜ್ಗಳ ವಿನ್ಯಾಸ ರಚನೆಗೆ ಗುತ್ತಿಗೆ -ಭೂಸ್ವಾಧೀನಕ್ಕಾಗಿ ರೈತರ ಜತೆ ಮಾತುಕತೆ

Team Udayavani, Jan 17, 2024, 1:25 AM IST

bullet train

ಹೊಸದಿಲ್ಲಿ: ಮುಂಬಯಿ – ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆಯ ಕಾಮಗಾರಿ ಪ್ರಗತಿಯಲ್ಲಿ ಇರುವಂತೆಯೇ ಮೈಸೂರು-ಬೆಂಗಳೂರು- ಚೆನ್ನೈ ನಡುವಿನ 435 ಕಿ.ಮೀ. ದೂರದ ಮತ್ತೂಂದು ಬುಲೆಟ್‌ ರೈಲು ಕೆಲಸದ ಪ್ರಾಥಮಿಕ ಹಂತಗಳು ಆರಂಭವಾಗಿವೆ. ಈ ಮೂಲಕ ಬುಲೆಟ್‌ ರೈಲು ಯೋಜನೆ ಅನುಷ್ಠಾನದ ಕೆಲಸಕ್ಕೆ ವೇಗ ಸಿಕ್ಕಿದಂತಾಗಿದೆ. ಬೆಂಗಳೂರು-ಚೆನ್ನೈ ನಡುವೆ ನಿರ್ಮಾಣಗೊಳ್ಳು ತ್ತಿರುವ ಹೊಸ ಹೆದ್ದಾರಿಗೆ ಸಮಾನಾಂತರವಾಗಿ ಹೊಸ ರೈಲು ಯೋಜನೆ ಅನುಷ್ಠಾನಗೊಳ್ಳಲಿದೆ ಎನ್ನಲಾಗಿದೆ.

ಈ ಮೂಲಕ ವಂದೇ ಭಾರತ್‌ ರೈಲುಗಳ ಜತೆಗೆ ಕರ್ನಾಟಕಕ್ಕೆ ಮೊದಲ ಬುಲೆಟ್‌ ರೈಲು ಕೂಡ ಲಭ್ಯ ವಾಗುವ ಸಾಧ್ಯತೆಗಳು ಅಧಿಕವಾಗಿವೆ. ಒಟ್ಟು ಈ ಮಾರ್ಗದಲ್ಲಿ ಕರ್ನಾಟಕದ ವ್ಯಾಪ್ತಿಯಲ್ಲಿ ಒಟ್ಟು 9 ನಿಲ್ದಾಣಗಳು ಇರಲಿದ್ದು, ಮೈಸೂರು, ಮಂಡ್ಯ, ಚನ್ನ ಪಟ್ಟಣ, ಬೆಂಗಳೂರು, ಬಂಗಾರಪೇಟೆ ನಿಲ್ದಾಣಗಳನ್ನು ಹೊಂದಲು ಯೋಜನೆಯ ಅನುಷ್ಠಾನದ ಹೊಣೆ ಹೊತ್ತುಕೊಂಡಿರುವ ನ್ಯಾಶನಲ್‌ ಹೈ-ಸ್ಪೀಡ್‌ ರೈಲ್‌ ಕಾರ್ಪೊರೇಷನ್‌ (ಎನ್‌ಎಚ್‌ಎಸ್‌ಆರ್‌ಸಿಎಲ್‌) ತೀರ್ಮಾನಿಸಿದೆ.

ಕಾರ್ಪೊರೇಷನ್‌ ವತಿಯಿಂದ ಸೇತುವೆಗಳು, ಓವರ್‌ ಬ್ರಿಡ್ಜ್ ಮತ್ತು ಇತರ ಕೆಲಸಗಳ ವಿನ್ಯಾಸ ಹೇಗೆ ಇರಬೇಕು ಎಂಬುದರ ಬಗ್ಗೆ ವಿನ್ಯಾಸ ಸಿದ್ಧಪಡಿಸುವ ಗುತ್ತಿಗೆ ನೀಡಲಾಗಿದೆ. ಇದರ ಜತೆಗೆ ರೈಲು ಸಂಚಾರಕ್ಕೆ ಬೇಕಾಗಿರುವ ವಿದ್ಯುತ್‌ನ ಮೂಲ, ಸಬ್‌ಸ್ಟೇಷನ್‌ಗಳ ನಿರ್ಮಾಣದ ಬಗ್ಗೆಯೂ ಮಾಹಿತಿ ಸಂಗ್ರಹವನ್ನು ಕಾರ್ಪೊರೇಷನ್‌ನ ಅಧಿಕಾರಿಗಳು ನಡೆಸಿದ್ದಾರೆ.

ರೈತರ ಜತೆಗೆ ಮಾತುಕತೆ
ಯೋಜನೆಗೆ ಬೇಕಾಗಿರುವ ಜಮೀನು ವಶಪಡಿ ಸಿಕೊಳ್ಳುವ ಬಗ್ಗೆ ತಮಿಳುನಾಡು ಮತ್ತು ಕರ್ನಾಟಕದ ವ್ಯಾಪ್ತಿಯಲ್ಲಿ ಎನ್‌ಎಚ್‌ಎಸ್‌ಆರ್‌ಸಿಎಲ್‌ನ ಅಧಿಕಾ ರಿಗಳೇ ರೈತರ ಜತೆಗೆ ಮಾತುಕತೆ ನಡೆಸಿದ್ದಾರೆ ಎಂದು “ಮನಿ ಕಂಟ್ರೋಲ್‌ ಡಾಟ್‌ ಕಾಂ’ ವರದಿ ಮಾಡಿದೆ. ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಅಂತಿಮಗೊಂಡ ಬಳಿಕ ಅಂದಾಜು ಪ್ರಯಾಣಿಕರ ಲಭ್ಯತೆ, ಟಿಕೆಟ್‌ ದರದ ಬಗ್ಗೆಯೂ ಅಂತಿಮ ಚಿತ್ರಣ ಲಭ್ಯವಾಗಲಿದೆ.

ಮೈಸೂರು- ಬೆಂಗಳೂರು- ಚೆನ್ನೈ ಬುಲೆಟ್‌ ಟ್ರೈನ್‌ ಯೋಜನೆ ಜತೆಗೆ ಬೆಂಗಳೂರು-ಮುಂಬಯಿ ನಡುವಿನ ಬುಲೆಟ್‌ ರೈಲು ಯೋಜನೆ ಕಾರ್ಯಗತವಾಗಲಿ. ಇದರಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲಿದೆ.
ಎಂ.ಬಿ. ಪಾಟೀಲ್‌, ಕರ್ನಾಟಕ ಕೈಗಾರಿಕ ಸಚಿವ

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.