ಅರ್ಜುನ ಪ್ರಶಸ್ತಿಯ ಆಯ್ಕೆ ಮಾನದಂಡ ಪ್ರಶ್ನಿಸಿದ ಪ್ರಣಯ್‌


Team Udayavani, Jun 4, 2020, 6:45 AM IST

ಅರ್ಜುನ ಪ್ರಶಸ್ತಿಯ ಆಯ್ಕೆ ಮಾನದಂಡ ಪ್ರಶ್ನಿಸಿದ ಪ್ರಣಯ್‌

ಹೊಸದಿಲ್ಲಿ: ಭರವಸೆಯ ಬ್ಯಾಡ್ಮಿಂಟನ್‌ ಆಟಗಾರ ಎಚ್‌.ಎಸ್‌. ಪ್ರಣಯ್‌ ಅರ್ಜುನ ಪ್ರಶಸ್ತಿಯ ನಾಮ ನಿರ್ದೇಶನದ ಬಗ್ಗೆ ಅಪಸ್ವರ ಎತ್ತಿದ್ದಾರೆ. ಇದರ ಆಯ್ಕೆಯ ಮಾನದಂಡ ಯಾವುದು ಎಂದು ಭಾರತೀಯ ಬ್ಯಾಡ್ಮಿಂಟನ್‌ ಒಕ್ಕೂಟವನ್ನು (ಬಿಎಐ) ಪ್ರಶ್ನಿಸಿದ್ದಾರೆ. ಸತತ 2 ವರ್ಷಗಳಿಂದ ಈ ಪ್ರಶಸ್ತಿಗೆ ತನ್ನ ಹೆಸರು ಸೂಚಿಸದ ಬಗ್ಗೆ ಅವರು ಕಿಡಿ ಕಾರಿದ್ದಾರೆ.

“ಇದು ಅದೇ ಹಳೆಯ ಕತೆ. ಕಾಮನ್ವೆಲ್ತ್‌ ಗೇಮ್ಸ್‌, ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಯಾರು ಪದಕ ಗೆದ್ದಿರುವರೋ ಅವರನ್ನು ಬಿಎಐ ಶಿಫಾರಸು ಮಾಡುವುದೇ ಇಲ್ಲ. ಇಂಥ ಪ್ರಮುಖ ಕೂಟಗಳಲ್ಲಿ ಪಾಲ್ಗೊಳ್ಳದ ಹಾಗೂ ಇಲ್ಲಿ ಗೆಲ್ಲದವರ ಹೆಸರನ್ನು ಸೂಚಿಸುತ್ತದೆ’ ಎಂದು ಪ್ರಣಯ್‌ ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪಾರುಪಳ್ಳಿ ಕಶ್ಯಪ್‌ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.ಮಂಗಳವಾರ ಡಬಲ್ಸ್‌ ಜೋಡಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಹಾಗೂ ಸಿಂಗಲ್ಸ್‌ ಆಟಗಾರ ಸಮೀರ್‌ ವರ್ಮ ಅವರನ್ನು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ ಬಳಿಕ ಪ್ರಣಯ್‌ ಈ ಅಸಮಾಧಾನ ಹೊರಗೆಡಹಿದ್ದಾರೆ.

ಪ್ರಣಯ್‌ 2018ರ ಗೋಲ್ಡ್‌ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌ ಮಿಶ್ರ ಡಬಲ್ಸ್‌ ನಲ್ಲಿ ಚಿನ್ನ, ಅದೇ ವರ್ಷದ ಏಶ್ಯನ್‌ ಚಾಂಪಿಯನ್‌ಶಿಪ್‌ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು. ಆದರೆ ಈವರೆಗೆ ಪ್ರಣಯ್‌ ಹೆಸರನ್ನು ಬಿಎಐ ಅರ್ಜುನ ಪ್ರಶಸ್ತಿಗೆ ಸೂಚಿಸಿಲ್ಲ.

ಪ್ರಣಯ್‌ಗೆ ಮತ್ತೋರ್ವ ಖ್ಯಾತ ಶಟ್ಲರ್‌ ಪಿ. ಕಶ್ಯಪ್‌ ಅವರಿಂದ ಬೆಂಬಲ ವ್ಯಕ್ತವಾಗಿದೆ. “ಈ ಪ್ರಶಸ್ತಿಗಳಿಗೆ ಹೆಸರು ಸೂಚಿಸುವ ವಿಧಾನವೇ ಅರ್ಥವಾಗುತ್ತಿಲ್ಲ. ಇದು ಬದಲಾಗಬೇಕು. ಚಿಂತಿಸಬೇಡ…’ ಎಂದು ಪ್ರಣಯ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ.

 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.