ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ


Team Udayavani, Mar 28, 2023, 7:19 AM IST

1 Tuesday

ಮೇಷ: ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸ ಪಾತ್ರರಾಗಿ ಜವಾಬ್ದಾರಿ ನಿರ್ವಹಿಸಿ. ಪರರ ಹಣ ನಿರ್ವಹಿಸುವಾಗ ಪಾರದರ್ಶಕತೆಗೆ ಆದ್ಯತೆ ನೀಡಿ. ಹೆದರದೇ ಕೆಲಸ ಮಾಡಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮನೋರಂಜನೆಯಿಂದ ಕೂಡಿದ ದಿನ.

ವೃಷಭ: ಗೃಹ, ವಾಹನಾದಿ ಸುಖ ವೃದ್ಧಿ. ನೂತನ ಬಂಧು ಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ಪ್ರಗತಿದಾಯಕ ಧನಾರ್ಜನೆ, ಧನ ಸದ್ವಿನಿಯೋಗ.

ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ವಧು- ವರ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ. ಗುರು ಹಿರಿಯರಿಗೆ ಸಂತೋಷ.

ಕರ್ಕ: ದೀರ್ಘ‌ ಪ್ರಯಾಣ. ಗುರು ಹಿರಿಯರಿಗೆ ಸಂತೋಷಪ್ರದರಾಗಿರಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಸಾಮಾನ್ಯ ಧನ ವೃದ್ಧಿ.

ಸಿಂಹ: ಅನಗತ್ಯ ವಿಚಾರದಲ್ಲಿ ತೊಡಗಿಸಿಕೊಂಡು ತೊಂದರೆ ಎಳೆದುಕೊಳ್ಳದಿರಿ. ದಾಕ್ಷಿಣ್ಯಕ್ಕೆ ಒಳಗಾಗದೆ ಜವಾಬ್ದಾರಿಯುತ ಮಾತುಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ.

ಕನ್ಯಾ: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯಪ್ರವೃತ್ತರಾಗುವುದರಿಂದ ಎಲ್ಲಾ ವ್ಯವಹಾರಗಳಲ್ಲಿ ಗಣನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನ ಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಗೆ ಸದ್‌ವ್ಯಯ.

ತುಲಾ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಬಹು ವಿಧದ ಚಟುವಟಿಕೆಗಳಿಂದ ಕೂಡಿದ ದಿನಚರಿ. ಹೆಚ್ಚಿದ ಧನಸಂಪತ್ತು. ಮಿತ್ರರ ಸಹಕಾರ ಮಾನ್ಯತೆ ಲಭ್ಯ. ಅಧ್ಯಯನ ಆಕಾಂಕ್ಷಿಗಳಿಗೆ ಹೆಚ್ಚಿದ ಅವಕಾಶ ಸವಲತ್ತು. ಗೃಹೋಪಯೋಗಿ ವಸ್ತುಗಳ ಸಂಗ್ರಹ.

ವೃಶ್ಚಿಕ: ದೈರ್ಯ ಶೌರ್ಯ ಪರಾಕ್ರಮ ಅಧಿಕಾರಯುತ ನಡೆಯಿಂದ ಕೂಡಿದ ದಿನಚರಿ. ಮಾತಿನಲ್ಲಿ ತಾಳ್ಮೆ ಪ್ರೀತಿ ವಹಿಸಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಹೆಚ್ಚಿದ ವರಮಾನ ದಂಪತಿಗಳಲ್ಲಿ ಪರಸ್ಪರ ಸಹಕಾರ ಲಭ್ಯ. ಹೂಡಿಕೆ ಉಳಿತಾಯದಲ್ಲಿ ಪ್ರಗತಿ.

ಧನು: ಸಮಯ ಸಂದರ್ಭಕ್ಕೆ ಸರಿಯಾಗಿ ಪ್ರತಿಭೆ ಬುದ್ಧಿವಂತಿಕೆ ಪ್ರದರ್ಶನ, ಜನಮನ್ನಣೆ, ಪ್ರಶಂಸೆ ಲಭ್ಯ. ಆರ್ಥಿಕವಾಗಿ ಬಲಿಷ್ಠತೆ. ಉತ್ತಮ ವಾಕ್‌ಚತುರತೆ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಬಹುಜನರ ಸಹಾಯ ಮಾನ್ಯತೆ. ಜನಮನ್ನಣೆ ಲಭ್ಯ. ಆಸ್ತಿ ವಿಚಾರದಲ್ಲಿ ಸಂತೋಷ. ಬಂಧು- ಮಿತ್ರರ ಆಗಮನ ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ದಾಂಪತ್ಯ ತೃಪ್ತಿಕರ.

ಕುಂಭ: ಸಾಂಸಾರಿಕ ಜವಾಬ್ದಾರಿ. ಅವಿವಾಹಿತರಿಗೆ ವಿವಾಹ ಯೋಗ. ದೇವತಾ ಸ್ಥಳ ಸಂದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಹೆಚ್ಚಿದ ಲಾಭ. ಸಮಾಜಮುಖೀ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.

ಮೀನ: ಆರೋಗ್ಯ ಸುದೃಢ. ಅಧಿಕ ಧನಲಾಭ. ಸರಳತೆಯಿಂದ ಕೂಡಿದ ದಿನಚರಿ. ಜನಮೆಚ್ಚುಗೆಯ ವ್ಯವಹಾರ. ದೂರದ ಬಂಧು- ಮಿತ್ರರ ಭೇಟಿ. ಸಂಭ್ರಮದ ವಾತಾವರಣ. ಹೂಡಿಕೆಗಳಲ್ಲಿ ಆಸಕ್ತಿ ಮುಂದುವರಿಕೆ. ನಾನಾ ರೀತಿಯಲ್ಲಿ ಧನ ಸದ್ವಿನಿಯೋಗ .

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.