ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ, ಆರೋಗ್ಯ ಗಮನಿಸಿ


Team Udayavani, Mar 31, 2023, 7:11 AM IST

1 friday

ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ. ಸಂಚಾರಶೀಲತೆ. ಮುಂದಾಳತ್ವ. ಕ್ರಯವಿಕ್ರಯ ನಿಪುಣತೆ. ದೈಹಿಕ ಆರೋಗ್ಯದಲ್ಲಿ ಉದಾಸೀನತೆ ಸಲ್ಲದು. ಸಂದರ್ಭೋಚಿತ ಗುಣ ಪ್ರವೃತ್ತಿ. ಅಧಿಕ ವಿಚಾರಗಳಲ್ಲಿ ಆಸಕ್ತಿ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ತತ್ಪರತೆ. ದೂರ ಪ್ರಯಾಣ. ಆರ್ಥಿಕ ಸುದೃಢತೆ. ಉತ್ತಮ ವಾಕ್‌ಚತುರತೆಯಿಂದ ಜನಮನ್ನಣೆ. ಸಾಂಸಾರಿಕವಾಗಿ ನೆಮ್ಮದಿಯ ದಿನ. ಗೃಹ ಸಂಬಂಧಿ ವಿಚಾರದಲ್ಲಿ ಖರ್ಚು ವೆಚ್ಚ.

ಮಿಥುನ: ಪರರ ಕಾರ್ಯದಲ್ಲಿ ಆಸಕ್ತಿ. ಜವಾಬ್ದಾರಿಯಿಂದ ನಿರ್ವಹಿಸುವುದರಿಂದ ತೊಂದರೆಗೊಳಗಾಗದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆಜ್ಞಾಪಾಲನೆಯಲ್ಲಿ ಆಸಕ್ತಿ. ಮಕ್ಕಳ ನಿಮಿತ್ತ ಅಧಿಕ ಶ್ರಮ. ಆರೋಗ್ಯ ಗಮನಿಸಿ.

ಕರ್ಕ: ಸರ್ವರಲ್ಲಿ ದ್ವೇಷ ಸಾಧಿಸದಿರಿ. ಕೆಲಸ ಕಾರ್ಯಗಳಲ್ಲಿ ಉತ್ಸಾಹವಿರಲಿ. ಆಲಸ್ಯ ತೋರದಿರಿ. ಗುರುಹಿರಿಯರ ಚಿಂತೆ ಕಾಡೀತು. ವಿದೇಶೀ ಮೂಲದ ಜನ ಸಂಪರ್ಕ. ಸಹೋದರ ಸಮಾನರೊಂದಿಗೆ ತಾಳ್ಮೆ ಅಗತ್ಯ. ಸತ್ಕರ್ಮಕ್ಕೆ ಧನವ್ಯಯ.

ಸಿಂಹ: ಸಜ್ಜನರಿಂದ ಗೌರವ ಆದರ ಮನ್ನಣೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸರಕಾರೀ ಕೆಲಸಗಳಲ್ಲಿ ಮಗ್ನತೆ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕನ್ಯಾ: ವಿದ್ಯೆಯಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ ವಾರ್ತೆ. ಸಂಶೋಧನಾತ್ಮಕ ಕಾರ್ಯಗಳಲ್ಲಿ ಆಸಕ್ತಿ. ಪರರಿಗೆ ಸಹಾಯ ಮಾಡಿದುದರಿಂದ ಕೀರ್ತಿ, ಯಶಸ್ಸು ಗೌರವ. ಉತ್ತಮ ನಿರೀಕ್ಷಿತ ಧನಾಗಮ. ಗುರುಹಿರಿಯರ ಸಹಕಾರ. ಸುದೃಢ ಆರೋಗ್ಯ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಂದ ಹೆಚ್ಚಿದ ಜವಾಬ್ದಾರಿ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ದೇವತಾ ಸ್ಥಳಗಳಿಗೆ ಸಂದರ್ಶನ.

ಧನು: ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾಗಮನ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಶ್ರಮ.

ಮಕರ: ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಬಗ್ಗೆ ಹೆಚ್ಚಿದ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಂಭವ. ಆರೋಗ್ಯದಲ್ಲಿ ಸುಧಾರಣೆ.

ಕುಂಭ: ದೀರ್ಘ‌ ಪ್ರಯಾಣದಲ್ಲಿ ನಿರೀಕ್ಷಿತ ಸಫ‌ಲತೆ. ಉತ್ತಮ ಸ್ಥಾನ ಗೌರವಾದಿ ಲಭ್ಯ. ಅಧಿಕ ಧನಾರ್ಜನೆ. ನೂತನ ಮಿತ್ರರ ಭೇಟಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಮಕ್ಕಳಿಂದ ಸಂತಸ.

ಮೀನ: ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರದ ನಿಮಿತ್ತ ಪ್ರಯಾಣ ಸಂಭವ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.