ಡಿಕೆಶಿ ಅರೆಸ್ಟ್: ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
Team Udayavani, Sep 4, 2019, 8:00 AM IST
ರಾಮನಗರ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಮನಗರ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಡಿಕೆಶಿ ಅವರ ಬಂಧನದ ಹಿನ್ನಲೆಯಲ್ಲಿ ರಾಮನಗರ ಮತ್ತು ಜಿಲ್ಲೆಯ ಕನಕಪುರದಲ್ಲಿ ಬಿಗುವಿನ ವಾತಾವರಣವಿದೆ. ಬಂಧನ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಲ್ಲಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣವೂ ಬೆಳಕಿಗೆ ಬಂದಿದೆ.
ಕನಕಪುರ – ಮೈಸೂರು ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.
ರಾಮನಗರದ ಐಜೂರು ವೃತ್ತದಲ್ಲಿ ಭದ್ರತೆ ದೃಷ್ಠಿಯಿಂದ ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ