ಕುಪ್ಪಳ್ಳಿಯಲ್ಲಿ ಕನ್ನಡದ ಕಹಳೆ ಊದಿದ ಹಂಸಲೇಖ !
Team Udayavani, Jun 15, 2022, 11:56 AM IST
ತೀರ್ಥಹಳ್ಳಿ: ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.
ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಚಾಲನೆ ನೀಡಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ ಎಂದರೆ ಆಡಳಿತ ಹಾಗೂ ವಿರೋಧ ಪಕ್ಷದವರು ಒಂದಾಗುತ್ತಾರೆ ಎಂದರು.
ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಾದಯಾತ್ರೆಗೆ ಚಾಲನೆ ನೀಡಿ, ಹಿಂದೆ ನಾವು ಗೋಕಾಕ್ ಚಳವಳಿ ನಡೆಸಿದ್ದೆವು. ಈಗ ಕುಪ್ಪಳಿ ಹೋರಾಟ ಆರಂಭಿಸಿದ್ದೇವೆ. ಇಂದು ಕುಪ್ಪಳಿ ಕಹಳೆ ಊದಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ