ಕೋಟ್ಯಂತರ ಹಿಂದುಗಳ ಕನಸು ನನಸು : ಶಾಸಕ ವೆಂಕಟರೆಡ್ಡಿ ಮದ್ನಾಳ
Team Udayavani, Aug 6, 2020, 10:51 AM IST
ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಸುಮಾರು 500 ವರ್ಷಗಳ ಇತಿಹಾಸದ ಕೋಟ್ಯಂತರ ಹಿಂದುಗಳ ಕನಸು ನನಸಾಗಿದೆ ಎಂದು ಶಾಸಕ ವೆಂಕಟರೆಡ್ಡಿ ಮದ್ನಾಳ ಅಭಿಪ್ರಾಯಪಟ್ಟರು.
ನಗರದ ಶಾಸಕರ ಸಾರ್ವಜನಿಕ ಸಂಪರ್ಕ ಕಚೇರಿ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ, ಮುಖಂಡರಾದ ಶರಣಗೌಡ ಬಾಡಿಯಾಲ, ಮಹಾದೇವಪ್ಪ ಯಲಸತ್ತಿ, ಖಂಡಪ್ಪ ದಾಸನ, ಹಣಮಂತ ಇಟಗಿ, ವಿಲಾಸ ಪಾಟೀಲ್, ಸ್ವಾಮಿದೇವ ದಾಸನಕೇರಿ, ಪರಶುರಾಮ ಕುರಕುಂದಿ, ಮಾರುತಿ ಕಲಾಲ್, ಸುರೇಶ ಅಂಬಿಗೇರ, ನಾಗಪ್ಪ ಬೆನಕಲ್ ಇದ್ದರು.
ಯಾದಗಿರಿ: ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸುವ ವೇಳೆಗೆ
ನಗರದ ಗಂಜ್ ಆವರಣದಲ್ಲಿರುವ ವೀರಾಂಜನೇಯ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದಿಂದ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಲಾಯಿತು. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್, ಶಶಾಂಕ ನಾಯಕ, ಸಂದೀಪ ಮಹೇಂದ್ರಕರ್, ಹಣಮಂತ್ರಾಯ ಪಾಟೀಲ್ ರಘುರಾಮ್, ಸುಭಾಷ ದೇವದುರ್ಗ, ಸಂತೋಷ ಮಗ್ಗಾ, ರಾಕೇಶ ನಾಯಕ,
ಪವನ ನಾಯಕ, ಆಕಾಶ ಚವ್ಹಾಣ, ಭೀಮು ನಾಯಕ, ಸುರೇಶ ರಾಯಚೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ