ರಾಶಿ ಫಲ: ಅವಿವಾಹಿತರಿಗೆ ಕಂಕಣ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ


Team Udayavani, Mar 26, 2023, 7:16 AM IST

1 horoscope1

ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ‌ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಂತೋಷ ವೃದ್ಧಿ.

ವೃಷಭ: ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ. ದೇವತಾ ಕಾರ್ಯಗಳಿಗೆ ಧನ ವ್ಯಯ.

ಮಿಥುನ: ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ, ಉತ್ತಮ ಬೆಳವಣಿಗೆ. ಅಧಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಮಧ್ಯಮ ಧನಾರ್ಜನೆಯ ಸುಖ. ಸಾಂಸಾರಿಕ ಸುಖ ತೃಪ್ತಿ.

ಸಿಂಹ: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮವಿರಲಿ.

ಕನ್ಯಾ: ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ದಾಂಪತ್ಯ ಸುಖ ಮಧ್ಯಮ. ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ತೃಪ್ತಿ.

ತುಲಾ: ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಪ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರು ಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ಸಂಭ್ರಮ.

ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೆ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ. ದಾಂಪತ್ಯ ಸುಖ ವೃದ್ಧಿ.

ಕುಂಭ: ನಯ ವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನ ಗೌರವ ವೃದ್ಧಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆಯಿರಲಿ. ದಾಂಪತ್ಯ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ.

ಟಾಪ್ ನ್ಯೂಸ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

1-sfdas-dasd

Congress ಸರಕಾರದಿಂದ ಗುತ್ತಿಗೆದಾರರಿಗೆ LOC ಕೊಡಲು 5% ಫಿಕ್ಸ್!! : ಹೆಚ್ ಡಿಕೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 Saturday

Daily Horoscope: ಸಂಚಾರದಿಂದ ನಿರೀಕ್ಷಿತ ಸಫ‌ಲತೆ, ಉತ್ತಮ ಧನಾರ್ಜನೆ

1 horoscope

Daily Horoscope:ಪರರಿಗೆ ಸಹಾಯ ಮಾಡಿದ ತೃಪ್ತಿ,ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ

1 thursday

Daily Horoscope: ಉತ್ತಮ ವಾಕ್‌ಚತುರತೆ, ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ ಸಂಭವ

dina-a

Daily Horoscope:ಅನಿರೀಕ್ಷಿತ ಧನಾಗಮನ, ದೂರ ಪ್ರಯಾಣ,ವರ್ಚಸ್ಸು ವೃದ್ಧಿ

1 Tuesday

Daily Horoscope: ವಿದ್ಯೆ, ಜ್ಞಾನ ಪ್ರದರ್ಶನದಿಂದ ಗೌರವ ವೃದ್ಧಿ, ನಿರೀಕ್ಷಿತ ಧನ ಸಂಚಯನ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ