ಇತಿಹಾಸ ಪ್ರಸಿದ್ಧ ಹಿರೇಜಂತಗಲ್ ಶ್ರೀ ಪ್ರಸನ್ನ ಪಂಪಾವಿರೂಪಾಕ್ಷೇಶ್ವರ ಜಾತ್ರೆ ಚಾಲನೆ
Team Udayavani, Feb 8, 2022, 1:01 PM IST
ಗಂಗಾವತಿ: ಇತಿಹಾಸ ಪ್ರಸಿದ್ಧ ಹಿರೇಜಂತಗಲ್ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವಕ್ಕೆ ಕೊರೋನಾ ಮಾರ್ಗಸೂಚಿ ಅಡ್ಡಿಯಾಗಿದ್ದು ಸಂಪ್ರದಾಯದಂತೆ 10 ಹೆಜ್ಜೆ ರಥವನ್ನು ಭಕ್ತರು ಎಳೆಯುವ ಮೂಲಕ ಮಹಾ ರಥೋತ್ಸವಕ್ಕೆ ಚಾಲನೆ ನೀಡಿದರು.
ಕೊರೋನಾ ಮಾರ್ಗಸೂಚಿ ಅನ್ವಯ ಹಿರೇಜಂತಗಲ್ ಶ್ರೀ ಪ್ರಸನ್ನ ಪಂಪಾವಿರೂಪಾಕ್ಷೇಶ್ವರ ಜಾತ್ರೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲು ಅವಕಾಶ ನೀಡಿರುವುದರಿಂದ ದೇವಸ್ಥಾನದ ಒಳಗೆ ಮಾರ್ಗಸೂಚಿ ಅನುಸರಿಸಿ ಎಲ್ಲ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಲಾಯಿತು. ಮಂಗಳವಾರ ಸಂಪ್ರದಾಯದಂತೆ 10 ಹತ್ತು ಹೆಜ್ಜೆ ರಥವನ್ನು ಎಳೆಯುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಯಿತು .
ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ ಅವರ ಪುತ್ರ ಸಾಗರ್ ಮುನವಳ್ಳಿ, ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಶಪ್ಪ ನಾಯಕ್, ಸದಸ್ಯರಾದ ಚಂದ್ರಪ್ಪ ಉಪ್ಪಾರ್, ಚೌಡ್ಕಿ ಹನುಮಂತಪ್ಪ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರುಪಾಕ್ಷಪ್ಪ, ಮುಖಂಡರಾದ ರಾಘವೇಂದ್ರ ಶೆಟ್ಟಿ, ನ್ಯಾಯವಾದಿ ಹುಸೇನಪ್ಪ ಹಂಚಿನಾಳ, ನಾಗರಾಜ್ ಗೌಡ, ನಾಗರಾಜಶೆಟ್ಟಿ ಜೋಗದ ನಾರಾಯಣಪ್ಪ ಜೋಗದ ಹನುಮಂತಪ್ಪ ವೀರಭದ್ರಪ್ಪ ನಾಯಕ, ಈಡಿಗರ ಪರಮೇಶ್ ಸೇರಿ ಅನೇಕ ಭಕ್ತರು ಹಿರೇಜಂತಗಲ್ ವ್ಯಾಪ್ತಿಯ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ