ರಾಶಿ ಫಲ: ನಾನಾ ರೀತಿಯ ಸನ್ನಿವೇಶಗಳು ಎದುರಾಗುವ ಸಮಯ, ನಿರೀಕ್ಷಿತ ಧನಲಾಭ


Team Udayavani, Mar 16, 2023, 7:38 AM IST

thursday

ಮೇಷ: ಅತಿಯಾದ ಧಾರಾಳತನ ದಾನ ಧರ್ಮದಿಂದ ಆರ್ಥಿಕ ತೊಂದರೆ ಸಂಭವ. ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಅರಣ್ಯ ಪ್ರದೇಶ ಮಾರ್ಗ ಪ್ರಯಾಣ.

ವೃಷಭ: ಸ್ತ್ರೀಯರ ಸಹಾಯದಿಂದ ಉತ್ತಮ ಸಂಪತ್ತು ಪ್ರಾಪ್ತಿ. ದಾಂಪತ್ಯ ಸುಖ. ಮಕ್ಕಳ ವಿಚಾರದಲ್ಲಿ ಚರ್ಚೆ ಗೊಂದಲಕ್ಕೆ ಅವಕಾಶ ನೀಡದಿರಿ. ರಾಜಕೀಯ ಕಾರ್ಯದಲ್ಲಿ ಪ್ರಗತಿ. ಗೃಹೋಪವಸ್ತುಗಳ ಖರೀದಿಗೆ ಧನವ್ಯಯ.

ಮಿಥುನ: ಜಲೋತ್ಪನ್ನ ವಸ್ತುಗಳ ವ್ಯವಹಾರದಿಂದ ಲಾಭ. ಮಿತ್ರರಲ್ಲಿ ಗುರುಹಿರಿಯರಲ್ಲಿ, ಸಹೋದ್ಯೋಗಿಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ ಗುರಿ ತಲುಪಿ. ನಾನಾ ರೀತಿಯ ಸನ್ನಿವೇಶಗಳು ಎದುರಾಗುವ ಸಮಯ. ನಿರೀಕ್ಷಿತ ಧನಲಾಭ.

ಕರ್ಕ: ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮಿಂದ ಸಹಾಯ ಪಡೆದುಕೊಳ್ಳುವವರಿಂದ ಮೋಸ ಹೋಗದಿರಿ. ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ನಿರೀಕ್ಷಿತ ಧನಾಗಮ. ಗೃಹೋಪಯೋಗಿ ವಸ್ತುಗಳು, ವಾಹನಾದಿ ವಿಚಾರದಲ್ಲಿ ಶುಭಫ‌ಲ.

ಸಿಂಹ: ದೀರ್ಘ‌ ಪ್ರಯಾಣ. ದೈಹಿಕ ಶ್ರಮವಿದ್ದರೂ ಉತ್ತಮ ಬುದ್ಧಿಶಕ್ತಿ, ಧೈರ್ಯ ವೀರ್ಯ ಉದಾರಾದಿ ಗುಣಗಳಿಂದ ಕಾರ್ಯ ಕ್ಷೇತ್ರದಲ್ಲಿ ಜನಮನ್ನಣೆ. ಬರಹಗಾರರಿಗೆ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಗೌರವದ ಆದರದ ಸಮಯ.

ಕನ್ಯಾ: ಮಿತ್ರರಲ್ಲಿ, ಪಾಲುಗಾರರಲ್ಲಿ ಆತ್ಮೀಯರಲ್ಲಿ ಸಂಶಯಕ್ಕೆ ಅವಕಾಶ ನೀಡದಿರಿ. ನೇರವಾಗಿ ವ್ಯವಹರಿಸಿ ನಿರೀಕ್ಷಿತ ಲಾಭ ಪಡೆಯಿರಿ. ಜಲೋತ್ಪನ್ನ ವಸ್ತುಗಳ, ದೀರ್ಘ‌ ಪ್ರಯಾಣದ ವ್ಯವಹಾರಗಳು ಲಾಭದಾಯಕವಾಗಿರುವುದು.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರ ಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮಸ್ಥೈರ್ಯ ವೃದ್ಧಿ.

ಧನು: ಭೂಮಿ, ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ಕುಟುಂಬಿಕರ ಉತ್ತಮ ಸಹಕಾರ, ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಆರೋಗ್ಯದಲ್ಲಿ ಪ್ರಗತಿ.

ಮಕರ: ಧನಾರ್ಜನೆಗೆ ಸರಿಯಾದ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫ‌ಲತೆ. ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ, ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ.

ಕುಂಭ: ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ತೋರೀತು. ವಿದ್ಯಾರ್ಥಿಗಳಿಗೆ ಸದವಕಾಶ ಕೂಡಿ ಬರುವುದು. ಆರೋಗ್ಯ ವೃದ್ಧಿ. ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿದ ಜವಾಬ್ದಾರಿ. ಸಂಸಾರದಲ್ಲಿ ನೆಮ್ಮದಿ.

ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ, ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರ ಆರೋಗ್ಯದಲ್ಲಿ ಸುಧಾರಣೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.