ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ


ಶ್ರೀರಾಮ್ ನಾಯಕ್, Feb 3, 2023, 5:51 PM IST

ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ

ಆರೋಗ್ಯವೇ ಭಾಗ್ಯ ಎಂಬ ನಾಣ್ನುಡಿ ಇದೆ. ಮಾನವನಿಗೆ ಆರೋಗ್ಯ ಮತ್ತು ಆಯುಸ್ಸುಗಿಂತ ಬೇರೆ ಭಾಗ್ಯವಿಲ್ಲ, ಆರೋಗ್ಯದ ಗುಟ್ಟು ಆಹಾರದಲ್ಲಿ ಇರುವುದು ಎಲ್ಲರಿಗೂ ಗೊತ್ತು,ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ ಭಾರತ. ಅದರಂತೆ ದೇಶದ ಆಹಾರ ಪದ್ಧತಿಯಲ್ಲೂ ಆಯಾಯ ಪ್ರದೇಶಕ್ಕೆ ಹೋದಂತೆ ಅಲ್ಲಿನ ಆಹಾರ ಪದ್ಧತಿಗಳು ಬದಲಾಗುತ್ತಿರುತ್ತವೆ ಹಾಗಾಗಿ ಆಹಾರದಲ್ಲಿ ಕೂಡಾ ವೈವಿಧ್ಯತೆಯನ್ನು ಕಾಣಬಹುದು .ಕಾಲ ಬದಲಾದಂತೆ ಜನ ಆಧುನಿಕ ಶೈಲಿಯ ಆಹಾರ ಪದ್ಧತಿಗೆ ಮರುಹೋಗುತ್ತಿದ್ದಾರೆ.

ಈಗೀನ ಮಕ್ಕಳು ಸ್ನ್ಯಾಕ್ಸ್‌ ತಿಂಡಿ ತುಂಬಾನೇ ಇಷ್ಟಪಡುತ್ತಾರೆ.ಅದರಲ್ಲೂ ವಿವಿಧ ಬಗೆಯ ತಿಂಡಿಗಳೆಂದರೆ ಅವರಿಗೆ ಪಂಚಪ್ರಾಣ. ನಿಮ್ಮ ಮಕ್ಕಳೂ ನಿಮಗೆ ಹೊಸ ರುಚಿಯ ತಿಂಡಿಬೇಕೆಂದು ನಿಮಗೆ ಕೇಳುತ್ತಿದ್ದರೆ ಇಲ್ಲೊಂದು ರೆಸಿಪಿ ಇದೆ ಅದುವೇ ವೆಜ್‌ ಗೋಲ್ಡ್‌ ಕಾಯಿನ್‌.

ಈ ರೆಸಿಪಿ ತುಂಬಾನೇ ಸಿಂಪಲ್ ಕೂಡ ಆಗಿದೆ . ನೀವು ಇದನ್ನು ಮನೆಯಲ್ಲಿ ಟ್ರೈ ಮಾಡಿ ನೋಡಿ .

ವೆಜ್‌ ಗೋಲ್ಡ್‌ ಕಾಯಿನ್‌ ಬೇಕಾಗುವ ಸಾಮಗ್ರಿಗಳು
ಬೇಯಿಸಿದ ಆಲೂಗಡ್ಡೆ-3,ಈರುಳ್ಳಿ-2(ಸಣ್ಣಗೆ ಹೆಚ್ಚಿದ್ದು), ತುರಿದಿಟ್ಟ ಕ್ಯಾರೆಟ್‌-3ಚಮಚ, ಕ್ಯಾಪ್ಸಿಕಂ-ಸ್ವಲ್ಪ, ಹಸಿಮೆಣಸು-2,ಶುಂಠಿ-ಬೆಳ್ಳುಳ್ಳಿ ಪೇಸ್ಟ್‌-2ಚಮಚ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಸೋಯಾ ಸಾಸ್‌-2ಚಮಚ ಬ್ರೆಡ್ಡಿನ ಚೂರು, ಕಾರ್ನ್ -2 ಚಮಚ, ಬಿಳಿ ಎಳ್ಳು-3ಚಮಚ, ಪೆಪ್ಪರ್‌-ಅರ್ಧ ಚಮಚ, ಟೊಮೆಟೋ ಸಾಸ್‌, ಕರಿಯಲು ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
-ಮೊದಲಿಗೆ ಒಂದು ಬೌಲ್‌ ಗೆ ಬೇಯಿಸಿದ ಆಲೂಗಡ್ಡೆ, ಸಣ್ಣಗೆ ಹೆಚ್ಚಿದ ಈರುಳ್ಳಿ, ತುರಿದಿಟ್ಟ ಕ್ಯಾರೆಟ್‌, ಕ್ಯಾಪ್ಸಿಕಂ ಮತ್ತು ಕಾರ್ನ್ ಹಾಕಿ ಸರಿಯಾಗಿ ಮಿಕ್ಸ್‌ ಮಾಡಿ.
-ನಂತರ ಅದಕ್ಕೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್‌, ಹಸಿಮೆಣಸು, ಪೆಪ್ಪರ್‌ ಪುಡಿ, ಕೊತ್ತಂಬರಿ ಸೊಪ್ಪು , ಸೋಯಾ ಸಾಸ್‌ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಪುನಃ ಮಿಕ್ಸ್‌ ಮಾಡಿಕೊಳ್ಳಿ.

-ತದನಂತರ ದುಂಡಗಿನ ಆಕಾರ ಮಾಡಿಕೊಳ್ಳಲು ಗ್ಲಾಸ್‌ ನ್ನು ಬಳಸಿ ಬ್ರೆಡ್‌ ಸ್ಲೈಸ್ ನ್ನು ದುಂಡಗಿನ ತುಂಡುಗಳಾಗಿ ಕಟ್‌ ಮಾಡಿಕೊಳ್ಳಿ.

-ಆಮೇಲೆ ಒಂದೊಂದೇ ಕಟ್‌ ಮಾಡಿದ ಬ್ರೆಡ್‌ ಸ್ಲೈಸ್ ತೆಗೆದು ಅದರ ಮೇಲೆ ಆಲೂ ಮಿಶ್ರಣವನ್ನು ಸವರಿಕೊಳ್ಳಿರಿ.

-ಆ ಬಳಿಕ ಆಲೂಮಿಶ್ರಣದ ಮೇಲೆ ಬಿಳಿ ಎಳ್ಳಿನೊಂದಿಗೆ ಕೋಟ್‌ ಮಾಡಿಕೊಳ್ಳಿ.

-ಒಂದು ಬಾಣಲೆಗೆ ಎಣ್ಣೆಯನ್ನು ಹಾಕಿ ಕಾದಮೇಲೆ ಈ ಬ್ರೆಡ್‌ ಮಿಶ್ರಣವನ್ನು ಎಣ್ಣೆಯಲ್ಲಿ ಗರಿಗರಿಯಾಗುವವರೆಗೆ ಫ್ರೈ ಮಾಡಿದರೆ ವೆಜ್‌ ಗೋಲ್ಡ್‌ ಕಾಯಿನ್‌ ಟೊಮೆಟೋ ಸಾಸ್‌ ಜೊತೆ ತಿನ್ನಲು ಸಿದ್ಧ.

*ಶ್ರೀರಾಮ್ ನಾಯಕ್

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.