Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ
Team Udayavani, May 5, 2024, 10:22 PM IST
ಸಿದ್ದಾಪುರ: ಮಗನ ಮದ್ಯಸೇವನೆ ಚಟದಿಂದ ಬೇಸತ್ತ ತಂದೆ ಆತ್ಮಹತ್ಯೆಗೆ ಶರಣಾದ ಘಟನೆ ಹಿಲಿಯಾಣದಲ್ಲಿ ಸಂಭವಿಸಿದೆ.
ಹಿಲಿಯಾಣ ಗ್ರಾಮದ ರಾಜೇಶ್ ವಿಪರೀತ ಕುಡಿತದ ಚಟ ಹೊಂದಿದ್ದು, ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು. ಇದರಿಂದ ನೊಂದು ತಂದೆ ಮಂಜು ಮರಕಾಲ (75) ಎ. 20ರಂದು ವಿಷ ಸೇವಿಸಿದರು. ಅವರನ್ನು ಮನೆಯವರು ಕೂಡಲೇ ಹಾಲಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದರು.
ಚಿಕಿತ್ಸೆ ಫಲಕಾರಿಯಾಗದೆ ಮೇ 4ರಂದು ಅವರು ಮೃತಪಟ್ಟರು.
ಪುತ್ರಿ ಅಮಿತಾ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಪಾರ್ಟ್ಟೈಮ್ ಜಾಬ್ ಲಿಂಕ್ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ
Udupi: ಎದೆ ನೋವಿನಿಂದ ವ್ಯಕ್ತಿ ಸಾವು
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ಪಕ್ಷದಿಂದ ಉಚ್ಚಾಟನೆ
Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ
Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್