ರಾಶಿ ಫಲ: ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ, ಆರೋಗ್ಯ ಗಮನಿಸಿ


Team Udayavani, Mar 29, 2023, 7:12 AM IST

1 wednsdy

ಮೇಷ: ಅಧಿಕ ಜನಸಂಪರ್ಕ. ಸಾಂಸಾರಿಕ ಸುಖದಲ್ಲಿ ತಲ್ಲೀನತೆ. ನಾನಾ ರೀತಿಯ ಮನೋರಂಜನೆಯಲ್ಲಿ ಆಸಕ್ತಿ. ಅವಿವಾಹಿತರಿಗೆ ವಿವಾಹ ಸಮಯ. ದೀರ್ಘ‌ ಪ್ರಯಾಣ. ಪಾಲುಗಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ.

ವೃಷಭ: ಅಧಿಕ ಧನ ಸಂಪಾದನೆಯ ಅಪೇಕ್ಷೆ. ಉತ್ತಮ ಜ್ಞಾನ ತಿಳಿವಳಿಕೆಯಿಂದ ಕೂಡಿದ ಮಾತುಗಾರಿಕೆಗೆ ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಗುರು ಹಿರಿಯರ ಪ್ರೋತ್ಸಾಹದಿಂದ ಕಾರ್ಯ ಸಫ‌ಲತೆ.

ಮಿಥುನ: ಆರೋಗ್ಯ ಗಮನಿಸಿ. ಸಾಹಸ ಪ್ರವೃತ್ತಿ ಮಾಡದಿರಿ. ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ. ಅಧ್ಯಯನದಲ್ಲಿ ಆಸಕ್ತಿ. ದಾಂಪತ್ಯ ಸುಖಕರ. ಸಂದರ್ಭಕ್ಕೆ ಸರಿಯಾಗಿ ಪಾಲುಗಾರರ ಸಹಕಾರ ಲಭ್ಯ.

ಕರ್ಕ: ನಕಾರಾತ್ಮಕ ಚಿಂತನೆಗೆ ಆದ್ಯತೆ ನೀಡದಿರಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ಬಂಧು ಮಿತ್ರರಿಂದ ಸಹಕಾರ ಲಭಿಸುವುದು. ದಾಂಪತ್ಯ ಸುಖ ವೃದ್ಧಿ. ಕ್ಷಮಾಗುಣಕ್ಕೆ ಆದ್ಯತೆ ನೀಡುವುದರಿಂದ ಜನರಿಂದ ಪ್ರಶಂಸೆ.

ಸಿಂಹ: ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾದಾಯ ಲಭಿಸುವುದು. ದಂಪತಿಗಳಲ್ಲಿ ಅನುರಾಗ ವೃದ್ಧಿ ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಜಾಣತನದ ಪ್ರದರ್ಶನದಿಂದ ಅತಿ ಸಫ‌ಲತೆ.

ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಆಶೀರ್ವಾದ ಬಲದಿಂದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರದಲ್ಲಿ ಆಯಕ್ಕೆ ಸರಿಯಾಗಿ ವ್ಯಯ ಸಂಭವ. ಮಾತಿನಲ್ಲಿ ಜವಾಬ್ದಾರಿ ಹೆಚ್ಚಾಗಿ ಕಂಡೀತು.

ತುಲಾ: ಮನೋರಂಜನೆಯಲ್ಲಿ ತಲ್ಲೀನತೆ. ಆಹಾರ ಸೇವನೆಯಲ್ಲಿ ಜಾಗ್ರತೆ ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಪವಾದ ಬರದಂತೆ ಎಚ್ಚರಿಕೆ ವಹಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಆರ್ಥಿಕತೆಯಲ್ಲಿ ಪ್ರಗತಿ ತೋರುವುದು. ಸಾಂಸಾರಿಕ ಸುಖ ತೃಪ್ತಿದಾಯಕ.

ವೃಶ್ಚಿಕ: ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಕೀರ್ತಿ ಲಭಿಸಿದ್ದರಿಂದ ಮನಃತೃಪ್ತಿ. ಜನಮನ್ನಣೆ. ಸ್ಪಷ್ಟತೆಯ ನಡೆಯಿಂದ ಲಾಭ. ನಾಯಕತ್ವ ಗುಣ ವೃದ್ದಿ. ಗೃಹದಲ್ಲಿ ಸಂತಸದ ವಾತಾವರಣ.

ಧನು: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅನಿರೀಕ್ಷಿತ ಸುಖ ವ್ಯವಸ್ಥೆಗಳು ಲಭಿಸುವುವು. ಪದವಿ ಪ್ರಾಪ್ತಿ. ಮಾನಸಿಕ ತೃಪ್ತಿ. ಯೋಚಿಸಿದಂತೆ ಕಾರ್ಯಗಳು ನಡೆಯುವುವು. ಗುರು ಹಿರಿಯರ ಮಾರ್ಗದರ್ಶನ ಲಾಭ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವುದು.

ಮಕರ: ಕೆಲಸ ಕಾರ್ಯಗಳಲ್ಲಿ ಯಶಸ್ಸು. ಗೌರವ ವೃದ್ಧಿ. ಜನಮನ್ನಣೆ ಲಭಿಸಿದ್ದರಿಂದ ಮನಃ ಸಂತೋಷ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅನುರಾಗ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಗುರು ಹಿರಿಯರ ನಿಮಿತ್ತ ಖರ್ಚುವೆಚ್ಚ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಕೆಲಸ ಕಾರ್ಯಗಳಲ್ಲಿ ಉತ್ತಮ ಬದಲಾವಣೆ ತೋರಿ ಬಂದಾವು. ಹೂಡಿಕೆಗಳಲ್ಲಿ ಆಸಕ್ತಿ. ಬಂಧು ಮಿತ್ರರ ಸಹಕಾರ. ಮಕ್ಕಳಿಂದ ಸಂತೋಷ ವಾರ್ತೆ ಕೇಳಿ ಬರುವುದು.

ಮೀನ: ಅಧಿಕ ಧನಸಂಪಾದನೆ. ಉದ್ಯೋಗದಲ್ಲಿ ಕೀರ್ತಿ ಅಭಿವೃದ್ಧಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಪ್ರೀತಿ ವೃದ್ಧಿ. ಹೂಡಿಕೆಗಳಲ್ಲಿ ಆಸಕ್ತಿ. ಆರೋಗ್ಯ ವೃದ್ಧಿ. ಜವಾಬ್ದಾರಿಯುತ ನಡೆಯಿಂದ ಪ್ರವೃತ್ತಿಯಲ್ಲಿ ಲಾಭ. ವಚನ ನೀಡುವಾಗ ಪೂರ್ವಪರ ತಿಳಿದು ನೀಡಿ. ಅನಗತ್ಯ ತೊಂದರೆಗೊಳಗಾಗದಿರಿ.

 

ಟಾಪ್ ನ್ಯೂಸ್

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

1 thursday

Daily Horoscope: ಅವಿವಾಹಿತರಿಗೆ ಕಂಕಣ ಭಾಗ್ಯ, ಉತ್ತಮ ಬೆಳವಣಿಗೆ, ಅಧಿಕ ಧನಾರ್ಜನೆ

Daily Horoscope; ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ

Daily Horoscope; ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ

1 Tuesday

Daily Horoscope: ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ, ನಿರೀಕ್ಷೆಗೂ ಮೀರಿದ ಧನಾಗಮನ

1 monday

Daily Horoscope: ನಿರೀಕ್ಷಿತ ಧನ ವೃದ್ಧಿ, ದೀರ್ಘ‌ ಪ್ರಯಾಣ ಸಂಭವ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ