ಹಾಕಿ ಗೋಲ್‌ ಕೀಪರ್‌ ಸೂರಜ್‌ ಕರ್ಕೇರ ಸಾಯ್‌ನಲ್ಲೀಗ ಏಕಾಂಗಿ

ಮುಂಬಯಿಗೆ ಹೋದರೆ ಕೋವಿಡ್‌-19 ಭೀತಿ!

Team Udayavani, Jun 29, 2020, 6:21 AM IST

ಹಾಕಿ ಗೋಲ್‌ ಕೀಪರ್‌ ಸೂರಜ್‌ ಕರ್ಕೇರ ಸಾಯ್‌ನಲ್ಲೀಗ ಏಕಾಂಗಿ

ಬೆಂಗಳೂರು: ಲಾಕ್‌ಡೌನ್‌ ವೇಳೆ ಸತತ 100 ದಿನಗಳ ಕಾಲ ಬೆಂಗಳೂರಿನ “ಸಾಯ್‌’ ಕಚೇರಿಯಲ್ಲಿ ಉಳಿದಿದ್ದ ಭಾರತದ ಹಾಕಿ ಆಟಗಾರರೆಲ್ಲ ಈಗ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ.

ಆದರೆ ಗೋಲ್‌ಕೀಪರ್‌ ಸೂರಜ್‌ ಕರ್ಕೇರ ಮಾತ್ರ ಸಾಯ್‌ನಲ್ಲೇ ಒಬ್ಬಂಟಿ ಯಾಗಿ ಉಳಿದುಕೊಂಡಿದ್ದಾರೆ. ಮುಂಬಯಿಯ ಮಲಾಡ್‌ನ‌ವರಾದ ಸೂರಜ್‌, ಅಲ್ಲಿ ಕೋವಿಡ್‌-19 ಸೋಂಕು ವ್ಯಾಪಕವಾಗಿರುವ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾರೆ.

24ರ ಹರೆಯದ ಗೋಲ್‌ ಕೀಪರ್‌ಗೆ ಜತೆ ನೀಡಲು ಕೋಚ್‌ ಗ್ರಹಾಂ ರೀಡ್‌ ಮತ್ತು ಕೆಲವು ಸಹಾಯಕ ಸಿಬಂದಿ ಮಾತ್ರವೇ ಇದ್ದಾರೆ.

“ನಾನು ಮನೆಗೆ ಬರುವ ಕುರಿತು ಕುಟುಂಬದವರಲ್ಲಿ ವಿಚರಿಸಿದೆ. ಆದರೆ ಇಲ್ಲಿ ಪರಿಸ್ಥಿತಿ ಭೀಕರವಾಗಿದೆ, ಅಲ್ಲೇ ಉಳಿಯುವಂತೆ ಸೂಚಿಸಿದರು. ಹೀಗಾಗಿ ಮುಂಬಯಿಗೆ ಹೋಗದಿರು ವುದೇ ಕ್ಷೇಮ ಎಂಬ ನಿರ್ಧಾರಕ್ಕೆ ಬಂದೆ’ ಎಂಬುದಾಗಿ ಸೂರಜ್‌ ಹೇಳಿದರು.

“ಇದೊಂದು ಕಠಿನ ನಿರ್ಧಾರ. ನಾನು ಮನೆಯಿಂದ ಇಷ್ಟು ಕಾಲ ಹೊರಗುಳಿದವನೇ ಅಲ್ಲ. ಆದರೆ ಈಗ ಅನಿವಾರ್ಯವಾಗಿದೆ. ಅಕಸ್ಮಾತ್‌ ಮುಂಬಯಿಗೆ ಹೋಗಿ ವೈರಸ್‌ ಏನಾ ದರೂ ಅಂಟಿಕೊಂಡರೆ ಇದರಿಂದ ಚೇತರಿಸಲು, ಮರಳಿ ಫಿಟ್‌ನೆಸ್‌ ಸಂಪಾದಿಸಲು ಬಹಳ ಸಮಯ ಬೇಕಾಗುತ್ತದೆ. ಹೀಗಾಗಿ ರಿಸ್ಕ್ ತೆಗೆದುಕೊಳ್ಳಲಿಲ್ಲ…’ ಎಂದರು.

ಹೀಗಿದೆ ದಿನಚರಿ…
“ಏನೂ ಕೆಲಸ ಇಲ್ಲದೆ, ಅಭ್ಯಾಸ ವನ್ನೂ ಮಾಡಲಾಗದೆ ಒಬ್ಬಂಟಿಯಾಗಿ ಇರುವುದು ಬಹಳ ಕಷ್ಟ. ಆದರೆ ಆಹ ಆಟಗಾರರೆಲ್ಲ ಕರೆ ಮಾಡಿ ಮಾತಾಡುತ್ತ ಇರುತ್ತಾರೆ. ಪ್ರಧಾನ ಕೋಚ್‌ ಗ್ರಹಾಂ ರೀಡ್‌, ಇತರ ಸಿಬಂದಿ ಇದ್ದಾರೆ. ಊಟ, ಉಪಾಹಾರದ ವೇಳೆ ಒಟ್ಟುಗೂಡಿ ಮಾತುಕತೆ ನಡೆಸುತ್ತೇವೆ. ಕ್ಯಾಂಪಸ್‌ನಲ್ಲಿ ಜಾಗಿಂಗ್‌ ಮಾಡುತ್ತೇನೆ. ಓದುವ ಹವ್ಯಾಸವಿದೆ. ಸಿನೆಮಾ ನೋಡುತ್ತೇನೆ. ಮಾನಸಿಕವಾಗಿ ಗಟ್ಟಿಗೊಳ್ಳಲು ಇಷ್ಟು ಸಾಕು’ ಎಂಬುದಾಗಿ ಕರ್ಕೇರ ತಮ್ಮ ದಿನಚರಿಯನ್ನು ವಿವರಿಸಿದರು.

 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.