ಶಾಸಕರ ಭರವಸೆ : 18 ನೇ ದಿನಕ್ಕೆ ರೈತರ ಧರಣಿ ಅಂತ್ಯ
Team Udayavani, Mar 3, 2022, 7:47 PM IST
ಹುನಗುಂದ : ತೊಗರಿ ಖರೀದಿ ಕೇಂದ್ರ ಪ್ರಾರಂಭ ಹಾಗೂ ಕಡಲೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹುನಗುಂದ ತಹಶಿಲ್ದಾರರ ಕಛೇರಿ ಮುಂದೆ ನಡೆಯುತ್ತಿದ್ದ ರೈತರ ಧರಣಿ ಶಾಸಕ ದೊಡ್ಡನಗೌಡ ಪಾಟೀಲ ಭರವಸೆಯೊಂದಿಗೆ 18 ನೇ ದಿನವಾದ ಗುರುವಾರ ಅಂತ್ಯಗೊಂಡಿದೆ..
ಪಟ್ಟಣದ ತಹಶಿಲ್ದಾರ ಕಛೇರಿ ಮುಂದೆ ನಡೆಯಿತ್ತಿದ್ದ ರೈತರ ಧರಣಿ ಸ್ಥಳಕ್ಕಾಮಿಸಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ, ಸರ್ಕಾರದ ಮಟ್ಟದಲ್ಲಿ ಸಚಿವರನ್ನು ಸಂಪರ್ಕಿಸಿ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು..
ರೈತ ಮುಖಂಡ ರಾಜು ಬಡಿಗೇರ ಮಾತನಾಡಿ, ಬೆಂಬಲ ಬೆಲೆ ಘೋಷಣೆ ಮಾಡದಿದ್ದರೂ ರೈತರಿಗೆ ಪರಿಹಾರ ಗೋಷಿಸುವಂತೆ ಆಗ್ರಹಿಸಿದರು..
ಧರಣಿ ಸತ್ಯಾಗ್ರಹದಲ್ಲಿ ರೈತ ಮುಖಂಡರಾದ ಗುರು ಗಾಣಿಗೇರ, ಅಮರೇಶ ನಾಗೂರ, ರಾಜು ಬಡಿಗೇರ, ಶಶಿಕಾಂತ ಬಂಡರಗಲ್,ಬಸವರಾಜ ಪೈಲ್ ಸೇರಿದಂತೆ ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ