ರೈಲಿನಲ್ಲಿ ನಗನಾಣ್ಯ ಕಳವು : ರಾತ್ರಿ ಹೊತ್ತು ಮಲಗಿದ್ದ ಪ್ರಯಾಣಿಕರೇ ಈತನ ಟಾರ್ಗೆಟ್
Team Udayavani, Feb 20, 2022, 12:50 PM IST
ಹುಬ್ಬಳ್ಳಿ: ರೈಲಿನಲ್ಲಿ ಪ್ರಯಾಣಿಕರು ರಾತ್ರಿ ಹೊತ್ತು ಮಲಗಿದ್ದಾಗ ಅವರ ಬ್ಯಾಗ್ಗಳಿಂದ ಬೆಲೆ ಬಾಳುವ ನಗ-ನಾಣ್ಯ ಕಳುವು ಮಾಡುತ್ತಿದ್ದ ಓರ್ವನನ್ನು ಹುಬ್ಬಳ್ಳಿ ರೈಲ್ವೆ ಠಾಣೆ ಪೊಲೀಸರು ಬಂಧಿಸಿ, ಆತನಿಂದ ಅಂದಾಜು 5.60ಲಕ್ಷ ರೂ. ಮೌಲ್ಯದ 101ಗ್ರಾಂ ಚಿನ್ನಾಭರಣ ಇನ್ನಿತರೆ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.
ಹೊಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಜಾನ್ಸುಕುರ ಸ್ಟೀವನ್ ಎಂಬಾತನೆ ಬಂಧಿತ. ಇವನು ರೈಲಿನಲ್ಲಿ ಪ್ರಯಾಣಿಕರು ಮಲಗಿದ್ದಾಗ ಅವರಿಗೆ ಗೊತ್ತಾಗದಂತೆ ಬ್ಯಾಗ್ನಲ್ಲಿದ್ದ ಚಿನ್ನ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದ. ರೈಲ್ವೆ ಪೊಲೀಸ್ ಠಾಣೆ ಎಎಸ್ಐ ಸತ್ಯಪ್ಪ ಮುಕ್ಕಣ್ಣವರ ಮತ್ತು ಸಿಬ್ಬಂದಿ ಜಾನ್ಸುಕುರನನ್ನು ಬಂಧಿಸಿ, ಆತನಿಂದ ಒಟ್ಟು ಮೂರು
ಪ್ರಕರಣಗಳನ್ನು ಭೇದಿಸಿ, 101ಗ್ರಾಂ ಚಿನ್ನಾಭರಣ, ಎರಡು ಮೊಬೈಲ್ಸ್, ಒಂದು ಆ್ಯಪಲ್ ಕಂಪನಿಯ ಲ್ಯಾಪ್ಟಾಪ್, ಸ್ಮಾರ್ಟ್ ವಾಚ್ ವಶಪಡಿಸಿಕೊಂಡು, ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ : ಹೆಚ್ಚಿದ ಉದ್ವಿಗ್ನತೆ: ಪುತಿನ್ ಗೆ ಕರೆ ಮಾಡಿ ಮಾತುಕತೆಗೆ ಕರೆದ ಉಕ್ರೇನ್ ಅಧ್ಯಕ್ಷ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು