ಹೇಗೆ ನಡೆಯುತ್ತಿದೆ ಜ್ಞಾನವಾಪಿ ಸರ್ವೇ?


Team Udayavani, Aug 5, 2023, 7:27 AM IST

JNANAVYAPI

ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಮಂದಿರದ ರಚನೆಗಳ ಮೇಲೆ ನಿರ್ಮಿಸಲಾಗಿದೆಯೇ ಎಂಬುದನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಮಸೀದಿ ಒಳಗೆ ಸಮೀಕ್ಷೆ ನಡೆಸುವಂತೆ ಹಿಂದೂಗಳು ಸಲ್ಲಿಸಿದ್ದ ಅರ್ಜಿಗೆ ಅಲಹಾಬಾದ್‌ ಹೈಕೋರ್ಟ್‌ ಸಮ್ಮತಿಸಿದೆ. ಅದರ ಭಾಗವಾಗಿ ಶುಕ್ರವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಅಧಿಕಾರಿಗಳು ಸಮೀಕ್ಷೆ ಆರಂಭಿಸಿದ್ದಾರೆ.. ಏನೀ ಸಮೀಕ್ಷೆ ? ಎಎಸ್‌ಐ ಕಾರ್ಯಾಚರಣೆ ಹೇಗಿರಲಿದೆ ಎಂಬುದರ ವಿವರ ಇಲ್ಲಿದೆ.

ರಚನೆಗೆ ಹಾನಿಯಾಗದಂತೆ ಸಮೀಕ್ಷೆ
ಸಮೀಕ್ಷೆ ನಡೆಸುವುದರಿಂದ ಮಸೀದಿಯ ಮೂಲ ರಚನೆಗೆ ಹಾನಿಯಾಗಬಹುದೆಂದು ಮಸೀದಿ ಸಮೀತಿ ಆತಂಕ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ಯಾವುದೇ ಉತ್ಖನನ ನಡೆಸದಂತೆ ಆದೇಶಿಸಿದೆ. ಹೀಗಾಗಿ ಎಎಸ್‌ಐ ಅಧಿಕಾರಿಗಳು ಕಟ್ಟಡದ ಒಳಗಿರುವ ಪ್ರಾಚೀನ ವಸ್ತುಗಳನ್ನು ಪಟ್ಟಿ ಮಾಡಿ, ಅವುಗಳ ಫೋಟೋ ತೆಗೆದು, ಅದರ ಕಾಲಮಾನವನ್ನು ಗೊತ್ತುಪಡಿಸುವ ದಾಖಲೆಗಳನ್ನು ಸಂಗ್ರಹಿಸಲಿದೆ. ಸರ್ವೇಕ್ಷಣೆ ಸಂದರ್ಭದಲ್ಲಿ ಪ್ರಕರಣಕ್ಕೆ ಪುರಾವೆ ದೊರಕಿಸಿಕೊಡುವ ದಾಖಲೆಗಳು ಪತ್ತೆಯಾದಲ್ಲಿ, ಅವುಗಳ ಕಾರ್ಬನ್‌ ಡೇಟಿಂಗ್‌ ನಡೆಸುವ ಸಾಧ್ಯತೆಗಳಿದೆ.

ಯಾವೆಲ್ಲ ತಂತ್ರಜ್ಞಾನಗಳ ಬಳಕೆ?
* ಗ್ರೌಂಡ್‌ ಪೆನೆಟ್ರೇಟಿಂಗ್‌ ರೇಡಾರ್‌:
ರೇಡಿಯೋ ತರಂಗಗಳನ್ನು ಬಳಸಿಕೊಂಡು ಭೂ ಮೇಲ್ಮೆ„ಗಿಂತ ಕೆಳಗಿರುವ ಚಿತ್ರಗಳನ್ನು ಸೆರೆ ಹಿಡಿಯಲು ಈ ತಂತ್ರಜ್ಞಾನ ಸಹಾಯ ಮಾಡಲಿದೆ. ರಚನೆಯ ಅಡಿಪಾಯಕ್ಕೆ ಯಾವುದೇ ಹಾನಿಯಾಗದಂತೆ ಭೂಗರ್ಭದಲ್ಲಿ ಶೋಧಿಸಿ, ಅಲ್ಲಿರಬಹುದಾದ ಯಾವುದೇ ರಚನೆಗಳ ಸ್ಥಳವನ್ನು ಪತ್ತೆಹಚ್ಚಲಿದೆ.
*ಜಿಪಿಎಸ್‌:
ರೇಡಿಯೋ ತರಂಗಗಳು ಮತ್ತು ಬಾಹ್ಯಾಕಾಶ ಉಪಗ್ರಹ ವ್ಯವಸ್ಥೆಗಳನ್ನು ಜಿಪಿಎಸ್‌ ಆಧರಿಸಿದ್ದು, ಸರ್ವೇಕ್ಷಣಾ ಭೂಮಿಯ ಸ್ಥಳಾಕೃತಿ ಹಾಗೂ ದತ್ತಾಂಶಗಳ ಸಂಗ್ರಹಣೆಗೆ ತೆರಳಿರುವ ರೇಡಾರ್‌ನ ಮೇಲ್ವಿಚಾರಣೆ ಮತ್ತು ಅದರ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
*ಡ್ರೋನ್‌:
ಸಮೀಕ್ಷೆಯ ದಾಖಲೆ, ಕಾರ್ಯಾಚರಣೆ ಸಮನ್ವಯ, ಪರಿಶೋಧನೆ, ಸಂವಹನ, ತಪಾಸಣೆ ಸೇರಿದಂತೆ ಸರ್ವೆ ಭೂಮಿಯ ವಿವಿಧ ಕಾರ್ಯಾಚರಣೆ ಹಾಗೂ ವಿಡಿಯೋಗ್ರಫಿ, ಫೋಟೋಗ್ರಫಿಗಾಗಿ ಬಹು ಉದ್ದೇಶಿತ ಕ್ಯಾಮೆರಾಗಳನ್ನು ಅಳವಡಿಸಿರುವ ಡ್ರೋನ್‌ಗಳನ್ನು ಬಳಕೆ ಮಾಡಲಾಗುತ್ತದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.