ಬ್ಯಾನರ್, ಫ್ಲೆಕ್ಸ್ ಗಳನ್ನು ಹಾಕಿ ಸಾರ್ವಜನಿಕರನ್ನು ಅಪಾಯಕ್ಕೆ ಈಡುಮಾಡುವುದು ಎಷ್ಟು ಸರಿ ?


Team Udayavani, Sep 14, 2019, 3:26 PM IST

banner

ಮಣಿಪಾಲ: ಚೆನ್ನೈನ ಸಂಚಾರ ನಿಬಿಡ ರಸ್ತೆಯ ಮಧ್ಯೆ ಅಕ್ರಮವಾಗಿ ಕಟ್ಟಲಾಗಿದ್ದ ರಾಜಕೀಯ ನಾಯಕರೊಬ್ಬರ ಮನೆಯ ಸಮಾರಂಭದ ಫ್ಲೆಕ್ಸ್‌ ಬಿದ್ದು ಅಪಘಾತ ಸಂಭವಿಸಿ ಯುವತಿಯೋರ್ವಳು ಮೃತಪಟ್ಟ ಘಟನೆಯಿಂದಾಗಿ ಫ್ಲೆಕ್ಸ್‌, ಬ್ಯಾನರ್‌ ಗಳನ್ನು ನಿಷೇಧಿಸಬೇಕೆಂಬ ಕೂಗು ಮತ್ತೆ ಜೀವ ಪಡೆದಿದೆ. ʼಉದಯವಾಣಿʼ ಫೇಸ್‌ ಬುಕ್‌ ಖಾತೆಯಲ್ಲಿ ಶುಭಾಶಯ, ಅಭಿನಂದನೆ ಹೆಸರಿನಲ್ಲಿ ಬೃಹತ್ ಗಾತ್ರದ ಬ್ಯಾನರ್, ಫ್ಲೆಕ್ಸ್ ಗಳನ್ನು ಹಾಕಿ ಸಾರ್ವಜನಿಕರನ್ನು ಅಪಾಯಕ್ಕೆ ಈಡುಮಾಡುವುದು ಎಷ್ಟು ಸರಿ ? ಎಂಬ ಪ್ರಶ್ನೆಯನ್ನುಓದುಗರಿಗೆ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಓದುಗರ ಆಯ್ದ ಪ್ರತಿಕ್ರಿಯೆಗಳು ಇಲ್ಲಿವೆ.

ಸುನಿ ಸುನಿ: ಜಾಹೀರಾತು, ಅಭಿನಂದನೆ, ಶುಭಾಶಯಗಳನ್ನು ಹೇಳಲೇ ಬೇಕೆನಿಸಿದರೆ ಪೇಪರ್, ಆಕಾಶವಾಣಿ, ದೂರದರ್ಶನಗಳಲ್ಲಿ ಹಾಕಲಿ. ಬೋರ್ಡ್, ಫ್ಲೆಕ್ಸ್ ಬೇಡವೇ ಬೇಡ.

ಪ್ರೇಮಲತ ಶೆಟ್ಟಿ; ತಮಿಳುನಾಡಿನಲ್ಲಿ ಬ್ಯಾನರ್‌ ನಿಂದಾಗಿ ಓರ್ವ ಹೆಣ್ಣುಮಗಳು ಸಾವನ್ನಪ್ಪಿದಳು. ಆಕೆ ಹೆಲ್ಮೆಟ್‌ ಧರಿಸಿರಲಿಲ್ಲ. ಹಾಗಾಗಿ ಅದು ಅವರ ತಪ್ಪು ಎಂದು ಒಬ್ಬ ರಾಜಕಾರಣಿ ಹೇಳಿಕೆ ನೀಡಿದ್ದಾರೆ. ಭ್ರಷ್ಟರ ಮಧ್ಯಪ್ರವೇಶದಿಂದ ರಸ್ತೆಗಳು ಕೂಡಾ ಕಳಪೆಯಾಗಿವೆ. ಕರ್ನಾಟಕದ ಉಡುಪಿಯ ಮುಖ್ಯರಸ್ತೆಯಲ್ಲಿ ಎರಡು ಗುಂಡಿಗಳು ಬಾಯ್ತೆರೆದಿದೆ. ಇದು ದ್ವಿಚಕ್ರ ವಾಹನ ಸವಾರರಿಗೆ ತುಂಬಾ ಅಪಾಯಕಾರಿ. ಆದರೆ ಸಂಬಂಧಿಸಿದ ಇಲಾಖೆ ಕಣ್ಣುಮುಚ್ಚಿ ಕುಳಿತಿದೆ.

ಸಂತೋಷ್‌ ಹೆಚ್‌ ಡಿಸೋಜ: ಕಂಡ ಕಂಡಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿಯ‌ ಬಗ್ಗೆ ಸೇರಿದಂತೆ ಇನ್ನಿತರ ವಿಚಾರಕ್ಕೆ ಅಭಿನಂದನೆ ಸಲ್ಲಿಸಿ ಬ್ಯಾನರ್ , ಫ್ಲೆಕ್ಸ್ ಹಾಕುವುದರಿಂದ ನಗರದ ಸೌಂದರ್ಯ ಧಕ್ಕೆ ಉಂಟಾಗುತ್ತದೆ

ಅಮಿತ್‌ ಜೆಎಸ್:‌ ಒಬ್ಬರನ್ನು ಅಭಿನಂಧಿಸಲು ಮಾಡುವ ಬ್ಯಾನರ್‌ ಗೆ 5ರಿಂದ 10 ಸಾವಿರ ಖರ್ಚು ಮಾಡುವುದರ ಬದಲು ಅದೇ ಹಣವನ್ನು ಬಡವರಿಗಾಗಿ ಖರ್ಚು ಮಾಡಿ. ಬಡವರಿಗೆ ಆಹಾರ ನೀಡಿ ಅಥವಾ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಿ. ಅದರಿಂದ ನಿಮಗೆ ನೆಮ್ಮದಿಯಾದರೂ ಸಿಗಬಹುದು.

ರ‌ಮೇಶ್‌ ಬಿವಿ: ದೇಶಾದ್ಯಂತ ಈ ಫ್ಲೆಕ್ಸ್ ಫಲಕಗಳನ್ನು ನಿಷೇಧಿಸಬೇಕು.

ಸುಬ್ರಹ್ಮಣ್ಯ ಜೋಶಿ: ಬ್ಯಾನರ್‌ ಹಾಕಿದ ಏಜೆನ್ಸಿಯನ್ನು ಜೈಲಿಗೆ ಹಾಕಿ. ಬೇಜವಾಬ್ದಾರಿಯ ಜನಗಳು. ಒಂದು ಮುಗ್ಧ ಜೀವದ ಬೆಲೆ ಗೊತ್ತಿಲ್ಲದವರು.

ಸಂದೀಪ್‌ ಕಾಮತ್: ಪ್ರತೀ ಬ್ಯಾನರ್‌ ಗಳಿಗೆ ಇನ್ಶೂರೆನ್ಸ್‌ ಮಾಡಬೇಕು.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.