ಹುಬ್ಬಳ್ಳಿ-ಬೆಂಗಳೂರು ರೈಲು ಸೇವೆ ಬದಲಾವಣೆ


Team Udayavani, Jan 16, 2022, 12:23 PM IST

train-track

ಹುಬ್ಬಳ್ಳಿ: ಯಶವಂತಪುರ ಯಾರ್ಡ್‌ನಲ್ಲಿ ಜ. 21ರಂದು ಎಂಜಿನಿಯರಿಂಗ್‌ ಕೆಲಸಕ್ಕೆ ಸಂಬಂಧಿತ (ಥಿಕ್‌ ವೆಬ್‌ ಸ್ವಿಚ್‌ಗಳ) ಕಾಮಗಾರಿ ಸಲುವಾಗಿ ಲೈನ್‌ ಬ್ಲಾಕ್‌ ಇರುವ ನಿಮಿತ್ತ ರೈಲುಗಳ ಸೇವೆಯಲ್ಲಿ ಬದಲಾವಣೆ ಆಗಲಿದೆ. ಜ. 20ರಂದು ಹುಬ್ಬಳ್ಳಿ-ಬೆಂಗಳೂರು ನಿತ್ಯ ಸೇವೆಯ ಎಕ್ಸ್‌ಪ್ರೆಸ್‌ (17392) ರೈಲನ್ನು ಚಿಕ್ಕಬಾಣಾವರ ನಿಲ್ದಾಣದಲ್ಲಿ 40 ನಿಮಿಷಗಳವರೆಗೆ ನಿಯಂತ್ರಿಸಲಾಗುವುದು.

ಜ. 21ರಂದು ಬೆಂಗಳೂರು ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗೆ ಹೊರಡುವ ಬೆಂಗಳೂರು-ಹೊಸಪೇಟೆ ಪ್ರತಿನಿತ್ಯ ಸೇವೆಯ ವಿಶೇಷ ಪ್ಯಾಸೆಂಜರ್‌ (06243) ರೈಲಿನ ಸಮಯವನ್ನು 30 ನಿಮಿಷಗಳ ಮರುಹೊಂದಾಣಿಕೆ ಮಾಡಲಾಗುವುದು. ಬೆಂಗಳೂರು ರೈಲ್ವೆ ಯಾರ್ಡ್‌ನಲ್ಲಿ ಜ. 19 ಹಾಗೂ 26ರಂದು ಎಂಜಿನಿಯರಿಂಗ್‌ ಕೆಲಸಕ್ಕೆ ಸಂಬಂಧಿತ ಲೈನ್‌ಬ್ಲಾಕ್‌ ಇರುವ ನಿಮಿತ್ತ ಜ. 18 ಮತ್ತು 25ರಂದು ಮೈಸೂರು ನಿಲ್ದಾಣದಿಂದ ಪ್ರಾರಂಭವಾಗುವ ಮೈಸೂರು-ಬೆಂಗಳೂರು ವಿಶೇಷ ಮೆಮು (06560) ರೈಲಿನ ಸೇವೆಯು ಕೆಂಗೇರಿ ಹಾಗೂ ಕೆಎಸ್‌ಆರ್‌ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗುವುದು. ಈ ದಿನಗಳಂದು ಮೈಸೂರು ನಿಲ್ದಾಣದಿಂದ ಹೊರಡುವ ರೈಲು ಕೆಂಗೇರಿ ನಿಲ್ದಾಣದಲ್ಲಿ ಕೊನೆಗೊಳ್ಳುವುದು.

ಮಲುಗೂರು ರೈಲ್ವೆ ನಿಲ್ದಾಣದ ಗೇಟ್‌ ಸಂಖ್ಯೆ64ರಲ್ಲಿ ಜ.17, 18 ಮತ್ತು20,21ರಂದು ರಸ್ತೆಕೆಳಸೇತುವೆಗಾಗಿ ಸೆಗಂಟಲ್‌ ೆ¾ ಬಾಕ್ಸ್‌ಗಳ ಅಳವಡಿಕೆ ಕಾಮಗಾರಿಯ ಸಲುವಾಗಿ ಲೈನ್‌ ಬ್ಲಾಕ್‌ ಇರುವ ನಿಮಿತ್ತ ಕೆಲ ರೈಲುಗಳ ಸೇವೆಯಲ್ಲಿ ಬದಲಾವಣೆ ಆಗಲಿದೆ. ರೈಲುಗಳ ಸೇವೆ ರದ್ದು: ಜ. 17, 18, 20 ಮತ್ತು 21ರಂದು ಬೆಂಗಳೂರು ಕಂಟೋನ್ಮೆಂಟ್‌ ನಿಂದ ಪ್ರಾರಂಭವಾಗುವ ಬೆಂಗಳೂರು ಕಂಟೋನ್ಮೆಂಟ್‌-ಧರ್ಮಾವರಂ ಮೆಮು ವಿಶೇಷ ಪ್ಯಾಸೆಂಜರ್‌ (06595) ಹಾಗೂ ಧರ್ಮಾವರಂನಿಂದ ಆರಂಭವಾಗುವ ಧರ್ಮಾವರಂ- ಬೆಂಗಳೂರು ಕಂಟೋನ್ಮೆಂಟ್‌ ಮೆಮು ವಿಶೇಷ ಪ್ಯಾಸೆಂಜರ್‌ (06596) ರೈಲುಗಳ ಸೇವೆ ರದ್ದಾಗಲಿವೆ. ಜ.16ರಂದು ರಾಜಕೋಟ-ಕೊಯಮತ್ತೂರು ಎಕ್ಸ್‌ ಪ್ರಸ್‌(16613) ರೈಲು ಗುಂತಕಲ್‌, ರೇಣಿಗುಂಟಾ, ಜೋಲಾರಪೇಟೆ, ತಿರುಪತ್ತೂರು ನಿಲ್ದಾಣಗಳ ಮಾರ್ಗವಾಗಿ ಬದಲಾದ ಮಾರ್ಗದಲ್ಲಿ ಸಂಚರಿಸುವುದು. ಗುತ್ತಿ, ಅನಂತಪುರ, ಧರ್ಮಾವರಂ, ಹಿಂದೂಪುರ, ಯಲಹಂಕ, ಕೃÐರಾಜಪ ‌¡ ುರಂ, ಬಂಗಾರಪೇಟೆ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ. 16ರಂದು ಟುಟಿಕೊರಿನ್‌-ಓಖಾ ಎಕ್ಸ್‌ಪ್ರೆಸ್‌ (19567) ರೈಲು ಸೇಲಂ, ಜೋಲಾರಪೇಟೆ, ರೇಣಿಗುಂಟಾ, ಗುಂತಕಲ್‌ ನಿಲ್ದಾಣಗಳ ಮಾರ್ಗ ವಾಗಿ ಬದಲಾದ ಮಾರ್ಗದಲ್ಲಿ ಸಂಚರಿಸುವುದು. ಬಂಗಾರಪೇಟೆ, ಕೃಷ್ಣರಾಜಪುರಂ, ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಜ. 16 ಮತ್ತು 20ರಂದು ಕೊರ್ಬಾ- ಯಶವಂತಪುರ ಎಕ್ಸ್‌ಪ್ರೆಸ್‌ (12252) ರೈಲು ಧೋಣ, ಪೆಂಡೆಕಲ್ಲು, ಗುಂತಕಲ್‌, ರೇಣಿಗುಂಟಾ, ಜೋಲಾರಪೇಟೆ, ಯಶವಂತಪುರ ನಿಲ್ದಾಣಗಳ ಮಾರ್ಗವಾಗಿ ಬದಲಾದ ಮಾರ್ಗದಲ್ಲಿ ಸಂಚರಿಸುವುದು. ಅನಂತಪುರ, ಧರ್ಮಾವರಂ, ಯಲಹಂಕ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ. 19ರಂದು ಜೈಪುರ-ಮೈಸೂರು ಎಕ್ಸ್‌ ಪ್ರಸ್‌ (12976) ರೈಲು ಗುಂತಕಲ್‌, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು, ತುಮಕೂರು, ಬೆಂಗಳೂರು ನಿಲ್ದಾಣಗಳ ಮಾರ್ಗವಾಗಿ ಬದಲಾದ ಮಾರ್ಗದಲ್ಲಿ ಸಂಚರಿಸುವುದು. ಅನಂತಪುರ, ಧರ್ಮಾವರಂ, ಹಿಂದೂಪುರ, ಬೆಂಗಳೂರುಕಂಟೋನ್ಮೆಂಟ್‌ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.