ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ, ಸಾಲಗಾರರ ಬಲೆಗೆ ಸಿಲುಕದಿರಿ


Team Udayavani, Mar 13, 2023, 7:14 AM IST

1 monday

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಸಂಚಾರಶೀಲತೆ. ಮುಂದಾಳತ್ವ. ಕ್ರಯವಿಕ್ರಯ ನಿಪುಣತೆ. ದೈಹಿಕ ಆರೋಗ್ಯದಲ್ಲಿ ಉದಾಸೀನತೆ ಸಲ್ಲದು. ಸಂದಭೋìಚಿತ ಗುಣ ಪ್ರವೃತ್ತಿ. ಅಧಿಕ ವಿಚಾರಗಳಲ್ಲಿ ಆಸಕ್ತಿ. ಗುರು ಹಿರಿಯರೊಂದಿಗೆ ತಾಳ್ಮೆಯಿಂದ ಗಮನಿಸಿ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ತತ್ಪರತೆ. ದೂರ ಪ್ರಯಾಣ. ಆರ್ಥಿಕ ಸುದೃಢತೆ. ಉತ್ತಮ ವಾಕ್‌ ಚತುರತೆಯಿಂದ ಜನಮನ್ನಣೆ. ಸ್ತ್ರೀಪುರುಷರು ಪರಸ್ಪರ ಪ್ರೋತ್ಸಾಹ ಅಗತ್ಯ. ವೈವಾಹಿಕ ಯೋಗ. ಗೃಹ ಸಂಬಂಧೀ ವಿಚಾರದಲ್ಲಿ ಖರ್ಚು ವೆಚ್ಚ.

ಮಿಥುನ: ಪರರ ಕಾರ್ಯದಲ್ಲಿ ಆಸಕ್ತಿ. ಜವಾಬ್ದಾರಿಯಿಂದ ನಿರ್ವಹಿಸುವುದರಿಂದ ವೈಯಕ್ತಿಕ ತೊಂದರೆಗೊಳಗಾಗದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಸಾಲಗಾರರ ಬಲೆಗೆ ಸಿಲುಕದಿರಿ. ಗುರುಹಿರಿಯರ ಆಜ್ಞಾಪಾಲನೆಯಲ್ಲಿ ಆಸಕ್ತಿ. ಆರೋಗ್ಯ ಗಮನಿಸಿ.

ಕರ್ಕ: ಸರ್ವರಲ್ಲಿ ದ್ವೇಷ ಸಾಧಿಸದಿರಿ. ಕೆಲಸ ಕಾರ್ಯಗಳಲ್ಲಿ ಉತ್ಸಾಹವಿರಲಿ. ಆಲಸ್ಯ ತೋರದಿರಿ. ಗುರುಹಿರಿಯರ ಚಿಂತೆ ಕಾಡೀತು. ವಿದೇಶ ಮೂಲದ ಜನ ಸಂಪರ್ಕ. ಸಹೋದರ ಸಮಾನರೊಂದಿಗೆ ತಾಳ್ಮೆ ಅಗತ್ಯ. ಸತ್ಕರ್ಮಕ್ಕೆ ಧನವ್ಯಯ. ಆರೋಗ್ಯ ಗಮನಿಸಿ.

ಸಿಂಹ: ಸಜ್ಜನರಿಂದ ಗೌರವ ಆದರ ಮನ್ನಣೆ. ಹಣಕಾಸಿನ ವಿಚಾರದಲ್ಲಿ ನಷ್ಟ ಸಂಭವಿಸಿದರೂ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸರಕಾರಿ ಕೆಲಸಗಳಲ್ಲಿ ಮಗ್ನತೆ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಆರೋಗ್ಯದಲ್ಲಿ ಸುದಾರಣೆ. ಹಿರಿಯರ ಮಾರ್ಗದರ್ಶನ.

ಕನ್ಯಾ: ವಿದ್ಯೆಯಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ ವಾರ್ತೆ. ಸಂಶೋದನಾತ್ಮಕ ಕಾರ್ಯಗಳಲ್ಲಿ ಆಸಕ್ತಿ. ಪರರಿಗೆ ಸಹಾಯ ಮಾಡಿದುದರಿಂದ ಕೀರ್ತಿ ಯಶಸ್ಸು ಗೌರವ ಪ್ರಾಪ್ತಿ. ಉತ್ತಮ ನಿರೀಕ್ಷಿತ ಧನಾಗಮ. ಗುರು ಹಿರಿಯರ ಸಹಕಾರ. ಸುದೃಢ ಆರೋಗ್ಯ. ದೀರ್ಘ‌ ಪ್ರಯಾಣ.

ತುಲಾ: ದೀರ್ಘ‌ ಪ್ರಯಾಣ ಸಂಭವ. ದಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ. ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ.

ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಕುಂಭ: ಗೃಹ ಉಪಯೋಗಿ ವಸ್ತು ಸಂಗ್ರಹ. ಗೃಹದಲ್ಲಿ ಸಂಭ್ರಮದ ವಾತಾವರಣ. ಬಂಧುಮಿತ್ರರ ಆಗಮನದಿಂದ ಮನಃ ಸಂತೋಷ. ಆರೋಗ್ಯ ವೃದ್ಧಿ. ಹೆಚ್ಚಿದ ಧನಲಾಭ. ವಾಹನಾದಿ ಸೌಕರ್ಯ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಪ್ರಶಂಸೆ.

ಮೀನ: ಅವಿವಾಹಿತರಿಗೆ ವಿವಾಹ ಯೋಗ ಕೂಡಿಬರುವುದು. ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರಗಳಲ್ಲಿ ವೃದ್ಧಿದಾಯಕ ಬದಲಾವಣೆ. ಬಂಧುಮಿತ್ರರ ಸಹಕಾರ. ಮಾತೃ ಸಮಾನರಿಂದ ಸಹಾಯ. ಕಲಾವಿದರಿಗೆ ವಿಪುಲ ಅವಕಾಶ ಒದಗಿ ಬರುವುದು.

ಟಾಪ್ ನ್ಯೂಸ್

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

World Tourism Day: ಭೂಲೋಕದ ಸ್ವರ್ಗ…ಪಾಂಡವರು ಸ್ಥಾಪಿಸಿದ ಬೆಟ್ಟದ ಭೈರವೇಶ್ವರ ದೇವಾಲಯ

World Tourism Day: ಭೂಲೋಕದ ಸ್ವರ್ಗ…ಪಾಂಡವರು ಸ್ಥಾಪಿಸಿದ ಬೆಟ್ಟದ ಭೈರವೇಶ್ವರ ದೇವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-20

Daily Horoscope: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

1-monday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

1-Sundy

Daily Horoscope: ಉದ್ಯೋಗಸ್ಥರಿಗೆ ನಾಳೆಯ ಪರಿಸ್ಥಿತಿಯ ಕುರಿತು ಅನವಶ್ಯ ಚಿಂತೆ

1-Saturday

Daily Horoscope: ಸರಕಾರಿ ಅಧಿಕಾರಿಗಳಿಗೆ ಪದೋನ್ನತಿ ಹಾಗೂ ವರ್ಗಾವಣೆ ಸಂಭವ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

tdy-17

Sandalwood: ‘ಟಿಆರ್‌ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

tdy-16

ಪೊಲೀಸ್‌ ವಿಜಯ: ‘ಮರೀಚಿʼ ಟೀಸರ್‌ ರಿಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.