Daily Horoscope : ಅವಿವಾಹಿತರಿಗೆ ವಿವಾಹ ಭಾಗ್ಯ, ದೂರ ಪ್ರಯಾಣ


Team Udayavani, Apr 10, 2023, 7:18 AM IST

1 Mondy

ಮೇಷ: ಅಧ್ಯಯನಶೀಲರಿಗೆ, ಸರಕಾರಿ ವೃತ್ತಿಪರರಿಗೆ, ರಾಜಕೀಯ ವ್ಯಕ್ತಿಗಳಿಗೆ ಉತ್ತಮ ದಿನವಾಗಿರುವುದು. ಅನಾಯಾಸ ಧನಾಗಮನ. ಗುರುಹಿರಿಯರ ಉತ್ತಮ ಸಹಕಾರ. ಅವಿವಾಹಿತರಿಗೆ ಯೋಗ್ಯ ವಧು ವರ ಪ್ರಾಪ್ತಿ. ಮನೋರಂಜನೆಯಿಂದ ಉಲ್ಲಾಸ.

ವೃಷಭ: ಸತ್ಕಾರ್ಯಕ್ಕೆ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಹೋದರಾದಿ ವರ್ಗದವರಿಂದ ಸುವಾರ್ತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಫ‌ಲತೆ.

ಮಿಥುನ: ಉತ್ತಮ ಜನ ಸಂಪರ್ಕ. ಎಲ್ಲರೂ ಶ್ಲಾಘಿಸುವಂತಹ ದಿನಚರಿ. ಗೌರವ ಆದರಗಳು ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ. ನಷ್ಟ ವಸ್ತುಗಳಿಗಾಗಿ ಪುನಃ ಪ್ರಯತ್ನಿಸಿದರೆ ಸಿಗುವ ಸಮಯ . ದಂಪತಿಗಳಲ್ಲಿ ಪರಸ್ಪರ ಪ್ರೀತಿ ಅನುರಾಗ ವೃದ್ಧಿ.

ಕರ್ಕ: ಉತ್ತಮ ಯೋಗ್ಯ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರಿಂದ ಕೀರ್ತಿ ಜನಮನ್ನಣೆ ಪ್ರಾಪ್ತಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಸಂಚಯನ. ಮಾತಿನಲ್ಲಿ ತಾಳ್ಮೆ ಪ್ರಾಮಾಣಿಕತೆ ಇರಲಿ. ಗುರು ಹಿರಿಯರಲ್ಲಿ ಉತ್ತಮ ನಡವಳಿಕೆಯಿಂದ ಗೌರವ ಪ್ರಾಪ್ತಿ.

ಸಿಂಹ: ಆರೋಗ್ಯ ಗಮನಿಸಿ. ದೂರದ ವ್ಯವಹಾರ ನಿರ್ವಹಿಸುವಾಗ ಅನಗತ್ಯ ಖರ್ಚಿನ ಬಗ್ಗೆ ನಿಗ ಗಮನಹರಿಸಿ. ಬಂಧುಮಿತ್ರರ ಸಹಕಾರ. ಅಧ್ಯಯನದಲ್ಲಿ ಪ್ರಗತಿ. ಹೊಸ ಚಿಂತನೆಗಳಿಗೆ ಆದ್ಯತೆ. ದಾಂಪತ್ಯ ತೃಪ್ತಿಕರ.

ಕನ್ಯಾ: ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಸಂತೋಷ. ಹೂಡಿಕೆಗಳಲ್ಲಿ ಆಸಕ್ತಿ. ಗೃಹಉಪಯೋಗಿ ಸಲಕರಣೆಗಳ ಖರೀದಿ. ಬಂಧುಮಿತ್ರರ ಅವಲಂಬನೆ. ಉದ್ಯೋಗ ವ್ಯವಸಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದಿಂದ ಮನಃ ತೃಪ್ತಿ.

ತುಲಾ: ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಜಯ. ವಿಪುಲ ಅವಕಾಶ. ಉತ್ಪ್ರೇಕ್ಷೆ ಪಡದಿರಿ. ಎಲ್ಲ ವಿಧದಲ್ಲಿ ಸುಖ ಸಂತೋಷ ವೃದ್ಧಿ. ಅನ್ಯರ ಮನಸ್ಸನ್ನು ನೋಯಿಸದಿರಿ. ಧಾರ್ಮಿಕ ಕ್ಷೇತ್ರ ದರ್ಶನ. ಆಹಾರ ಸೇವನೆಯಲ್ಲಿ ಎಚ್ಚರಿಕೆ ಇರಲಿ. ಆರೋಗ್ಯ ವೃದ್ಧಿ.

ವೃಶ್ಚಿಕ: ಸರ್ವರೀತಿಯಲ್ಲೂ ಸಂತೋಷ ಉತ್ಸಾಹದಿಂದ ಸಂಭ್ರಮಿಸುವ ದಿನ. ಗುರುಹಿರಿಯರ ಆಶೀರ್ವಾದ ಲಭಿಸುವ ಅವಕಾಶ. ಸತ್ಸಂಗ ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ನಿರಂತರ ಚಟುವಟಿಕೆಯಿಂದ ಕೂಡಿದ ದಿನ. ಜನಮನ್ನಣೆ.

ಧನು: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮ. ಅಧಿಕ ಶ್ರಮ ವಹಿಸಿ. ಸಿಬ್ಬಂದಿ ವರ್ಗದವರಿಗೆ, ಕಾರ್ಮಿಕ ವರ್ಗದವರಿಗೂ ಸಹಾಯ ಮಾಡಿದ ತೃಪ್ತಿ. ಗೃಹೋಪಕರಣ ವಸ್ತು ಸಂಗ್ರಹಕ್ಕಾಗಿ ಆರ್ಥಿಕ ವ್ಯಯ.

ಮಕರ: ಉದ್ಯೋಗ, ಗೃಹ, ಭೂ ವಾಹನಾದಿ ವಿಚಾರದಲ್ಲಿ ಬದಲಾವಣೆಗೆ ಉತ್ತಮ ಅವಕಾಶ. ಪಾಲುದಾರಿಕಾ ವ್ಯವಹಾರದಲ್ಲಿ ದಾಕ್ಷಿಣ್ಯ ಮಾಡದಿರಿ. ಮಾತಿನಲ್ಲಿ ಎಚ್ಚರಿಕೆ ಇರಲಿ. ಉನ್ನತ ಅಧ್ಯಯನಕ್ಕೆ ಒತ್ತು ನೀಡುವುದರಿಂದ ಮಾನಸಿಕ ತೃಪ್ತಿ.

ಕುಂಭ: ಆರೋಗ್ಯ ವೃದ್ಧಿ. ದೇವತಾ ಸ್ಥಳ ಸಂದರ್ಶನ. ದೀರ್ಘ‌ ಪ್ರಯಾಣದಿಂದ ಲಾಭ. ಗುರು ಹಿರಿಯರ ಮಿತ್ರರ ಭೇಟಿ. ಗೃಹೋಪಕರಣ ವಸ್ತುಗಳಿಗೆ ಧನ ವ್ಯಯ. ಕಾರ್ಯ ಕ್ಷೇತ್ರದಲ್ಲಿ ನಿರೀಕ್ಷೆಗೆ ತಕ್ಕಂತೆ ಸಹಾಯ ಲಭಿಸುವುದು. ಸ್ವಂತ ಪರಿಶ್ರಮದಿಂದ ಗುರಿ ಸಾಧನೆ.

ಮೀನ: ಉತ್ತಮ ಆಲೋಚನೆಯಿಂದ ಕೂಡಿದ ಕಾರ್ಯ ವೈಖರಿ. ಪ್ರಗತಿದಾಯಕ ಧಾರ್ಮಿಕ ವಿಚಾರಕ್ಕಾಗಿ ಧನ ವ್ಯಯ. ಆರೋಗ್ಯದಲ್ಲಿ ಸುಧಾರಣೆ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ. ಆಭರಣ ಸಂಗ್ರಹದಲ್ಲಿ ಆಸಕ್ತಿ.

 

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.