ಕೃಷ್ಣಾ ನದಿ ಹಾಗೂ ಹಿಪ್ಪರಗಿ ಜಲಾಶಯದ ಇತಿಹಾಸದಲ್ಲಿಯೇ ದಾಖಲೆ ನೀರು !
Team Udayavani, Aug 10, 2019, 3:16 PM IST
ಬನಹಟ್ಟಿ : ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಈ ಭಾಗದಲ್ಲಿ ಪ್ರವಾಹವನ್ನು ಸೃಷ್ಠಿ ಮಾಡಿದೆ. ಕಳೆದ ಕೃಷ್ಣಾ ನದಿ ಹಾಗೂ ಹಿಪ್ಪರಗಿ ಜಲಾಶಯದ ಇತಿಹಾಸದಲ್ಲಿಯೇ ಅತಿ ಹೆಚ್ಚು ಕ್ಯೂಸೆಕ್ಸ್ ನೀರು ಇಂದು ಹಿಪ್ಪರಗಿ ಜಲಾಶಯಕ್ಕೆ ಹರಿದು ಬಂದಿದ್ದು ಇದೊಂದು ಹೊಸ ದಾಖಲೆಯಾಗಿದೆ.
ಕೃಷ್ಣಾ ನದಿ ಹಾಗೂ ಹಿಪ್ಪರಗಿ ಜಲಾಶಯದ ಇತಿಹಾಸದಲ್ಲಿಯೇ ಶನಿವಾರ ದಾಖಲೆ ದಿನವಾಗಿದೆ. ಜಲಾಶಯ ಕಟ್ಟಲ್ಪಟ್ಟ ನಂತರ ಇದೇ ಮೊದಲಬಾರಿಗೆ 4 ಲಕ್ಷ 22 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬಂದಿದ್ದು, ಜಲಾಶಯದಲ್ಲಿ ನೀರಿನ ಮಟ್ಟ 528.35 ರಷ್ಟಾಗಿದೆ. ದಿನಾಂಕ 9.8.2005ರಲ್ಲಿ 4ಲಕ್ಷ 20 ಸಾವಿರ ಕ್ಯೂಸೆಕ್ಸ್ ನೀರು ಬಂದಿತ್ತು. ಅಂದು ಜಲಾಶಯದ ನೀರಿನ ಮಟ್ಟ 528.33 ನಷ್ಟಿತ್ತು. ಇದೊಂದು ಇತಿಹಾಸದಲ್ಲಿ ಹೊಸ ದಾಖಲೆಯಾಗಿದೆ ಎಂದು ಹಿಪ್ಪರಗಿ ಜಲಾಶಯದ ಸಹಾಯಕ ಅಭಿಯಂತರರಾದ ವಿಠ್ಠಲ ನಾಯಕ ತಿಳಿಸಿದರು.
ಇದಕ್ಕೆ ಪುಷ್ಠಿ ನೀಡುವಂತೆ ನೇಕಾರ ನಗರ ರಬಕವಿಯ ಮುತ್ತೂರ ಗಲ್ಲಿಯಲ್ಲಿ ನೀರು ನುಗ್ಗಿದ್ದುಕಳೆದ 2005ಕ್ಕಿಂತಲೂ ಹೆಚ್ಚಿನ ಪ್ರವಾಹ ಸೃಷ್ಠಿಯಾಗಿದೆ ಎನ್ನುತ್ತಾರೆ ಸ್ಥಳೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್