ವಿದ್ಯಾರ್ಥಿಗಳಿದ್ದಾಗ ವಿರಾಟ್‌, ಧೋನಿ ಗಳಿಸಿದ ಸ್ಕೋರ್‌ ಎಷ್ಟು?


Team Udayavani, Jun 28, 2020, 6:35 AM IST

ವಿದ್ಯಾರ್ಥಿಗಳಿದ್ದಾಗ ವಿರಾಟ್‌, ಧೋನಿ ಗಳಿಸಿದ ಸ್ಕೋರ್‌ ಎಷ್ಟು?

ಹೊಸದಿಲ್ಲಿ: ಮಹೇಂದ್ರ ಸಿಂಗ್‌ ಧೋನಿ ಮತ್ತು ವಿರಾಟ್‌ ಕೊಹ್ಲಿ ಜಾಗತಿಕ ಕ್ರಿಕೆಟಿನ ಸರ್ವಶ್ರೇಷ್ಠ ಆಟಗಾರರೆಂಬುದರಲ್ಲಿ ಎರಡು ಮಾತಿಲ್ಲ. ಇಬ್ಬರೂ ರನ್‌ ರಾಶಿಯನ್ನು ಪೇರಿಸಿದವರು, ಯಶಸ್ವಿ ನಾಯಕರು. ಧೋನಿ ಪಾಲಿಗೆ ಮಿಂಚಿನ ಸ್ಟಂಪರ್‌ ಎಂಬ ಖ್ಯಾತಿಯೂ ಸೇರಿಕೊಂಡಿದೆ. ಆದರೆ ಇವರಿಬ್ಬರೂ ವಿದ್ಯಾರ್ಥಿ ಜೀವನದಲ್ಲಿ ಗಳಿಸಿದ “ಸ್ಕೋರ್‌’ ಎಷ್ಟು? ಇದು ಬಹಳ ತಮಾಷೆಯಾಗಿದೆ.

ಕ್ರಿಕೆಟ್‌ನಲ್ಲಿ ಇಬ್ಬರೂ ಜಾಗತಿಕ ಮಟ್ಟದಲ್ಲಿ ಮಿಂಚಿದರೂ ಕಲಿಕೆಯಲ್ಲಿ ಬಹಳ ಹಿಂದೆ ಎಂಬ ಸಂಗತಿ ಬಯಲಾಗಿದೆ. ಧೋನಿ 10ನೇ ತರಗತಿಯಲ್ಲಿ ಗಳಿಸಿದ ಅಂಕ ಶೇ. 66. 12ನೇ ತರಗತಿಯಲ್ಲಿ ಇದಕ್ಕಿಂತ ಕಡಿಮೆ, ಶೇ. 56 ಮಾತ್ರ.

ವಿರಾಟ್‌ ಕೊಹ್ಲಿ ಅವರಂತೂ ಗಣಿತದಲ್ಲಿ ಶತದಡ್ಡ! ಲೆಕ್ಕ ಎಂಬುದು ಅವರನ್ನು ಪೆಡಂಭೂತದಂತೆ ಕಾಡುತ್ತಲೇ ಇರುತ್ತಿತ್ತು. ಗರಿಷ್ಠ ನೂರು ಅಂಕಗಳಲ್ಲಿ ಅವರೆಂದೂ “ಡಬಲ್‌ ಫಿಗರ್‌’ ತಲುಪಿದ್ದಿಲ್ಲ ಅಂದರೆ ನಂಬಲೇಬೇಕು!

ನೂರರಲ್ಲಿ ಮೂರಂಕ!
“ಗಣಿತ ಅಂದರೆ ನನಗೆ ಭಯ ಮತ್ತು ಅಲರ್ಜಿ. ಇದು ತಲೆಗೇ ಹತ್ತುತ್ತಿರಲಿಲ್ಲ. ಗರಿಷ್ಠ ಅಂಕ ನೂರಾದರೆ ನಾನು ಗಳಿಸುತ್ತಿದ್ದುದು ಕೇವಲ ಮೂರು! ಇಷ್ಟಕ್ಕೂ ಗಣಿತವನ್ನು ಏಕೆ ಕಲಿಯಬೇಕೆಂಬುದು ನನ್ನ ಪ್ರಶ್ನೆ. ಇದರ ಯಾವ ಸೂತ್ರಗಳೂ ನಮಗೆ ಬದುಕಿಗೆ ಅನ್ವಯಿಸುವುದಿಲ್ಲ…’ ಎಂಬುದಾಗಿ ಚಾಟ್‌ ಶೋ ಒಂದರಲ್ಲಿ ವಿರಾಟ್‌ ಕೊಹ್ಲಿ ಬಹಳ ತಮಾಷೆಯಾಗಿ ಹೇಳಿದ್ದಾರೆ.

ಸಚಿನ್‌ ತೆಂಡುಲ್ಕರ್‌ 10ನೇ ತರಗತಿಯಲ್ಲಿ ಫೇಲ್‌ ಆಗಿದ್ದರೆಂಬ ಸಂಗತಿಯನ್ನೂ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಲಾಯಿತು. ಇದರಿಂದ ಇವರ್ಯಾರ ಕ್ರಿಕೆಟ್‌ ಸಾಧನೆಗೂ ಅಡ್ಡಿಯಾಗಲಿಲ್ಲ. ಆದರೆ ಕುಂಬ್ಳೆ, ಲಕ್ಷ್ಮಣ್‌, ಶ್ರೀನಾಥ್‌ ವಿದ್ಯಾರ್ಥಿ ಜೀವನದಲ್ಲಿ ಉತ್ತಮ “ಸ್ಕೋರರ್‌’ಗಳಾಗಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.