ರಾಶಿ ಫಲ: ದೂರದ ವ್ಯವಹಾರಗಳಲ್ಲಿ ಉತ್ತಮ ಧನಸಂಪತ್ತು ವೃದ್ಧಿ, ಅವಿವಾಹಿತರಿಗೆ ವಿವಾಹ ಭಾಗ್ಯ


Team Udayavani, Mar 12, 2023, 8:02 AM IST

1 horoscope

ಮೇಷ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫ‌ಲತೆ. ಉತ್ತಮ ಧನಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು.

ವೃಷಭ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ಮಿಥುನ: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರಗಳಲ್ಲಿ ಉತ್ತಮ ಧನಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಕರ್ಕ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ಗುರುಹಿರಿಯರ ರಕ್ಷೆಯಿಂದ ಕಾರ್ಯ ಸಫ‌ಲತೆ.

ಸಿಂಹ: ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪರರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾ ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ: ದೀರ್ಘ‌ ಪ್ರಯಾಣ ಸಂಭವ. ದೂರದ ವ್ಯವಹಾರದಿಂದ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸುಖ ಸಂತೋಷ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಅಧ್ಯಯನಶೀಲರಿಗೆ ಸರ್ವ ಸೌಲಭ್ಯ ಲಭ್ಯ.

ತುಲಾ: ಸಣ್ಣ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಪರಾಕ್ರಮ ಧೈರ್ಯ, ಶೌರ್ಯ ಪ್ರದರ್ಶನ. ಸಂಪತ್ಸಮೃದ್ಧಿ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ, ಗೌರವ ಸುಖಾದಿ ಲಭ್ಯ. ದೂರದ ಮಿತ್ರರಿಂದ ಸಹಕಾರ ಲಭಿಸೀತು.

ವೃಶ್ಚಿಕ: ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯಾ, ಜ್ಞಾನ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಲಭ್ಯ. ಮೇಲಾಧಿಕಾರಿಗಳಿಂದ ಪ್ರೋತ್ಸಾಹ. ದಾನ ಧರ್ಮ ಮಾಡಿದ ತೃಪ್ತಿ. ಇತ್ಯಾದಿ ಶುಭಫ‌ಲ.

ಧನು: ನಿರೀಕ್ಷಿತ ಧನ ಸಂಚಯನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಕಲ್ಪಿಸದಿರಿ. ಅಧ್ಯಯನಕ್ಕೆ ಆದ್ಯತೆ. ನೂತನ ಮಿತ್ರರ ಭೇಟಿಯಿಂದ ಸಂತೋಷ.

ಮಕರ: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರೊಂದಿಗೆ ಸಂಭ್ರಮದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಧನ ಸಂಪಾದನೆ.

ಕುಂಭ: ಆರೋಗ್ಯ ಗಮನಿಸಿ. ದೈಹಿಕ ಶ್ರಮ. ಅಧಿಕ ಬುದ್ಧಿವಂತಿಕೆ ಚುರುಕುತನದ ಪ್ರದರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಗಳಿಸುವ ಯೋಗ. ಕೆಲಸಕಾರ್ಯಗಳಲ್ಲಿ ಸ್ಪಷ್ಟತೆ.

ಮೀನ: ನಿರೀಕ್ಷಿತ ಸ್ಥಾನ ಗೌರವ ದೊರಕಿದ ಸಂತೋಷ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮಕ್ಕಳಿಂದ ಸಂತೋಷ ವೃದ್ಧಿ. ಉತ್ತಮ ಗುಣನಡತೆಯಿಂದ ಜನಾದಾರ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಆರೋಗ್ಯ ಸುದೃಢ. ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.